AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಸೊಬಗು ಕಣ್ತುಂಬಿಕೊಳ್ಳಿ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ದಕ್ಷಿಣದ ಗಡಿನಾಡು ಚಾಮರಾಜನಗರದಿಂದ ಇಂದಿನಿಂದ ಆರಂಭವಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಪ್ರಥಮ ಬಿಜೆಪಿ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಿದರು. ಕನ್ನಡ ನಾಡಿನ ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಐತಿಹಾಸಿ ಪ್ರಸಿದ್ಧ ಮಂಟೇಸ್ವಾಮಿ, ಮಲೆಹದೇಶ್ವರು, ಬಿಳಿಗಿರಿ ರಂಗನಾಥ ಮತ್ತು ಹಿಮವದ್ ಗೋಪಾಲ ಸ್ವಾಮಿ ದೇವರುಗಳನ್ನ ಸ್ಮರಿಸಿದರು. ಅಷ್ಟಕ್ಕೇ ಸೀಮಿತವಾಗದ ಮೋದಿ ಮಾತುಗಾರಿಕೆ ಈ ಭಾಗದ ಸುತ್ತೂರು, […]

ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಸೊಬಗು ಕಣ್ತುಂಬಿಕೊಳ್ಳಿ!
Team Veegam
| Edited By: |

Updated on:Sep 09, 2019 | 12:47 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ದಕ್ಷಿಣದ ಗಡಿನಾಡು ಚಾಮರಾಜನಗರದಿಂದ ಇಂದಿನಿಂದ ಆರಂಭವಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಪ್ರಥಮ ಬಿಜೆಪಿ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಿದರು. ಕನ್ನಡ ನಾಡಿನ ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಐತಿಹಾಸಿ ಪ್ರಸಿದ್ಧ ಮಂಟೇಸ್ವಾಮಿ, ಮಲೆಹದೇಶ್ವರು, ಬಿಳಿಗಿರಿ ರಂಗನಾಥ ಮತ್ತು ಹಿಮವದ್ ಗೋಪಾಲ ಸ್ವಾಮಿ ದೇವರುಗಳನ್ನ ಸ್ಮರಿಸಿದರು. ಅಷ್ಟಕ್ಕೇ ಸೀಮಿತವಾಗದ ಮೋದಿ ಮಾತುಗಾರಿಕೆ ಈ ಭಾಗದ ಸುತ್ತೂರು, ಸಾಲೂರು ಮಠ ಡಾ.ರಾಜ್ ಕುಮಾರ್, ಜಿಪಿ ರಾಜರತ್ನಂ ಅವರನ್ನ ನೆನೆದರು. ಆ ನಂತರದ ಭಾಷಣ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧೀ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ವಾಗ್ದಾಳಿಗೆ ಸೀಮಿತವಾಗಿತ್ತು. ರಾಹುಲ್ ಗಾಂಧೀ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ 15 ನಿಮಿಷ ಕುಳಿತು ಮಾತು ಕೇಳಲಾಗದೇ

ಮಲೆಹದೇಶ್ವರು, ಬಿಳಿಗಿರಿ ರಂಗನಾಥ ಮತ್ತು ಹಿಮವದ್ ಗೋಪಾಲ ಸ್ವಾಮಿ ದೇವರುಗಳನ್ನ ಸ್ಮರಿಸಿದರು. ಅಷ್ಟಕ್ಕೇ ಸೀಮಿತವಾಗದ ಮೋದಿ ಮಾತುಗಾರಿಕೆ ಈ ಭಾಗದ ಸುತ್ತೂರು, ಸಾಲೂರು ಮಠ ಡಾ.ರಾಜ್ ಕುಮಾರ್, ಜಿಪಿ ರಾಜರತ್ನಂ ಅವರನ್ನ ನೆನೆದರು. ಆ ನಂತರದ ಭಾಷಣ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧೀ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ವಾಗ್ದಾಳಿಗೆ ಸೀಮಿತವಾಗಿತ್ತು. ರಾಹುಲ್ ಗಾಂಧೀ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ 15 ನಿಮಿಷ ಕುಳಿತು ಮಾತು ಕೇಳಲಾ

Published On - 5:06 pm, Thu, 25 April 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ