AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕುಳಿದರೂ, ಅಡಿಯಿಂದ ಮುಡಿಯವರೆಗೆ ಕಾಡಲಿದೆ ಕೊರೊನಾ ಕ್ರಿಮಿ! ಏನದು?

ಎಷ್ಟೇ ಪ್ರಯತ್ನಪಟ್ರೂ ಹೆಮ್ಮಾರಿ ಕೊರೊನಾ ನಿಯಂತ್ರಣ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಾ ಜನರನ್ನ ಬೆಚ್ಚಿ ಬೀಳಿಸುತ್ತಿದೆ. ಇದೀಗ ಬದುಕುಳಿದರೂ ಅಡಿಯಿಂದ ಮುಡಿಯವರೆಗೆ ಕೊರೊನಾ ಕ್ರಿಮಿ ಕಾಡಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಶ್ವಾಸಕೋಶಗಳಿಗೆ ಅಟ್ಯಾಕ್ ಆಗುವ ಕೊರೊನಾ ಕ್ರಿಮಿ, ನಿಧಾನವಾಗಿ ತಲೆಯಿಂದ ಕಾಲಿನ ಬೆರಳಿನವರೆಗೂ ವೈರಸ್​ನಿಂದ ರಕ್ತ ಹೆಪ್ಪುಗಟ್ಟುತ್ತಿರುವುದು ಗೋಚರವಾಗುತ್ತಿದೆ. ಇದು ಕಳೆದ ಎರಡು ತಿಂಗಳಲ್ಲಿ ವಿಶ್ಯದಾದ್ಯಂತ ಅನೇಕ ವೈದ್ಯರ ಗಮನಕ್ಕೆ ಬಂದಿದ್ದು, ಅದರ ಆಧಾರದ ಮೇಲೆ ಈ ರೋಗ ಲಕ್ಷಣಗಳು ಪತ್ತೆಯಾಗಿವೆ. 1. […]

ಬದುಕುಳಿದರೂ, ಅಡಿಯಿಂದ ಮುಡಿಯವರೆಗೆ ಕಾಡಲಿದೆ ಕೊರೊನಾ ಕ್ರಿಮಿ! ಏನದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 3:15 PM

Share

ಎಷ್ಟೇ ಪ್ರಯತ್ನಪಟ್ರೂ ಹೆಮ್ಮಾರಿ ಕೊರೊನಾ ನಿಯಂತ್ರಣ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಾ ಜನರನ್ನ ಬೆಚ್ಚಿ ಬೀಳಿಸುತ್ತಿದೆ. ಇದೀಗ ಬದುಕುಳಿದರೂ ಅಡಿಯಿಂದ ಮುಡಿಯವರೆಗೆ ಕೊರೊನಾ ಕ್ರಿಮಿ ಕಾಡಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಶ್ವಾಸಕೋಶಗಳಿಗೆ ಅಟ್ಯಾಕ್ ಆಗುವ ಕೊರೊನಾ ಕ್ರಿಮಿ, ನಿಧಾನವಾಗಿ ತಲೆಯಿಂದ ಕಾಲಿನ ಬೆರಳಿನವರೆಗೂ ವೈರಸ್​ನಿಂದ ರಕ್ತ ಹೆಪ್ಪುಗಟ್ಟುತ್ತಿರುವುದು ಗೋಚರವಾಗುತ್ತಿದೆ. ಇದು ಕಳೆದ ಎರಡು ತಿಂಗಳಲ್ಲಿ ವಿಶ್ಯದಾದ್ಯಂತ ಅನೇಕ ವೈದ್ಯರ ಗಮನಕ್ಕೆ ಬಂದಿದ್ದು, ಅದರ ಆಧಾರದ ಮೇಲೆ ಈ ರೋಗ ಲಕ್ಷಣಗಳು ಪತ್ತೆಯಾಗಿವೆ.

1. ಸೋಂಕಿತರಲ್ಲಿ ಮಾರಣಾಂತಿಕವಾಗಿ ರಕ್ತ ಹೆಪ್ಪುಗಟ್ಟಬಹುದು. ಇದಕ್ಕೆ ದೀರ್ಘಕಾಲಿಕ ಚಿಕಿತ್ಸೆ ನೀಡಬೇಕಾಗುತ್ತದೆ. 2. ಪಾದದ ಮೇಲೆ,ಕಾಲಿನ ಬೆರಳುಗಳ ಸುತ್ತ ಗಂಟುಗಳು ಆಗುವುದು. ಅದನ್ನು ವೈದ್ಯರು ಕೊವಿಡ್ ಟೊ (covid toe) ಎಂದು ಕರೆಯತೊಡಗಿದ್ದಾರೆ 3. ಅಲ್ಲದೆ, ಕೊರೊನಾ ಸೋಂಕಿನ ಪ್ರಭಾವದಿಂದ ಪಾರ್ಶ್ವವಾಯು ಸಹ ಕಾಣಿಸಬಹುದು.

Published On - 3:07 pm, Tue, 5 May 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್