AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook.. ಇನ್ನು ಹೊಸ ಅವತಾರದಲ್ಲಿ.. ಅತಿ ಶೀಘ್ರದಲ್ಲಿ!

ಹದಿ ಹರೆಯದವರಿಂದ ಹಿಡಿದು ಇಳಿ ವಯಸ್ಸಿನವರವರೆಗೂ ಎಲ್ಲರ ಮನಸೆಳೆದಿರುವ Facebook ಸಾಮಾಜಿಕ ಜಾಲತಾಣ ಇದೀಗ ತನ್ನ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದೆ. ಹೌದು, ಸೆಪ್ಟೆಂಬರ್ 1ರಿಂದ ಡಿಜಿಟಲ್​ ದಿಗ್ಗಜ ತನ್ನ ಹಳೆಯ ಕ್ಲಾಸಿಕ್​ ಲುಕ್​ ಸ್ವರೂಪವನ್ನು ತ್ಯಜಿಸಿ ಶಾಶ್ವತವಾಗಿ ಹೊಸ, ಆಕರ್ಷಕ ಮತ್ತು ಜನಸ್ನೇಹಿ ಅವತಾರದಲ್ಲಿ ತನ್ನ ಬಳಕೆದಾರರಿಗೆ ಸಿಗಲಿದೆ. ಅಂದ ಹಾಗೆ, ಕಳೆದ ವರ್ಷವೇ Facebook ತನ್ನ ಈ ಹೊಸ ರೂಪವನ್ನು ಜನರಿಗೆ ಪರಿಚಯಿಸಿತ್ತು. ಆದರೆ, ಇದನ್ನು ಇಷ್ಟಪಡದ ಮತ್ತು ಈ ಸ್ಟೈಲ್​ಗೆ ಒಗ್ಗದವರಿಗೆ ತನ್ನ […]

Facebook.. ಇನ್ನು ಹೊಸ ಅವತಾರದಲ್ಲಿ.. ಅತಿ ಶೀಘ್ರದಲ್ಲಿ!
KUSHAL V
| Edited By: |

Updated on:Nov 23, 2020 | 12:08 PM

Share

ಹದಿ ಹರೆಯದವರಿಂದ ಹಿಡಿದು ಇಳಿ ವಯಸ್ಸಿನವರವರೆಗೂ ಎಲ್ಲರ ಮನಸೆಳೆದಿರುವ Facebook ಸಾಮಾಜಿಕ ಜಾಲತಾಣ ಇದೀಗ ತನ್ನ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದೆ.

ಹೌದು, ಸೆಪ್ಟೆಂಬರ್ 1ರಿಂದ ಡಿಜಿಟಲ್​ ದಿಗ್ಗಜ ತನ್ನ ಹಳೆಯ ಕ್ಲಾಸಿಕ್​ ಲುಕ್​ ಸ್ವರೂಪವನ್ನು ತ್ಯಜಿಸಿ ಶಾಶ್ವತವಾಗಿ ಹೊಸ, ಆಕರ್ಷಕ ಮತ್ತು ಜನಸ್ನೇಹಿ ಅವತಾರದಲ್ಲಿ ತನ್ನ ಬಳಕೆದಾರರಿಗೆ ಸಿಗಲಿದೆ. ಅಂದ ಹಾಗೆ, ಕಳೆದ ವರ್ಷವೇ Facebook ತನ್ನ ಈ ಹೊಸ ರೂಪವನ್ನು ಜನರಿಗೆ ಪರಿಚಯಿಸಿತ್ತು. ಆದರೆ, ಇದನ್ನು ಇಷ್ಟಪಡದ ಮತ್ತು ಈ ಸ್ಟೈಲ್​ಗೆ ಒಗ್ಗದವರಿಗೆ ತನ್ನ ಹಳೆಯ ರೂಪವನ್ನು ಸಹ ಆಯ್ಕೆ ಮಾಡಿ ಬಳಸುವ ಅವಕಾಶ ನೀಡಿತ್ತು.

ಆದರೆ, ಸೆಪ್ಟೆಂಬರ್ 1ರಿಂದ Facebook ಈ ಆಯ್ಕೆಯನ್ನು ಹಿಂಪಡೆಯಲಿದ್ದು ತನ್ನ ಬಳಕೆದಾರರಿಗೆ ಮತ್ತಷ್ಟು ಆಕರ್ಷಕ ಹಾಗೂ ಉಪಯೋಗಿಸಲು ಸುಲಭವಾಗುವಂಥ ಬಳಕೆದಾರರ ಅಂತರಸಂಪರ್ಕ (user interface) ನೀಡಲಿದೆ. ಇದೀಗ, Facebook ಹೊಸ ಅವತಾರವನ್ನು ಬಳಸಲು ಸಾಕಷ್ಟು ಜನ ಉತ್ಸುಕರಾಗಿದ್ದಾರೆ.

Facebook ನ ನೂತನ ಬಳಕೆದಾರರ ಅಂತರಸಂಪರ್ಕದಲ್ಲಿ ಹೊಸತೇನಿದೆ? 1. Facebookನ ಹಳೆಯ ನೀಲಾಕಾಶ ಬಣ್ಣದ ಯೂಸರ್​ ಇಂಟರ್​ಫೇಸ್​ ಇನ್ಮುಂದೆ ಸಿಗುವುದಿಲ್ಲ 2.  ಕೆಳಕಂಡ ಕಡುಕಪ್ಪು ಹಿನ್ನೆಲೆಯುಳ್ಳ ಡಾರ್ಕ್​ ಮೋಡ್​ನಲ್ಲಿ Facebook ಕಾಣಿಸಲಿದ್ದು ಇದರಿಂದ ಬಳಕೆದಾರರ ಕಣ್ಣುಗಳ ಮೇಲೆ ಹೆಚ್ಚು ಒತ್ತಡ ಬರುವುದಿಲ್ಲ 3. ಇದಲ್ಲದೆ, ಗ್ರೂಪ್ಸ್​ ಟ್ಯಾಬ್​ನಲ್ಲೂ ಸಹ ಪರಿವರ್ತನೆ ತರಲಾಗಿದ್ದು ಇದು ಮತ್ತಷ್ಟು ಬಳಕೆದಾರ ಸ್ನೇಹಿಯಾಗಲಿದೆ

Published On - 3:20 pm, Mon, 24 August 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ