AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ. ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ. ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ […]

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’
KUSHAL V
| Edited By: ಆಯೇಷಾ ಬಾನು|

Updated on:Nov 23, 2020 | 11:53 AM

Share

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ.

ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ.

ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ ಡ್ರೋಣ್​ ಮತ್ತು ಟ್ರಾಲಿ ಕೊವಿಡ್​ ವಾರ್ಡ್​ನಲ್ಲಿರುವ ಸೋಂಕಿತರಿಗೆ ಹಾಗೂ ಹೋಮ್​ ಕ್ವಾರಂಟೈನ್​ನಲ್ಲಿ ಇರುವವರಿಗೆ ಅಗತ್ಯವಾದ ಔಷಧಿಯನ್ನ ಪೂರೈಸಲು ಸಹಕಾರಿಯಾಗಲಿದೆ. ಇದರ ಜೊತೆಗೆ, ಮೆಡಿ ಸಾರಥಿ ಟ್ರಾಲಿಯಿಂದ ಪೇಷಂಟ್​ಗಳ ತಾಪಮಾನವನ್ನು ಸಹ ಪಡೆಯುವ ಸಾಧನವನ್ನು ಅಳವಡಿಸಲಾಗಿದೆ.

ಹೀಗಾಗಿ, ಇನ್ಮುಂದೆ ಸೋಂಕಿತರು ಮತ್ತು ಆರೋಗ್ಯ ಸಿಬ್ಬಂದಿಯ ನಡುವೆ ನೇರ ಸಂಪರ್ಕವಿಲ್ಲದೆ ಸುಲಭವಾಗಿ ಕಾರ್ಯನಿರ್ವಹಿಸಬಹುದಾಗಿದೆ ಎಂದು PGIMER ಸಂಸ್ಥೆಯ ನಿರ್ದೇಶಕ ಡಾ. ಜಗರ್​ ರಾಮ್​ ತಿಳಿಸಿದ್ದಾರೆ.

Published On - 6:58 pm, Wed, 8 July 20

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ