Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ. ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ. ಬಾಂಬೆಯ ಭಾರತೀಯ ತಂತ್ರಜ್ಞಾನ […]

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!
Follow us
ಸಾಧು ಶ್ರೀನಾಥ್​
|

Updated on:Apr 29, 2020 | 4:47 PM

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ.

ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ.

ಬಾಂಬೆಯ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 2015 ರಿಂದ ಲ್ಯಾಬ್‌ ರಿಸರ್ಚರ್‌ ಆಗಿರುವ ಆದರ್ಶ್‌, ಡಾ.ರವಿ, ಡಾ.ಪಿಂಟೋ, ತಪಸ್ವಿ, ರೂಪೇಶ್‌ ಎಂಬುವವರ ಜೊತೆ ತಂಡ ಕಟ್ಟಿಕೊಂಡು ಸ್ಮಾರ್ಟ್‌ ಸ್ಟೆತಸ್ಕೋಪ್‌ ಅನ್ವೇಷಿಸಿದ್ದಾರೆ. ವೈದ್ಯಕೀಯ ಲೋಕಕ್ಕೆ ಹೊಸ ಕೊಡುಗೆ ನೀಡಿದ್ದಾರೆ.

Published On - 3:21 pm, Wed, 29 April 20

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ