AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook.. ಇನ್ನು ಹೊಸ ಅವತಾರದಲ್ಲಿ.. ಅತಿ ಶೀಘ್ರದಲ್ಲಿ!

ಹದಿ ಹರೆಯದವರಿಂದ ಹಿಡಿದು ಇಳಿ ವಯಸ್ಸಿನವರವರೆಗೂ ಎಲ್ಲರ ಮನಸೆಳೆದಿರುವ Facebook ಸಾಮಾಜಿಕ ಜಾಲತಾಣ ಇದೀಗ ತನ್ನ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದೆ. ಹೌದು, ಸೆಪ್ಟೆಂಬರ್ 1ರಿಂದ ಡಿಜಿಟಲ್​ ದಿಗ್ಗಜ ತನ್ನ ಹಳೆಯ ಕ್ಲಾಸಿಕ್​ ಲುಕ್​ ಸ್ವರೂಪವನ್ನು ತ್ಯಜಿಸಿ ಶಾಶ್ವತವಾಗಿ ಹೊಸ, ಆಕರ್ಷಕ ಮತ್ತು ಜನಸ್ನೇಹಿ ಅವತಾರದಲ್ಲಿ ತನ್ನ ಬಳಕೆದಾರರಿಗೆ ಸಿಗಲಿದೆ. ಅಂದ ಹಾಗೆ, ಕಳೆದ ವರ್ಷವೇ Facebook ತನ್ನ ಈ ಹೊಸ ರೂಪವನ್ನು ಜನರಿಗೆ ಪರಿಚಯಿಸಿತ್ತು. ಆದರೆ, ಇದನ್ನು ಇಷ್ಟಪಡದ ಮತ್ತು ಈ ಸ್ಟೈಲ್​ಗೆ ಒಗ್ಗದವರಿಗೆ ತನ್ನ […]

Facebook.. ಇನ್ನು ಹೊಸ ಅವತಾರದಲ್ಲಿ.. ಅತಿ ಶೀಘ್ರದಲ್ಲಿ!
KUSHAL V
| Edited By: |

Updated on:Nov 23, 2020 | 12:08 PM

Share

ಹದಿ ಹರೆಯದವರಿಂದ ಹಿಡಿದು ಇಳಿ ವಯಸ್ಸಿನವರವರೆಗೂ ಎಲ್ಲರ ಮನಸೆಳೆದಿರುವ Facebook ಸಾಮಾಜಿಕ ಜಾಲತಾಣ ಇದೀಗ ತನ್ನ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದೆ.

ಹೌದು, ಸೆಪ್ಟೆಂಬರ್ 1ರಿಂದ ಡಿಜಿಟಲ್​ ದಿಗ್ಗಜ ತನ್ನ ಹಳೆಯ ಕ್ಲಾಸಿಕ್​ ಲುಕ್​ ಸ್ವರೂಪವನ್ನು ತ್ಯಜಿಸಿ ಶಾಶ್ವತವಾಗಿ ಹೊಸ, ಆಕರ್ಷಕ ಮತ್ತು ಜನಸ್ನೇಹಿ ಅವತಾರದಲ್ಲಿ ತನ್ನ ಬಳಕೆದಾರರಿಗೆ ಸಿಗಲಿದೆ. ಅಂದ ಹಾಗೆ, ಕಳೆದ ವರ್ಷವೇ Facebook ತನ್ನ ಈ ಹೊಸ ರೂಪವನ್ನು ಜನರಿಗೆ ಪರಿಚಯಿಸಿತ್ತು. ಆದರೆ, ಇದನ್ನು ಇಷ್ಟಪಡದ ಮತ್ತು ಈ ಸ್ಟೈಲ್​ಗೆ ಒಗ್ಗದವರಿಗೆ ತನ್ನ ಹಳೆಯ ರೂಪವನ್ನು ಸಹ ಆಯ್ಕೆ ಮಾಡಿ ಬಳಸುವ ಅವಕಾಶ ನೀಡಿತ್ತು.

ಆದರೆ, ಸೆಪ್ಟೆಂಬರ್ 1ರಿಂದ Facebook ಈ ಆಯ್ಕೆಯನ್ನು ಹಿಂಪಡೆಯಲಿದ್ದು ತನ್ನ ಬಳಕೆದಾರರಿಗೆ ಮತ್ತಷ್ಟು ಆಕರ್ಷಕ ಹಾಗೂ ಉಪಯೋಗಿಸಲು ಸುಲಭವಾಗುವಂಥ ಬಳಕೆದಾರರ ಅಂತರಸಂಪರ್ಕ (user interface) ನೀಡಲಿದೆ. ಇದೀಗ, Facebook ಹೊಸ ಅವತಾರವನ್ನು ಬಳಸಲು ಸಾಕಷ್ಟು ಜನ ಉತ್ಸುಕರಾಗಿದ್ದಾರೆ.

Facebook ನ ನೂತನ ಬಳಕೆದಾರರ ಅಂತರಸಂಪರ್ಕದಲ್ಲಿ ಹೊಸತೇನಿದೆ? 1. Facebookನ ಹಳೆಯ ನೀಲಾಕಾಶ ಬಣ್ಣದ ಯೂಸರ್​ ಇಂಟರ್​ಫೇಸ್​ ಇನ್ಮುಂದೆ ಸಿಗುವುದಿಲ್ಲ 2.  ಕೆಳಕಂಡ ಕಡುಕಪ್ಪು ಹಿನ್ನೆಲೆಯುಳ್ಳ ಡಾರ್ಕ್​ ಮೋಡ್​ನಲ್ಲಿ Facebook ಕಾಣಿಸಲಿದ್ದು ಇದರಿಂದ ಬಳಕೆದಾರರ ಕಣ್ಣುಗಳ ಮೇಲೆ ಹೆಚ್ಚು ಒತ್ತಡ ಬರುವುದಿಲ್ಲ 3. ಇದಲ್ಲದೆ, ಗ್ರೂಪ್ಸ್​ ಟ್ಯಾಬ್​ನಲ್ಲೂ ಸಹ ಪರಿವರ್ತನೆ ತರಲಾಗಿದ್ದು ಇದು ಮತ್ತಷ್ಟು ಬಳಕೆದಾರ ಸ್ನೇಹಿಯಾಗಲಿದೆ

Published On - 3:20 pm, Mon, 24 August 20

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್