AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ ಮಾಮನ ಮೇಲೆ ಲ್ಯಾಂಡಿಂಗ್​ ಆಗಲು ಏಳೇ ದಿನ ಬಾಕಿ..!

ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರಿ ಪ್ರಮಾಣದಲ್ಲಿ ಹೆಪ್ಪುಗಟ್ಟಿರುವ ನೀರು ಮತ್ತು ಖನಿಜಗಳನ್ನು ಪತ್ತೆ ಹಚ್ಚಿ ವಿಸ್ತೃತ ಅಧ್ಯಯನ ಮಾಡುವುದು ಚಂದ್ರಯಾನ-2 ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾ ಸತೀಶ್​ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಜಿಗಿದಿದ್ದ ಚಂದ್ರಯಾನ-2 ಸೆ.​ 7ರ ಶನಿವಾರದಂದು ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರನ ಮೇಲೆ ಇಳಿಯುವ ದೃಶ್ಯದ ನೇರ ಪ್ರಸಾರಕ್ಕೆ ಇಸ್ರೋ ವ್ಯವಸ್ಥೆ ಮಾಡಿದೆ. ಈಗಾಗಲೇ ಇಸ್ರೋ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಿದ್ದು, ಅದರಲ್ಲಿ ವಿಜೇತರಾದವರು ಪ್ರಧಾನಿ ಮೋದಿ ಜೊತೆ […]

ಚಂದ ಮಾಮನ ಮೇಲೆ ಲ್ಯಾಂಡಿಂಗ್​ ಆಗಲು ಏಳೇ ದಿನ ಬಾಕಿ..!
ಸಾಧು ಶ್ರೀನಾಥ್​
|

Updated on:Sep 07, 2019 | 4:52 PM

Share

ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರಿ ಪ್ರಮಾಣದಲ್ಲಿ ಹೆಪ್ಪುಗಟ್ಟಿರುವ ನೀರು ಮತ್ತು ಖನಿಜಗಳನ್ನು ಪತ್ತೆ ಹಚ್ಚಿ ವಿಸ್ತೃತ ಅಧ್ಯಯನ ಮಾಡುವುದು ಚಂದ್ರಯಾನ-2 ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜುಲೈ 22ರಂದು ಆಂಧ್ರದ ಶ್ರೀಹರಿಕೋಟಾ ಸತೀಶ್​ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಜಿಗಿದಿದ್ದ ಚಂದ್ರಯಾನ-2 ಸೆ.​ 7ರ ಶನಿವಾರದಂದು ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರನ ಮೇಲೆ ಇಳಿಯುವ ದೃಶ್ಯದ ನೇರ ಪ್ರಸಾರಕ್ಕೆ ಇಸ್ರೋ ವ್ಯವಸ್ಥೆ ಮಾಡಿದೆ. ಈಗಾಗಲೇ ಇಸ್ರೋ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಿದ್ದು, ಅದರಲ್ಲಿ ವಿಜೇತರಾದವರು ಪ್ರಧಾನಿ ಮೋದಿ ಜೊತೆ ಕುಳಿತು ಐತಿಹಾಸಿಕ ಚಂದ್ರಯಾನ-2 ಲ್ಯಾಂಡಿಂಗ್​ ದೃಶ್ಯಾಗಳಿಗಳನ್ನ ನೇರವಾಗಿ ವೀಕ್ಷಿಸಬಹುದಾಗಿದೆ.

4ನೇ ಕಕ್ಷೆಯ ಬದಲಾವಣೆ ಪ್ರಕ್ರಿಯೆ ಯಶಸ್ವಿ ಚಂದ್ರಯಾನ-2 ಗಗನನೌಕೆಯ ಚಂದ್ರನ 4ನೇ ಕಕ್ಷೆಯ ಬದಲಾವಣೆ ಪ್ರಕ್ರಿಯೆ ಶುಕ್ರವಾರ ಯಶಸ್ವಿಯಾಗಿ ನಡೆದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ಶುಕ್ರವಾರ ಸಂಜೆ 6ಗಂಟೆ 16 ನಿಮಿಷಕ್ಕೆ ನೌಕೆಯಲ್ಲಿರುವ ಇಂಜಿನ್​ನನ್ನು 1155 ಸೆಕೆಂಡ್​ಗಳ ಕಾಲ ದಹಿಸುವ ಮೂಲಕ ಚಂದ್ರನ ತೃತೀಯ ಕಕ್ಷೆಯಿಂದ 124 x 164  ಕಿಲೋ ಮೀಟರ್ ಅಂತರದ ನಾಲ್ಕನೇ ಕಕ್ಷೆಗೆ ಯಶಸ್ವಿಯಾಗಿ ತಲುಪಿಸಲಾಗಿದೆ. ಚಂದ್ರಯಾನ-2ರ ಎಲ್ಲಾ ಯಂತ್ರಗಳು ಸಹಸ ಸ್ಥಿತಿಯಲ್ಲಿದ್ದು, 5ನೇ ಹಾಗು ಕೊನೆಯ ಕಕ್ಷೆ ಬದಲಾವಣೆ ಪ್ರಕ್ರಿಯೆ ಸೆಪ್ಟೆಂಬರ್ 1ರಂದು ಸಂಜೆ 6ಗಂಟೆಯಿಂದ 7ಗಂಟೆ ವೇಳೆ ನಡೆಯಲಿದೆ ಎಂದು ಇಸ್ರೋ ತಿಳಿಸಿದೆ.

Published On - 5:56 pm, Sat, 31 August 19

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ