AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಭೂಷಣರನ್ನು ಭಾರತೀಯ ವಕೀಲ ಪ್ರತಿನಿಧಿಸುವುದು ಭಾರತದ ಬಯಕೆ: ಎಮ್​ಈಎ

ಕುಲಭೂಷಣ ಜಾಧವ್ ಅವರಿಗೆ ಪಾಕಿಸ್ತಾನದ ವಿಧಿಸಿರುವ ಮರಣದಂಡನೆ ಶಿಕ್ಷೆ ವಿರುದ್ಧ ಪುನರ್​ಪರಿಶೀಲನಾ ಮನವಿಯನ್ನು ಅವರ ಪರವಾಗಿ ಒಬ್ಬ ಭಾರತೀಯ ವಕೀಲ ಸಲ್ಲಿಸುವುದನ್ನು ಭಾರತ ಬಯಸುತ್ತದೆ, ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಗುರುವಾರದಂದು ಹೇಳಿದರು ದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಸಚಿವಾಲಯದ ಸಾಪ್ತಾಹಿಕ ವಿವರಗಳ ಕುರಿತು ಮಾತಾಡಿದ ಶ್ರೀವಾಸ್ತವ, ‘‘ಪಾಕಿಸ್ತಾನದ ರಾಜತಾಂತ್ರಿಕ ಮೂಲಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಕುಲಭೂಷಣ ಜಾಧವ್ ಅವರ ಪ್ರಕರಣದಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯದೆದುರು ಮುಕ್ತ ಹಾಗೂ ನ್ಯಾಯಯುತ ವಿಚಾರಣೆ ನಡೆಯುವ ಬಗ್ಗೆ ನಮಗೆ ಭರವಸೆ ಇದೆ. ಜಾಧವ್ […]

ಕುಲಭೂಷಣರನ್ನು ಭಾರತೀಯ ವಕೀಲ ಪ್ರತಿನಿಧಿಸುವುದು ಭಾರತದ ಬಯಕೆ: ಎಮ್​ಈಎ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 8:22 PM

Share

ಕುಲಭೂಷಣ ಜಾಧವ್ ಅವರಿಗೆ ಪಾಕಿಸ್ತಾನದ ವಿಧಿಸಿರುವ ಮರಣದಂಡನೆ ಶಿಕ್ಷೆ ವಿರುದ್ಧ ಪುನರ್​ಪರಿಶೀಲನಾ ಮನವಿಯನ್ನು ಅವರ ಪರವಾಗಿ ಒಬ್ಬ ಭಾರತೀಯ ವಕೀಲ ಸಲ್ಲಿಸುವುದನ್ನು ಭಾರತ ಬಯಸುತ್ತದೆ, ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಗುರುವಾರದಂದು ಹೇಳಿದರು

ದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಸಚಿವಾಲಯದ ಸಾಪ್ತಾಹಿಕ ವಿವರಗಳ ಕುರಿತು ಮಾತಾಡಿದ ಶ್ರೀವಾಸ್ತವ, ‘‘ಪಾಕಿಸ್ತಾನದ ರಾಜತಾಂತ್ರಿಕ ಮೂಲಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಕುಲಭೂಷಣ ಜಾಧವ್ ಅವರ ಪ್ರಕರಣದಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯದೆದುರು ಮುಕ್ತ ಹಾಗೂ ನ್ಯಾಯಯುತ ವಿಚಾರಣೆ ನಡೆಯುವ ಬಗ್ಗೆ ನಮಗೆ ಭರವಸೆ ಇದೆ. ಜಾಧವ್ ಅವರನ್ನು ಒಬ್ಬ ಭರತೀಯ ವಕೀಲ ಪ್ರತಿನಿಧಿಸಲು ಅವಕಾಶ ನೀಡಬೇಕೆಂದು ನಾವು ಕೇಳಿದ್ದೇವೆ,’’ ಎಂದರು

‘‘ಆದರೆ, ಪಾಕಿಸ್ತಾನ ಪ್ರಮುಖ ಅಂಶಗಳ ಕಡೆ ಗಮನ ಹರಿಸುವುದು ಅತಿ ಮುಖ್ಯವಾದ ವಿಷಯವಾಗಿದೆ. ಸಂಬಂಧಪಟ್ಟ ಕಾಗದ ಪತ್ರಗಳನ್ನು ಪ್ರಸ್ತುತಪಡಿಸುವುದು ಹಾಗೂ ಜಾಧವ್​ಗೆ ನಿರಂತರ ರಾಜತಾಂತ್ರಿಕ ನೆರವು ಒದಗಿಸುವುದು ಪ್ರಮುಖ ಅಂಶಗಳ ಭಾಗವಾಗಿವೆ’ ಎಂದು ಸಹ ಅನುರಾಗ್ ಶ್ರೀವಾಸ್ತವ ಹೇಳಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ