AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ. ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ. ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ […]

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’
KUSHAL V
| Edited By: |

Updated on:Nov 23, 2020 | 11:53 AM

Share

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ.

ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ.

ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ ಡ್ರೋಣ್​ ಮತ್ತು ಟ್ರಾಲಿ ಕೊವಿಡ್​ ವಾರ್ಡ್​ನಲ್ಲಿರುವ ಸೋಂಕಿತರಿಗೆ ಹಾಗೂ ಹೋಮ್​ ಕ್ವಾರಂಟೈನ್​ನಲ್ಲಿ ಇರುವವರಿಗೆ ಅಗತ್ಯವಾದ ಔಷಧಿಯನ್ನ ಪೂರೈಸಲು ಸಹಕಾರಿಯಾಗಲಿದೆ. ಇದರ ಜೊತೆಗೆ, ಮೆಡಿ ಸಾರಥಿ ಟ್ರಾಲಿಯಿಂದ ಪೇಷಂಟ್​ಗಳ ತಾಪಮಾನವನ್ನು ಸಹ ಪಡೆಯುವ ಸಾಧನವನ್ನು ಅಳವಡಿಸಲಾಗಿದೆ.

ಹೀಗಾಗಿ, ಇನ್ಮುಂದೆ ಸೋಂಕಿತರು ಮತ್ತು ಆರೋಗ್ಯ ಸಿಬ್ಬಂದಿಯ ನಡುವೆ ನೇರ ಸಂಪರ್ಕವಿಲ್ಲದೆ ಸುಲಭವಾಗಿ ಕಾರ್ಯನಿರ್ವಹಿಸಬಹುದಾಗಿದೆ ಎಂದು PGIMER ಸಂಸ್ಥೆಯ ನಿರ್ದೇಶಕ ಡಾ. ಜಗರ್​ ರಾಮ್​ ತಿಳಿಸಿದ್ದಾರೆ.

Published On - 6:58 pm, Wed, 8 July 20

Follow Us
KUSHAL V
KUSHAL V
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು