AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕುಳಿದರೂ, ಅಡಿಯಿಂದ ಮುಡಿಯವರೆಗೆ ಕಾಡಲಿದೆ ಕೊರೊನಾ ಕ್ರಿಮಿ! ಏನದು?

ಎಷ್ಟೇ ಪ್ರಯತ್ನಪಟ್ರೂ ಹೆಮ್ಮಾರಿ ಕೊರೊನಾ ನಿಯಂತ್ರಣ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಾ ಜನರನ್ನ ಬೆಚ್ಚಿ ಬೀಳಿಸುತ್ತಿದೆ. ಇದೀಗ ಬದುಕುಳಿದರೂ ಅಡಿಯಿಂದ ಮುಡಿಯವರೆಗೆ ಕೊರೊನಾ ಕ್ರಿಮಿ ಕಾಡಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಶ್ವಾಸಕೋಶಗಳಿಗೆ ಅಟ್ಯಾಕ್ ಆಗುವ ಕೊರೊನಾ ಕ್ರಿಮಿ, ನಿಧಾನವಾಗಿ ತಲೆಯಿಂದ ಕಾಲಿನ ಬೆರಳಿನವರೆಗೂ ವೈರಸ್​ನಿಂದ ರಕ್ತ ಹೆಪ್ಪುಗಟ್ಟುತ್ತಿರುವುದು ಗೋಚರವಾಗುತ್ತಿದೆ. ಇದು ಕಳೆದ ಎರಡು ತಿಂಗಳಲ್ಲಿ ವಿಶ್ಯದಾದ್ಯಂತ ಅನೇಕ ವೈದ್ಯರ ಗಮನಕ್ಕೆ ಬಂದಿದ್ದು, ಅದರ ಆಧಾರದ ಮೇಲೆ ಈ ರೋಗ ಲಕ್ಷಣಗಳು ಪತ್ತೆಯಾಗಿವೆ. 1. […]

ಬದುಕುಳಿದರೂ, ಅಡಿಯಿಂದ ಮುಡಿಯವರೆಗೆ ಕಾಡಲಿದೆ ಕೊರೊನಾ ಕ್ರಿಮಿ! ಏನದು?
ಸಾಧು ಶ್ರೀನಾಥ್​
|

Updated on:May 05, 2020 | 3:15 PM

Share

ಎಷ್ಟೇ ಪ್ರಯತ್ನಪಟ್ರೂ ಹೆಮ್ಮಾರಿ ಕೊರೊನಾ ನಿಯಂತ್ರಣ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಾ ಜನರನ್ನ ಬೆಚ್ಚಿ ಬೀಳಿಸುತ್ತಿದೆ. ಇದೀಗ ಬದುಕುಳಿದರೂ ಅಡಿಯಿಂದ ಮುಡಿಯವರೆಗೆ ಕೊರೊನಾ ಕ್ರಿಮಿ ಕಾಡಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಶ್ವಾಸಕೋಶಗಳಿಗೆ ಅಟ್ಯಾಕ್ ಆಗುವ ಕೊರೊನಾ ಕ್ರಿಮಿ, ನಿಧಾನವಾಗಿ ತಲೆಯಿಂದ ಕಾಲಿನ ಬೆರಳಿನವರೆಗೂ ವೈರಸ್​ನಿಂದ ರಕ್ತ ಹೆಪ್ಪುಗಟ್ಟುತ್ತಿರುವುದು ಗೋಚರವಾಗುತ್ತಿದೆ. ಇದು ಕಳೆದ ಎರಡು ತಿಂಗಳಲ್ಲಿ ವಿಶ್ಯದಾದ್ಯಂತ ಅನೇಕ ವೈದ್ಯರ ಗಮನಕ್ಕೆ ಬಂದಿದ್ದು, ಅದರ ಆಧಾರದ ಮೇಲೆ ಈ ರೋಗ ಲಕ್ಷಣಗಳು ಪತ್ತೆಯಾಗಿವೆ.

1. ಸೋಂಕಿತರಲ್ಲಿ ಮಾರಣಾಂತಿಕವಾಗಿ ರಕ್ತ ಹೆಪ್ಪುಗಟ್ಟಬಹುದು. ಇದಕ್ಕೆ ದೀರ್ಘಕಾಲಿಕ ಚಿಕಿತ್ಸೆ ನೀಡಬೇಕಾಗುತ್ತದೆ. 2. ಪಾದದ ಮೇಲೆ,ಕಾಲಿನ ಬೆರಳುಗಳ ಸುತ್ತ ಗಂಟುಗಳು ಆಗುವುದು. ಅದನ್ನು ವೈದ್ಯರು ಕೊವಿಡ್ ಟೊ (covid toe) ಎಂದು ಕರೆಯತೊಡಗಿದ್ದಾರೆ 3. ಅಲ್ಲದೆ, ಕೊರೊನಾ ಸೋಂಕಿನ ಪ್ರಭಾವದಿಂದ ಪಾರ್ಶ್ವವಾಯು ಸಹ ಕಾಣಿಸಬಹುದು.

Published On - 3:07 pm, Tue, 5 May 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ