Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?

History of Kolar Gold Fields: ಬ್ರಿಟಿಷ್ ಅಧಿಕಾರಿ ಜಾನ್ ವಾರೆನ್ ಅವರ ವರದಿಯು, ಬ್ರಿಟಿಷರು ಕೋಲಾರದ ಚಿನ್ನದ ಗಣಿಯನ್ನು ಹೇಗೆ ಆಳುತ್ತಿದ್ದರು ಎಂದು ಹೇಳುತ್ತದೆ. ಹಾಗಾದರೆ ಜಾನ್ ವಾರೆನ್ ಏನು ಹೇಳಿದ್ದಾರೆ, ಕೆಜಿಎಫ್ ಇತಿಹಾಸವೇನು?, ಈಗಲೂ ಇಲ್ಲಿ ಚಿನ್ನ ಇದೆಯೇ, ಇದನ್ನು ಮುಚ್ಚಲು ಏನು ಕಾರಣ?. ಈ ಕುರಿತ ಮಾಹಿತಿ ಇಲ್ಲಿದೆ.

KGF: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?
KGF
Follow us
Vinay Bhat
|

Updated on: May 10, 2024 | 2:59 PM

ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ಇದು ದಕ್ಷಿಣ ಭಾರತದ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ, ಬೆಂಗಳೂರಿನಿಂದ ಸುಮಾರು 100 ಕಿಮೀ ದೂರದಲ್ಲಿರುವ ಗಣಿಗಾರಿಕ ಪ್ರದೇಶವಾಗಿದೆ. ಇದನ್ನು ‘ಲಿಟಲ್ ಇಂಗ್ಲೆಂಡ್’ ಎಂದು ಕೂಡ ಕರೆಯುತ್ತಾರೆ. ಒಂದು ಕಾಲದಲ್ಲಿ ಇದು ಚಿನ್ನದ ಗಣಿಯಾಗಿತ್ತು. ಇತಿಹಾಸವನ್ನು ನೋಡಿದರೆ ಈ ಜಾಗದಲ್ಲಿ ಅನೇಕ ಜನರು ಚಿನ್ನವನ್ನು ಹುಡುಕಲು ತಮ್ಮ ಅದೃಷ್ಟವನ್ನು ಪ್ರಯತ್ನಿಸಿದ್ದಾರೆ. ಕೆಜಿಎಫ್ ಇತಿಹಾಸಕ್ಕೆ ಸಂಬಂಧಿಸಿದ ದಾಖಲೆಗಳ ಪ್ರಕಾರ, 1700 ರ ದಶಕದಲ್ಲಿಯೇ ಇಲ್ಲಿ ಚಿನ್ನದ ಬೇಟೆ ಪ್ರಾರಂಭವಾಯಿತು. ಬ್ರಿಟಿಷ್ ಅಧಿಕಾರಿ ಜಾನ್ ವಾರೆನ್ ಅವರ ವರದಿಯು ಬ್ರಿಟಿಷರು ಈ ಚಿನ್ನದ ಗಣಿಯನ್ನು ಹೇಗೆ ಆಳುತ್ತಿದ್ದರು ಎಂದು ಹೇಳುತ್ತದೆ. ಹಾಗಾದರೆ ಜಾನ್ ವಾರೆನ್ ಏನು ಹೇಳಿದ್ದಾರೆ, ಕೆಜಿಎಫ್ ಇತಿಹಾಸವೇನು?, ಈಗಲೂ ಇಲ್ಲಿ ಚಿನ್ನ ಇದೆಯೇ, ಇದನ್ನು ಮುಚ್ಚಲು ಏನು ಕಾರಣ?. ಈ ಕುರಿತ ಮಾಹಿತಿ ಇಲ್ಲಿದೆ. 1799 ರ ಶ್ರೀರಂಗಪಟ್ಟಣ ಯುದ್ಧದಲ್ಲಿ ಟಿಪ್ಪು ಸುಲ್ತಾನನನ್ನು ಕೊಂದ ನಂತರ, ಬ್ರಿಟಿಷರು ಮೈಸೂರು ಮಹಾರಾಜರಿಗೆ ಸಂಪೂರ್ಣ ಸಾಮ್ರಾಜ್ಯವನ್ನು ನೀಡಿದರು, ಆದರೆ ಕೋಲಾರದಲ್ಲಿ ಈ ಚಿನ್ನವನ್ನು ಉಗುಳುವ ಭೂಮಿಯ ಮೇಲಿನ ಎಲ್ಲಾ ಹಕ್ಕುಗಳನ್ನು ಬ್ರಿಟಿಷ್ ಸರ್ಕಾರವು ಉಳಿಸಿಕೊಂಡಿತು ಎಂದು ವಾರೆನ್ ತಮ್ಮ ವರದಿಯಲ್ಲಿ ಬರೆದಿದ್ದಾರೆ. ಭಾರತವನ್ನು ‘ಚಿನ್ನದ ಹಕ್ಕಿ’ ಎಂದು ಏಕೆ ಕರೆಯಲಾಯಿತು ಎಂಬುದಕ್ಕೆ ಈ ಭೂಮಿ ಅತ್ಯುತ್ತಮ ಉದಾಹರಣೆಯಾಗಿದೆ. ಬ್ರಿಟಿಷರು ಈ ಮಣ್ಣಿನಿಂದ ಸುಮಾರು 900 ಟನ್ ಚಿನ್ನವನ್ನು ಹೊರತೆಗೆದರು ಎಂದು ದಾಖಲೆಗಳು ಹೇಳುತ್ತವೆ. ಹಿಂದೆ, ರಾಜರು ಕೂಡ ಇಲ್ಲಿಂದ ಚಿನ್ನವನ್ನು ಹೊರತೆಗೆಯಲು ಪ್ರಯತ್ನಿಸಿದರು. ಆದರೆ ಅಂತಹ ದೊಡ್ಡ ಗಣಿಗಾರಿಕೆಗೆ ಸಂಪನ್ಮೂಲಗಳು ಇರಲಿಲ್ಲ, ಆದ್ದರಿಂದ ಅವರ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ