AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ […]

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!
ಸಾಧು ಶ್ರೀನಾಥ್​
|

Updated on:Apr 29, 2020 | 6:01 PM

Share

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು.

ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಪ್ರಸನ್ನ ಅವರನ್ನು ಭೇಟಿಯಾಗಿ, ಗ್ರಾಮ ಸೇವ ಸಂಘದ ಪರಿಸರ ನೋಡಿ ಇರ್ಫಾನ್​ ಉಲ್ಲಸಿತರಾಗಿದ್ದರು. ಈ ಸಂದರ್ಭದಲ್ಲಿ ನೇತ್ರ ರಾಜು ಅವರು ತೆಗೆದ ಒಂದಷ್ಟು ಚೇತೋಹಾರಿ ಫೋಟೋಗಳು ನಿಮಗಾಗಿ ಇಲ್ಲಿವೆ. ಈ ಚಿತ್ರಗಳೇ ನಟ ಇರ್ಫಾನ್ ಬಗ್ಗೆ ಎಲ್ಲವನ್ನೂ ಹೇಳುತ್ತಿವೆ. (ಫೋಟೋ ಕೃಪೆ: ನೇತ್ರ ರಾಜು/ Nethra Raju )

Published On - 1:24 pm, Wed, 29 April 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು