AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಜಾಗೃತಿ ಮೂಡಿಸುವ ‘ವಿಶ್ವ ಶೌಚಾಲಯ ದಿನ’ದ ಮಹತ್ವ ಅತ್ಯಮೂಲ್ಯ ತಿಳಿಯಿರಿ..

ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆಯೆಂದರೆ ಶೌಚಾಲಯವನ್ನು ಬಳಸದೆ ಇರುವುದು. ದಿನಕ್ಕೊಂದು ಆರೋಗ್ಯ ಸಮಸ್ಯೆಗಳು ಹುಟ್ಟುವುದು ಇದರ ನಿರ್ಲಕ್ಷತನದಿಂದಲೇ. ಬಯಲು ಶೌಚ ಮುಕ್ತಗೊಳಿಸಲು ಆಯಾ ಸರ್ಕಾರಗಳು, ಅಂತಾರಾಕ್ಷ್ಟ್ರೀಯ ಸಂಘಸಂಸ್ಥೆಗಳು ಕೈಗೊಂಡಿರುವ ಯೋಜನೆಗಳು ಹಲವಾರು. ಆದರೆ ಇದನ್ನು ಸರಿಯಾಗಿ ಬಳಸದೆ ಸಮಸ್ಯೆಗಳ ಹುಟ್ಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆ ಜಾಗತಿಕ ನೈರ್ಮಲ್ಯ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಯಿಂದ 2013ರಲ್ಲಿ ನವೆಂಬರ್ 19ರಂದು ‘ವಿಶ್ವ ಶೌಚಾಲಯ ದಿನ’ ಎಂದು ಘೋಷಿಸಿತು. ಜನ ಸಮುದಾಯಕ್ಕೆ ನೈರ್ಮಲ್ಯದ ಮಹತ್ವ […]

ಜನಜಾಗೃತಿ ಮೂಡಿಸುವ ‘ವಿಶ್ವ ಶೌಚಾಲಯ ದಿನ’ದ ಮಹತ್ವ ಅತ್ಯಮೂಲ್ಯ ತಿಳಿಯಿರಿ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 18, 2020 | 2:37 PM

Share

ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆಯೆಂದರೆ ಶೌಚಾಲಯವನ್ನು ಬಳಸದೆ ಇರುವುದು. ದಿನಕ್ಕೊಂದು ಆರೋಗ್ಯ ಸಮಸ್ಯೆಗಳು ಹುಟ್ಟುವುದು ಇದರ ನಿರ್ಲಕ್ಷತನದಿಂದಲೇ. ಬಯಲು ಶೌಚ ಮುಕ್ತಗೊಳಿಸಲು ಆಯಾ ಸರ್ಕಾರಗಳು, ಅಂತಾರಾಕ್ಷ್ಟ್ರೀಯ ಸಂಘಸಂಸ್ಥೆಗಳು ಕೈಗೊಂಡಿರುವ ಯೋಜನೆಗಳು ಹಲವಾರು. ಆದರೆ ಇದನ್ನು ಸರಿಯಾಗಿ ಬಳಸದೆ ಸಮಸ್ಯೆಗಳ ಹುಟ್ಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆ ಜಾಗತಿಕ ನೈರ್ಮಲ್ಯ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಯಿಂದ 2013ರಲ್ಲಿ ನವೆಂಬರ್ 19ರಂದು ‘ವಿಶ್ವ ಶೌಚಾಲಯ ದಿನ’ ಎಂದು ಘೋಷಿಸಿತು.

ಜನ ಸಮುದಾಯಕ್ಕೆ ನೈರ್ಮಲ್ಯದ ಮಹತ್ವ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನ ಎಂದು ಆಚರಿಸಲಾಗುತ್ತದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಈ ದಿನ ಅತ್ಯಂತ ಪ್ರಮುಖ ದಿನವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಗ್ರಾಮ ಪಂಚಾಯಿತಿ, ವಿಶ್ವ ಶೌಚಾಲಯ ದಿನ ಹೆಸರಿನಲ್ಲಿ ಜನರಿಗೆ ಶೌಚಾಲಯ ಮಹತ್ವವನ್ನು ತಿಳಿಸಲು ಅಂಗನವಾಡಿ ಕೇಂದ್ರ, ಶಾಲೆಗಳು ಸೇರಿದಂತೆ ಹಲವು ಸರ್ಕಾರಿ ಕಟ್ಟಡಗಳಲ್ಲಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತದೆ.

ನೀರಿನ ಮಿತ ಬಳಕೆಗೆ ಅರಿವು ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸೂಚನೆ: ವಿಶ್ವ ಶೌಚಾಲಯ ದಿನದ ಅಂಗವಾಗಿ ನಿರಂತರ ಶೌಚಾಲಯದ ಬಳಕೆ, ವೈಯಕ್ತಿಕ ಶುಚಿತ್ವದ ಜೊತೆಗೆ ಶುದ್ಧ ನೀರಿನ ಪ್ರಾಮುಖ್ಯತೆ, ಮಳೆ ನೀರಿನ ಕೊಯಲು ಪದ್ಧತಿ ಅಳವಡಿಕೆ, ಬೂದು ನೀರು ನಿರ್ವಹಣೆ, ನೀರಿನ ಮಿತ ಬಳಕೆ ಕುರಿತು ಗ್ರಾಮೀಣ ಸಮುದಾಯ ಸೇರಿದಂತೆ ಎಲ್ಲಾ ಭಾಗಿದಾರರಲ್ಲಿ ಅರಿವು ಮೂಡಿಸಲು ಶಿಕ್ಷಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಎಲ್ಲಾ ಜಿಲ್ಲಾ ಪಂಚಾಯತ್ ಗಳು ತಿಳಿಸಿವೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​