AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ. ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ. ಬಾಂಬೆಯ ಭಾರತೀಯ ತಂತ್ರಜ್ಞಾನ […]

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!
ಸಾಧು ಶ್ರೀನಾಥ್​
|

Updated on:Apr 29, 2020 | 4:47 PM

Share

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ.

ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ.

ಬಾಂಬೆಯ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 2015 ರಿಂದ ಲ್ಯಾಬ್‌ ರಿಸರ್ಚರ್‌ ಆಗಿರುವ ಆದರ್ಶ್‌, ಡಾ.ರವಿ, ಡಾ.ಪಿಂಟೋ, ತಪಸ್ವಿ, ರೂಪೇಶ್‌ ಎಂಬುವವರ ಜೊತೆ ತಂಡ ಕಟ್ಟಿಕೊಂಡು ಸ್ಮಾರ್ಟ್‌ ಸ್ಟೆತಸ್ಕೋಪ್‌ ಅನ್ವೇಷಿಸಿದ್ದಾರೆ. ವೈದ್ಯಕೀಯ ಲೋಕಕ್ಕೆ ಹೊಸ ಕೊಡುಗೆ ನೀಡಿದ್ದಾರೆ.

Published On - 3:21 pm, Wed, 29 April 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ