AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಭೂಷಣರನ್ನು ಭಾರತೀಯ ವಕೀಲ ಪ್ರತಿನಿಧಿಸುವುದು ಭಾರತದ ಬಯಕೆ: ಎಮ್​ಈಎ

ಕುಲಭೂಷಣ ಜಾಧವ್ ಅವರಿಗೆ ಪಾಕಿಸ್ತಾನದ ವಿಧಿಸಿರುವ ಮರಣದಂಡನೆ ಶಿಕ್ಷೆ ವಿರುದ್ಧ ಪುನರ್​ಪರಿಶೀಲನಾ ಮನವಿಯನ್ನು ಅವರ ಪರವಾಗಿ ಒಬ್ಬ ಭಾರತೀಯ ವಕೀಲ ಸಲ್ಲಿಸುವುದನ್ನು ಭಾರತ ಬಯಸುತ್ತದೆ, ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಗುರುವಾರದಂದು ಹೇಳಿದರು ದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಸಚಿವಾಲಯದ ಸಾಪ್ತಾಹಿಕ ವಿವರಗಳ ಕುರಿತು ಮಾತಾಡಿದ ಶ್ರೀವಾಸ್ತವ, ‘‘ಪಾಕಿಸ್ತಾನದ ರಾಜತಾಂತ್ರಿಕ ಮೂಲಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಕುಲಭೂಷಣ ಜಾಧವ್ ಅವರ ಪ್ರಕರಣದಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯದೆದುರು ಮುಕ್ತ ಹಾಗೂ ನ್ಯಾಯಯುತ ವಿಚಾರಣೆ ನಡೆಯುವ ಬಗ್ಗೆ ನಮಗೆ ಭರವಸೆ ಇದೆ. ಜಾಧವ್ […]

ಕುಲಭೂಷಣರನ್ನು ಭಾರತೀಯ ವಕೀಲ ಪ್ರತಿನಿಧಿಸುವುದು ಭಾರತದ ಬಯಕೆ: ಎಮ್​ಈಎ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 8:22 PM

Share

ಕುಲಭೂಷಣ ಜಾಧವ್ ಅವರಿಗೆ ಪಾಕಿಸ್ತಾನದ ವಿಧಿಸಿರುವ ಮರಣದಂಡನೆ ಶಿಕ್ಷೆ ವಿರುದ್ಧ ಪುನರ್​ಪರಿಶೀಲನಾ ಮನವಿಯನ್ನು ಅವರ ಪರವಾಗಿ ಒಬ್ಬ ಭಾರತೀಯ ವಕೀಲ ಸಲ್ಲಿಸುವುದನ್ನು ಭಾರತ ಬಯಸುತ್ತದೆ, ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಗುರುವಾರದಂದು ಹೇಳಿದರು

ದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಸಚಿವಾಲಯದ ಸಾಪ್ತಾಹಿಕ ವಿವರಗಳ ಕುರಿತು ಮಾತಾಡಿದ ಶ್ರೀವಾಸ್ತವ, ‘‘ಪಾಕಿಸ್ತಾನದ ರಾಜತಾಂತ್ರಿಕ ಮೂಲಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಕುಲಭೂಷಣ ಜಾಧವ್ ಅವರ ಪ್ರಕರಣದಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯದೆದುರು ಮುಕ್ತ ಹಾಗೂ ನ್ಯಾಯಯುತ ವಿಚಾರಣೆ ನಡೆಯುವ ಬಗ್ಗೆ ನಮಗೆ ಭರವಸೆ ಇದೆ. ಜಾಧವ್ ಅವರನ್ನು ಒಬ್ಬ ಭರತೀಯ ವಕೀಲ ಪ್ರತಿನಿಧಿಸಲು ಅವಕಾಶ ನೀಡಬೇಕೆಂದು ನಾವು ಕೇಳಿದ್ದೇವೆ,’’ ಎಂದರು

‘‘ಆದರೆ, ಪಾಕಿಸ್ತಾನ ಪ್ರಮುಖ ಅಂಶಗಳ ಕಡೆ ಗಮನ ಹರಿಸುವುದು ಅತಿ ಮುಖ್ಯವಾದ ವಿಷಯವಾಗಿದೆ. ಸಂಬಂಧಪಟ್ಟ ಕಾಗದ ಪತ್ರಗಳನ್ನು ಪ್ರಸ್ತುತಪಡಿಸುವುದು ಹಾಗೂ ಜಾಧವ್​ಗೆ ನಿರಂತರ ರಾಜತಾಂತ್ರಿಕ ನೆರವು ಒದಗಿಸುವುದು ಪ್ರಮುಖ ಅಂಶಗಳ ಭಾಗವಾಗಿವೆ’ ಎಂದು ಸಹ ಅನುರಾಗ್ ಶ್ರೀವಾಸ್ತವ ಹೇಳಿದರು.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ