AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನ ಶಾಖ ಕೊರೊನಾ ಕ್ರಿಮಿಯನ್ನು ಕೊಲ್ಲುತ್ತಾ! ಏನಂತಾರೆ ತಜ್ಞರು?

ವಾಷಿಂಗ್ಟನ್: ಇಡೀ ವಿಶ್ವದಾದ್ಯಂತ ಸಿಕ್ಕ ಸಿಕ್ಕವರ ದೇಹ ಹೊಕ್ಕು ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಕೊರೊನಾ ಹೆಮ್ಮಾರಿಯಿಂದ ಪಾರಾಗಬೇಕಾದ್ರೆ ನಮಗೆ ಸೂರ್ಯನ ಬೆಳಕು ಅತ್ಯವಶ್ಯಕ ಎಂಬ ಮಾತುಗಳು ಕೇಳಿ ಬರುತ್ತಿದೆ. ಸೂರ್ಯನ ಬೆಳಕು ವೈರಸ್‌ನಿಂದ ಜನರನ್ನು ರಕ್ಷಿಸುತ್ತದೆ ಎಂದು ಹೇಳಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸೂರ್ಯನ ಶಾಖ ಮುಖ್ಯ: ಸೂರ್ಯನ ಶಾಖದಿಂದ ಕೊರೊನಾ ಬರುವುದಿಲ್ಲ ಎಂಬ ಥಿಯರಿ ಇದೆ. ಈ ಬಗ್ಗೆ ಹಲವು ತಜ್ಞರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಯುಎಸ್​ನಲ್ಲಿ ಕೊವಿಡ್​ 19ಗೆ ಸಂಬಂಧಿಸಿದ […]

ಸೂರ್ಯನ ಶಾಖ ಕೊರೊನಾ ಕ್ರಿಮಿಯನ್ನು ಕೊಲ್ಲುತ್ತಾ! ಏನಂತಾರೆ ತಜ್ಞರು?
ಸಾಧು ಶ್ರೀನಾಥ್​
|

Updated on: May 16, 2020 | 3:45 PM

Share

ವಾಷಿಂಗ್ಟನ್: ಇಡೀ ವಿಶ್ವದಾದ್ಯಂತ ಸಿಕ್ಕ ಸಿಕ್ಕವರ ದೇಹ ಹೊಕ್ಕು ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಕೊರೊನಾ ಹೆಮ್ಮಾರಿಯಿಂದ ಪಾರಾಗಬೇಕಾದ್ರೆ ನಮಗೆ ಸೂರ್ಯನ ಬೆಳಕು ಅತ್ಯವಶ್ಯಕ ಎಂಬ ಮಾತುಗಳು ಕೇಳಿ ಬರುತ್ತಿದೆ. ಸೂರ್ಯನ ಬೆಳಕು ವೈರಸ್‌ನಿಂದ ಜನರನ್ನು ರಕ್ಷಿಸುತ್ತದೆ ಎಂದು ಹೇಳಲಾಗುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಸೂರ್ಯನ ಶಾಖ ಮುಖ್ಯ: ಸೂರ್ಯನ ಶಾಖದಿಂದ ಕೊರೊನಾ ಬರುವುದಿಲ್ಲ ಎಂಬ ಥಿಯರಿ ಇದೆ. ಈ ಬಗ್ಗೆ ಹಲವು ತಜ್ಞರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಯುಎಸ್​ನಲ್ಲಿ ಕೊವಿಡ್​ 19ಗೆ ಸಂಬಂಧಿಸಿದ ಮಾಹಿತಿಯನ್ನು ರಿಚರ್ಡ್ ವೆಲ್ಲರ್ ಗಮನಿಸಿದ್ದಾರೆ. ಅದರಂತೆ ಕೊರೊನಾ ನಿಯಂತ್ರಣಕ್ಕೆ ಬರಲು ಸೂರ್ಯನ ಶಾಖ ಮುಖ್ಯ ಎಂದಿದ್ದಾರೆ ಚರ್ಮರೋಗ ವೈದ್ಯ ಮತ್ತು ಸೂರ್ಯನ ಬೆಳಕಿನ ಸಂಶೋಧಕರಾಗಿರುವ ರಿಚರ್ಡ್ ವೆಲ್ಲರ್ ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ:  ಕೊರೊನಾಗಿಂತ ಹಿಂದಿನ ವೈರಸ್​ SARS ಸಹ ಬೇಸಿಗೆ ಕಾಲದಲ್ಲಿ ಕಡಿಮೆ ಅಪಾಯವನ್ನುಂಟು ಮಾಡಿತ್ತು.  ಅದೇ ರೀತಿ, ಈ ಬೇಸಿಗೆಯಲ್ಲಿ ಅಮೆರಿಕದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತದೆ ಎಂದು ಪಿಹೆಚ್​ಡಿ ಸಂಶೋಧಕ ಮಾರ್ಕ್ ಅರ್ಬನ್ ಎಂಬುವರು ತಿಳಿಸಿದ್ದಾರೆ.

ವೈರಸ್ ಕಣಗಳನ್ನು ಕೊಲ್ಲುತ್ತೆ: ಕೊವಿಡ್ 19 ಅನ್ನು ಪ್ರತಿರೋಧಿಸುವ ಗುಣಲಕ್ಷಣಗಳು ಸೂರ್ಯನ ಬೆಳಕಿನಲ್ಲಿವೆ ಎಂದು ವೆಲ್ಲರ್ ಎಂಬುವರೂ ಹೇಳಿದ್ದಾರೆ. ಚರ್ಮದ ಮೇಲ್ಮೈನಲ್ಲಿ ವೈರಸ್‌ಗಳನ್ನು ನಿಷ್ಕ್ರಿಯಗೊಳಿಸುವುದರ ಜೊತೆಗೆ, ವೈರಸ್ ಕಣಗಳನ್ನು ಸಹ ಆ ಸೂರ್ಯ ರಶ್ಮಿಗಳು ಕೊಲ್ಲುತ್ತವೆ ಎಂದಿದ್ದಾರೆ.

ವೈರಸ್ ಸೇರಿದಂತೆ ಕೆಲವು ಸಾಂಕ್ರಾಮಿಕ ಕಾಯಿಲೆಗಳು ಚಳಿಗಾಲದಲ್ಲೇ ಹೆಚ್ಚಾಗಿ ಹರಡುತ್ತಿವೆ. ಏಕೆಂದರೆ ಚಳಿಗಾಲದ ವಾತಾವರಣವು ವಿವಿಧ ರೀತಿಯ ಉಸಿರಾಟ ಸಂಬಂಧೀ ಸೋಂಕುಗಳ ಹರಡುವಿಕೆಯನ್ನು ಉತ್ತೇಜಿಸುತ್ತದೆ. ಈಗ ತಾಜಾ ಉದಾಹರಣೆಯೆಂದರೆ ಕೊವಿಡ್ 19 ಸಹ ಚಳಿಗಾಲದಲ್ಲೇ ಹೊರಹೊಮ್ಮಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ