AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು. ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ […]

ನಟ ಇರ್ಫಾನ್​ ಖಾನ್​ ಮತ್ತು ರಂಗಕರ್ಮಿ ಪ್ರಸನ್ನ ಒಡನಾಟದ ಇಣುಕು ನೋಟ..!
ಸಾಧು ಶ್ರೀನಾಥ್​
|

Updated on:Apr 29, 2020 | 6:01 PM

Share

ಮೈಸೂರು: ಮಧ್ಯವಯಸ್ಸಿನ, ಇನ್ನೂ ಬಾಳಿಬದುಕಬೇಕಿದ್ದ ಅಪ್ಪಟ ಪ್ರತಿಭೆಯೊಂದು ಕಮರಿಹೋಗಿದೆ. ಇರ್ಫಾನ್​ ಖಾನ್​ ಹೆಸರಿನಲ್ಲಿ, ಅವರು ನೋಡುವ ನೋಟದಲ್ಲೇ ಏನೋ ಒಂದು ರೀತಿಯ ಸೆಳೆತವಿತ್ತು. ಮಾಯೆಯಿತ್ತು. ಮಾತ್ರಿಕನಂತೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇರ್ಫಾನ್​ ಖಾನ್​ಗೆ ಕೇವಲ ಸಿನಿಮಾದಲ್ಲಷ್ಟೇ ಆಸಕ್ತಿಯಿರಲಿಲ್ಲ. ರಂಗಭೂಮಿಯ ನಂಟನ್ನೂ ಹೊಂದಿದ್ದರು. ಗ್ರಾಮೀಣ ಬದುಕಿಗೆ ಅವರ ಮನಸ್ಸು ಸದಾ ತುಡಿಯುತ್ತಿತ್ತು.

ಕರ್ನಾಟಕದ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರ ಬಗ್ಗೆ ಇರ್ಫಾನ್​ಗೆ ಅಪಾರ ಗೌರವ-ಪ್ರೀತಿಯಿತ್ತು. ರಂಗಕರ್ಮಿ ಪ್ರಸನ್ನ ಅವರ ಗುಡಿ ಕೈಗಾರಿಕೆಗಳ ಬಗ್ಗೆ ಇರ್ಫಾನ್​ಗೆ ಸೆಳೆತವಿತ್ತು. ಐದಾರು ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಪ್ರಸನ್ನ ಅವರನ್ನು ಭೇಟಿಯಾಗಿ, ಗ್ರಾಮ ಸೇವ ಸಂಘದ ಪರಿಸರ ನೋಡಿ ಇರ್ಫಾನ್​ ಉಲ್ಲಸಿತರಾಗಿದ್ದರು. ಈ ಸಂದರ್ಭದಲ್ಲಿ ನೇತ್ರ ರಾಜು ಅವರು ತೆಗೆದ ಒಂದಷ್ಟು ಚೇತೋಹಾರಿ ಫೋಟೋಗಳು ನಿಮಗಾಗಿ ಇಲ್ಲಿವೆ. ಈ ಚಿತ್ರಗಳೇ ನಟ ಇರ್ಫಾನ್ ಬಗ್ಗೆ ಎಲ್ಲವನ್ನೂ ಹೇಳುತ್ತಿವೆ. (ಫೋಟೋ ಕೃಪೆ: ನೇತ್ರ ರಾಜು/ Nethra Raju )

Published On - 1:24 pm, Wed, 29 April 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು