AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕುಳಿದರೂ, ಅಡಿಯಿಂದ ಮುಡಿಯವರೆಗೆ ಕಾಡಲಿದೆ ಕೊರೊನಾ ಕ್ರಿಮಿ! ಏನದು?

ಎಷ್ಟೇ ಪ್ರಯತ್ನಪಟ್ರೂ ಹೆಮ್ಮಾರಿ ಕೊರೊನಾ ನಿಯಂತ್ರಣ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಾ ಜನರನ್ನ ಬೆಚ್ಚಿ ಬೀಳಿಸುತ್ತಿದೆ. ಇದೀಗ ಬದುಕುಳಿದರೂ ಅಡಿಯಿಂದ ಮುಡಿಯವರೆಗೆ ಕೊರೊನಾ ಕ್ರಿಮಿ ಕಾಡಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಶ್ವಾಸಕೋಶಗಳಿಗೆ ಅಟ್ಯಾಕ್ ಆಗುವ ಕೊರೊನಾ ಕ್ರಿಮಿ, ನಿಧಾನವಾಗಿ ತಲೆಯಿಂದ ಕಾಲಿನ ಬೆರಳಿನವರೆಗೂ ವೈರಸ್​ನಿಂದ ರಕ್ತ ಹೆಪ್ಪುಗಟ್ಟುತ್ತಿರುವುದು ಗೋಚರವಾಗುತ್ತಿದೆ. ಇದು ಕಳೆದ ಎರಡು ತಿಂಗಳಲ್ಲಿ ವಿಶ್ಯದಾದ್ಯಂತ ಅನೇಕ ವೈದ್ಯರ ಗಮನಕ್ಕೆ ಬಂದಿದ್ದು, ಅದರ ಆಧಾರದ ಮೇಲೆ ಈ ರೋಗ ಲಕ್ಷಣಗಳು ಪತ್ತೆಯಾಗಿವೆ. 1. […]

ಬದುಕುಳಿದರೂ, ಅಡಿಯಿಂದ ಮುಡಿಯವರೆಗೆ ಕಾಡಲಿದೆ ಕೊರೊನಾ ಕ್ರಿಮಿ! ಏನದು?
ಸಾಧು ಶ್ರೀನಾಥ್​
|

Updated on:May 05, 2020 | 3:15 PM

Share

ಎಷ್ಟೇ ಪ್ರಯತ್ನಪಟ್ರೂ ಹೆಮ್ಮಾರಿ ಕೊರೊನಾ ನಿಯಂತ್ರಣ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಾ ಜನರನ್ನ ಬೆಚ್ಚಿ ಬೀಳಿಸುತ್ತಿದೆ. ಇದೀಗ ಬದುಕುಳಿದರೂ ಅಡಿಯಿಂದ ಮುಡಿಯವರೆಗೆ ಕೊರೊನಾ ಕ್ರಿಮಿ ಕಾಡಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಶ್ವಾಸಕೋಶಗಳಿಗೆ ಅಟ್ಯಾಕ್ ಆಗುವ ಕೊರೊನಾ ಕ್ರಿಮಿ, ನಿಧಾನವಾಗಿ ತಲೆಯಿಂದ ಕಾಲಿನ ಬೆರಳಿನವರೆಗೂ ವೈರಸ್​ನಿಂದ ರಕ್ತ ಹೆಪ್ಪುಗಟ್ಟುತ್ತಿರುವುದು ಗೋಚರವಾಗುತ್ತಿದೆ. ಇದು ಕಳೆದ ಎರಡು ತಿಂಗಳಲ್ಲಿ ವಿಶ್ಯದಾದ್ಯಂತ ಅನೇಕ ವೈದ್ಯರ ಗಮನಕ್ಕೆ ಬಂದಿದ್ದು, ಅದರ ಆಧಾರದ ಮೇಲೆ ಈ ರೋಗ ಲಕ್ಷಣಗಳು ಪತ್ತೆಯಾಗಿವೆ.

1. ಸೋಂಕಿತರಲ್ಲಿ ಮಾರಣಾಂತಿಕವಾಗಿ ರಕ್ತ ಹೆಪ್ಪುಗಟ್ಟಬಹುದು. ಇದಕ್ಕೆ ದೀರ್ಘಕಾಲಿಕ ಚಿಕಿತ್ಸೆ ನೀಡಬೇಕಾಗುತ್ತದೆ. 2. ಪಾದದ ಮೇಲೆ,ಕಾಲಿನ ಬೆರಳುಗಳ ಸುತ್ತ ಗಂಟುಗಳು ಆಗುವುದು. ಅದನ್ನು ವೈದ್ಯರು ಕೊವಿಡ್ ಟೊ (covid toe) ಎಂದು ಕರೆಯತೊಡಗಿದ್ದಾರೆ 3. ಅಲ್ಲದೆ, ಕೊರೊನಾ ಸೋಂಕಿನ ಪ್ರಭಾವದಿಂದ ಪಾರ್ಶ್ವವಾಯು ಸಹ ಕಾಣಿಸಬಹುದು.

Published On - 3:07 pm, Tue, 5 May 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ