AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಜಾಗೃತಿ ಮೂಡಿಸುವ ‘ವಿಶ್ವ ಶೌಚಾಲಯ ದಿನ’ದ ಮಹತ್ವ ಅತ್ಯಮೂಲ್ಯ ತಿಳಿಯಿರಿ..

ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆಯೆಂದರೆ ಶೌಚಾಲಯವನ್ನು ಬಳಸದೆ ಇರುವುದು. ದಿನಕ್ಕೊಂದು ಆರೋಗ್ಯ ಸಮಸ್ಯೆಗಳು ಹುಟ್ಟುವುದು ಇದರ ನಿರ್ಲಕ್ಷತನದಿಂದಲೇ. ಬಯಲು ಶೌಚ ಮುಕ್ತಗೊಳಿಸಲು ಆಯಾ ಸರ್ಕಾರಗಳು, ಅಂತಾರಾಕ್ಷ್ಟ್ರೀಯ ಸಂಘಸಂಸ್ಥೆಗಳು ಕೈಗೊಂಡಿರುವ ಯೋಜನೆಗಳು ಹಲವಾರು. ಆದರೆ ಇದನ್ನು ಸರಿಯಾಗಿ ಬಳಸದೆ ಸಮಸ್ಯೆಗಳ ಹುಟ್ಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆ ಜಾಗತಿಕ ನೈರ್ಮಲ್ಯ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಯಿಂದ 2013ರಲ್ಲಿ ನವೆಂಬರ್ 19ರಂದು ‘ವಿಶ್ವ ಶೌಚಾಲಯ ದಿನ’ ಎಂದು ಘೋಷಿಸಿತು. ಜನ ಸಮುದಾಯಕ್ಕೆ ನೈರ್ಮಲ್ಯದ ಮಹತ್ವ […]

ಜನಜಾಗೃತಿ ಮೂಡಿಸುವ ‘ವಿಶ್ವ ಶೌಚಾಲಯ ದಿನ’ದ ಮಹತ್ವ ಅತ್ಯಮೂಲ್ಯ ತಿಳಿಯಿರಿ..
ಸಾಧು ಶ್ರೀನಾಥ್​
|

Updated on: Nov 18, 2020 | 2:37 PM

Share

ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆಯೆಂದರೆ ಶೌಚಾಲಯವನ್ನು ಬಳಸದೆ ಇರುವುದು. ದಿನಕ್ಕೊಂದು ಆರೋಗ್ಯ ಸಮಸ್ಯೆಗಳು ಹುಟ್ಟುವುದು ಇದರ ನಿರ್ಲಕ್ಷತನದಿಂದಲೇ. ಬಯಲು ಶೌಚ ಮುಕ್ತಗೊಳಿಸಲು ಆಯಾ ಸರ್ಕಾರಗಳು, ಅಂತಾರಾಕ್ಷ್ಟ್ರೀಯ ಸಂಘಸಂಸ್ಥೆಗಳು ಕೈಗೊಂಡಿರುವ ಯೋಜನೆಗಳು ಹಲವಾರು. ಆದರೆ ಇದನ್ನು ಸರಿಯಾಗಿ ಬಳಸದೆ ಸಮಸ್ಯೆಗಳ ಹುಟ್ಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆ ಜಾಗತಿಕ ನೈರ್ಮಲ್ಯ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಯಿಂದ 2013ರಲ್ಲಿ ನವೆಂಬರ್ 19ರಂದು ‘ವಿಶ್ವ ಶೌಚಾಲಯ ದಿನ’ ಎಂದು ಘೋಷಿಸಿತು.

ಜನ ಸಮುದಾಯಕ್ಕೆ ನೈರ್ಮಲ್ಯದ ಮಹತ್ವ ಹಾಗೂ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನ ಎಂದು ಆಚರಿಸಲಾಗುತ್ತದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಈ ದಿನ ಅತ್ಯಂತ ಪ್ರಮುಖ ದಿನವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಗ್ರಾಮ ಪಂಚಾಯಿತಿ, ವಿಶ್ವ ಶೌಚಾಲಯ ದಿನ ಹೆಸರಿನಲ್ಲಿ ಜನರಿಗೆ ಶೌಚಾಲಯ ಮಹತ್ವವನ್ನು ತಿಳಿಸಲು ಅಂಗನವಾಡಿ ಕೇಂದ್ರ, ಶಾಲೆಗಳು ಸೇರಿದಂತೆ ಹಲವು ಸರ್ಕಾರಿ ಕಟ್ಟಡಗಳಲ್ಲಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತದೆ.

ನೀರಿನ ಮಿತ ಬಳಕೆಗೆ ಅರಿವು ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸೂಚನೆ: ವಿಶ್ವ ಶೌಚಾಲಯ ದಿನದ ಅಂಗವಾಗಿ ನಿರಂತರ ಶೌಚಾಲಯದ ಬಳಕೆ, ವೈಯಕ್ತಿಕ ಶುಚಿತ್ವದ ಜೊತೆಗೆ ಶುದ್ಧ ನೀರಿನ ಪ್ರಾಮುಖ್ಯತೆ, ಮಳೆ ನೀರಿನ ಕೊಯಲು ಪದ್ಧತಿ ಅಳವಡಿಕೆ, ಬೂದು ನೀರು ನಿರ್ವಹಣೆ, ನೀರಿನ ಮಿತ ಬಳಕೆ ಕುರಿತು ಗ್ರಾಮೀಣ ಸಮುದಾಯ ಸೇರಿದಂತೆ ಎಲ್ಲಾ ಭಾಗಿದಾರರಲ್ಲಿ ಅರಿವು ಮೂಡಿಸಲು ಶಿಕ್ಷಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಎಲ್ಲಾ ಜಿಲ್ಲಾ ಪಂಚಾಯತ್ ಗಳು ತಿಳಿಸಿವೆ.

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್