Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ […]

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!
Follow us
ಸಾಧು ಶ್ರೀನಾಥ್​
|

Updated on:Apr 29, 2020 | 6:01 PM

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು.

ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಪ್ರಸನ್ನ ಅವರನ್ನು ಭೇಟಿಯಾಗಿ, ಗ್ರಾಮ ಸೇವ ಸಂಘದ ಪರಿಸರ ನೋಡಿ ಇರ್ಫಾನ್​ ಉಲ್ಲಸಿತರಾಗಿದ್ದರು. ಈ ಸಂದರ್ಭದಲ್ಲಿ ನೇತ್ರ ರಾಜು ಅವರು ತೆಗೆದ ಒಂದಷ್ಟು ಚೇತೋಹಾರಿ ಫೋಟೋಗಳು ನಿಮಗಾಗಿ ಇಲ್ಲಿವೆ. ಈ ಚಿತ್ರಗಳೇ ನಟ ಇರ್ಫಾನ್ ಬಗ್ಗೆ ಎಲ್ಲವನ್ನೂ ಹೇಳುತ್ತಿವೆ. (ಫೋಟೋ ಕೃಪೆ: ನೇತ್ರ ರಾಜು/ Nethra Raju )

Published On - 1:24 pm, Wed, 29 April 20

ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು