AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ. ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ. ಬಾಂಬೆಯ ಭಾರತೀಯ ತಂತ್ರಜ್ಞಾನ […]

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2020 | 4:47 PM

Share

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ.

ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ.

ಬಾಂಬೆಯ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 2015 ರಿಂದ ಲ್ಯಾಬ್‌ ರಿಸರ್ಚರ್‌ ಆಗಿರುವ ಆದರ್ಶ್‌, ಡಾ.ರವಿ, ಡಾ.ಪಿಂಟೋ, ತಪಸ್ವಿ, ರೂಪೇಶ್‌ ಎಂಬುವವರ ಜೊತೆ ತಂಡ ಕಟ್ಟಿಕೊಂಡು ಸ್ಮಾರ್ಟ್‌ ಸ್ಟೆತಸ್ಕೋಪ್‌ ಅನ್ವೇಷಿಸಿದ್ದಾರೆ. ವೈದ್ಯಕೀಯ ಲೋಕಕ್ಕೆ ಹೊಸ ಕೊಡುಗೆ ನೀಡಿದ್ದಾರೆ.

Published On - 3:21 pm, Wed, 29 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ