AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ […]

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!
ಸಾಧು ಶ್ರೀನಾಥ್​
|

Updated on:Apr 29, 2020 | 6:01 PM

Share

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು.

ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಪ್ರಸನ್ನ ಅವರನ್ನು ಭೇಟಿಯಾಗಿ, ಗ್ರಾಮ ಸೇವ ಸಂಘದ ಪರಿಸರ ನೋಡಿ ಇರ್ಫಾನ್​ ಉಲ್ಲಸಿತರಾಗಿದ್ದರು. ಈ ಸಂದರ್ಭದಲ್ಲಿ ನೇತ್ರ ರಾಜು ಅವರು ತೆಗೆದ ಒಂದಷ್ಟು ಚೇತೋಹಾರಿ ಫೋಟೋಗಳು ನಿಮಗಾಗಿ ಇಲ್ಲಿವೆ. ಈ ಚಿತ್ರಗಳೇ ನಟ ಇರ್ಫಾನ್ ಬಗ್ಗೆ ಎಲ್ಲವನ್ನೂ ಹೇಳುತ್ತಿವೆ. (ಫೋಟೋ ಕೃಪೆ: ನೇತ್ರ ರಾಜು/ Nethra Raju )

Published On - 1:24 pm, Wed, 29 April 20

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ