AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ. ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ. ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ […]

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’
KUSHAL V
| Edited By: ಆಯೇಷಾ ಬಾನು|

Updated on:Nov 23, 2020 | 11:53 AM

Share

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ.

ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ.

ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ ಡ್ರೋಣ್​ ಮತ್ತು ಟ್ರಾಲಿ ಕೊವಿಡ್​ ವಾರ್ಡ್​ನಲ್ಲಿರುವ ಸೋಂಕಿತರಿಗೆ ಹಾಗೂ ಹೋಮ್​ ಕ್ವಾರಂಟೈನ್​ನಲ್ಲಿ ಇರುವವರಿಗೆ ಅಗತ್ಯವಾದ ಔಷಧಿಯನ್ನ ಪೂರೈಸಲು ಸಹಕಾರಿಯಾಗಲಿದೆ. ಇದರ ಜೊತೆಗೆ, ಮೆಡಿ ಸಾರಥಿ ಟ್ರಾಲಿಯಿಂದ ಪೇಷಂಟ್​ಗಳ ತಾಪಮಾನವನ್ನು ಸಹ ಪಡೆಯುವ ಸಾಧನವನ್ನು ಅಳವಡಿಸಲಾಗಿದೆ.

ಹೀಗಾಗಿ, ಇನ್ಮುಂದೆ ಸೋಂಕಿತರು ಮತ್ತು ಆರೋಗ್ಯ ಸಿಬ್ಬಂದಿಯ ನಡುವೆ ನೇರ ಸಂಪರ್ಕವಿಲ್ಲದೆ ಸುಲಭವಾಗಿ ಕಾರ್ಯನಿರ್ವಹಿಸಬಹುದಾಗಿದೆ ಎಂದು PGIMER ಸಂಸ್ಥೆಯ ನಿರ್ದೇಶಕ ಡಾ. ಜಗರ್​ ರಾಮ್​ ತಿಳಿಸಿದ್ದಾರೆ.

Published On - 6:58 pm, Wed, 8 July 20

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ