AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ […]

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!
ಸಾಧು ಶ್ರೀನಾಥ್​
|

Updated on:Apr 29, 2020 | 6:01 PM

Share

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು.

ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಪ್ರಸನ್ನ ಅವರನ್ನು ಭೇಟಿಯಾಗಿ, ಗ್ರಾಮ ಸೇವ ಸಂಘದ ಪರಿಸರ ನೋಡಿ ಇರ್ಫಾನ್​ ಉಲ್ಲಸಿತರಾಗಿದ್ದರು. ಈ ಸಂದರ್ಭದಲ್ಲಿ ನೇತ್ರ ರಾಜು ಅವರು ತೆಗೆದ ಒಂದಷ್ಟು ಚೇತೋಹಾರಿ ಫೋಟೋಗಳು ನಿಮಗಾಗಿ ಇಲ್ಲಿವೆ. ಈ ಚಿತ್ರಗಳೇ ನಟ ಇರ್ಫಾನ್ ಬಗ್ಗೆ ಎಲ್ಲವನ್ನೂ ಹೇಳುತ್ತಿವೆ. (ಫೋಟೋ ಕೃಪೆ: ನೇತ್ರ ರಾಜು/ Nethra Raju )

Published On - 1:24 pm, Wed, 29 April 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ