AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ. ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ. ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ […]

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’
KUSHAL V
| Updated By: ಆಯೇಷಾ ಬಾನು|

Updated on:Nov 23, 2020 | 11:53 AM

Share

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ.

ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ.

ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ ಡ್ರೋಣ್​ ಮತ್ತು ಟ್ರಾಲಿ ಕೊವಿಡ್​ ವಾರ್ಡ್​ನಲ್ಲಿರುವ ಸೋಂಕಿತರಿಗೆ ಹಾಗೂ ಹೋಮ್​ ಕ್ವಾರಂಟೈನ್​ನಲ್ಲಿ ಇರುವವರಿಗೆ ಅಗತ್ಯವಾದ ಔಷಧಿಯನ್ನ ಪೂರೈಸಲು ಸಹಕಾರಿಯಾಗಲಿದೆ. ಇದರ ಜೊತೆಗೆ, ಮೆಡಿ ಸಾರಥಿ ಟ್ರಾಲಿಯಿಂದ ಪೇಷಂಟ್​ಗಳ ತಾಪಮಾನವನ್ನು ಸಹ ಪಡೆಯುವ ಸಾಧನವನ್ನು ಅಳವಡಿಸಲಾಗಿದೆ.

ಹೀಗಾಗಿ, ಇನ್ಮುಂದೆ ಸೋಂಕಿತರು ಮತ್ತು ಆರೋಗ್ಯ ಸಿಬ್ಬಂದಿಯ ನಡುವೆ ನೇರ ಸಂಪರ್ಕವಿಲ್ಲದೆ ಸುಲಭವಾಗಿ ಕಾರ್ಯನಿರ್ವಹಿಸಬಹುದಾಗಿದೆ ಎಂದು PGIMER ಸಂಸ್ಥೆಯ ನಿರ್ದೇಶಕ ಡಾ. ಜಗರ್​ ರಾಮ್​ ತಿಳಿಸಿದ್ದಾರೆ.

Published On - 6:58 pm, Wed, 8 July 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು