AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?

History of Kolar Gold Fields: ಬ್ರಿಟಿಷ್ ಅಧಿಕಾರಿ ಜಾನ್ ವಾರೆನ್ ಅವರ ವರದಿಯು, ಬ್ರಿಟಿಷರು ಕೋಲಾರದ ಚಿನ್ನದ ಗಣಿಯನ್ನು ಹೇಗೆ ಆಳುತ್ತಿದ್ದರು ಎಂದು ಹೇಳುತ್ತದೆ. ಹಾಗಾದರೆ ಜಾನ್ ವಾರೆನ್ ಏನು ಹೇಳಿದ್ದಾರೆ, ಕೆಜಿಎಫ್ ಇತಿಹಾಸವೇನು?, ಈಗಲೂ ಇಲ್ಲಿ ಚಿನ್ನ ಇದೆಯೇ, ಇದನ್ನು ಮುಚ್ಚಲು ಏನು ಕಾರಣ?. ಈ ಕುರಿತ ಮಾಹಿತಿ ಇಲ್ಲಿದೆ.

KGF: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?
KGF
Vinay Bhat
|

Updated on: May 10, 2024 | 2:59 PM

Share

ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ಇದು ದಕ್ಷಿಣ ಭಾರತದ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ, ಬೆಂಗಳೂರಿನಿಂದ ಸುಮಾರು 100 ಕಿಮೀ ದೂರದಲ್ಲಿರುವ ಗಣಿಗಾರಿಕ ಪ್ರದೇಶವಾಗಿದೆ. ಇದನ್ನು ‘ಲಿಟಲ್ ಇಂಗ್ಲೆಂಡ್’ ಎಂದು ಕೂಡ ಕರೆಯುತ್ತಾರೆ. ಒಂದು ಕಾಲದಲ್ಲಿ ಇದು ಚಿನ್ನದ ಗಣಿಯಾಗಿತ್ತು. ಇತಿಹಾಸವನ್ನು ನೋಡಿದರೆ ಈ ಜಾಗದಲ್ಲಿ ಅನೇಕ ಜನರು ಚಿನ್ನವನ್ನು ಹುಡುಕಲು ತಮ್ಮ ಅದೃಷ್ಟವನ್ನು ಪ್ರಯತ್ನಿಸಿದ್ದಾರೆ. ಕೆಜಿಎಫ್ ಇತಿಹಾಸಕ್ಕೆ ಸಂಬಂಧಿಸಿದ ದಾಖಲೆಗಳ ಪ್ರಕಾರ, 1700 ರ ದಶಕದಲ್ಲಿಯೇ ಇಲ್ಲಿ ಚಿನ್ನದ ಬೇಟೆ ಪ್ರಾರಂಭವಾಯಿತು. ಬ್ರಿಟಿಷ್ ಅಧಿಕಾರಿ ಜಾನ್ ವಾರೆನ್ ಅವರ ವರದಿಯು ಬ್ರಿಟಿಷರು ಈ ಚಿನ್ನದ ಗಣಿಯನ್ನು ಹೇಗೆ ಆಳುತ್ತಿದ್ದರು ಎಂದು ಹೇಳುತ್ತದೆ. ಹಾಗಾದರೆ ಜಾನ್ ವಾರೆನ್ ಏನು ಹೇಳಿದ್ದಾರೆ, ಕೆಜಿಎಫ್ ಇತಿಹಾಸವೇನು?, ಈಗಲೂ ಇಲ್ಲಿ ಚಿನ್ನ ಇದೆಯೇ, ಇದನ್ನು ಮುಚ್ಚಲು ಏನು ಕಾರಣ?. ಈ ಕುರಿತ ಮಾಹಿತಿ ಇಲ್ಲಿದೆ. 1799 ರ ಶ್ರೀರಂಗಪಟ್ಟಣ ಯುದ್ಧದಲ್ಲಿ ಟಿಪ್ಪು ಸುಲ್ತಾನನನ್ನು ಕೊಂದ ನಂತರ, ಬ್ರಿಟಿಷರು ಮೈಸೂರು ಮಹಾರಾಜರಿಗೆ ಸಂಪೂರ್ಣ ಸಾಮ್ರಾಜ್ಯವನ್ನು ನೀಡಿದರು, ಆದರೆ ಕೋಲಾರದಲ್ಲಿ ಈ ಚಿನ್ನವನ್ನು ಉಗುಳುವ ಭೂಮಿಯ ಮೇಲಿನ ಎಲ್ಲಾ ಹಕ್ಕುಗಳನ್ನು ಬ್ರಿಟಿಷ್ ಸರ್ಕಾರವು ಉಳಿಸಿಕೊಂಡಿತು ಎಂದು ವಾರೆನ್ ತಮ್ಮ ವರದಿಯಲ್ಲಿ ಬರೆದಿದ್ದಾರೆ. ಭಾರತವನ್ನು ‘ಚಿನ್ನದ ಹಕ್ಕಿ’ ಎಂದು ಏಕೆ ಕರೆಯಲಾಯಿತು ಎಂಬುದಕ್ಕೆ ಈ ಭೂಮಿ ಅತ್ಯುತ್ತಮ ಉದಾಹರಣೆಯಾಗಿದೆ. ಬ್ರಿಟಿಷರು ಈ ಮಣ್ಣಿನಿಂದ ಸುಮಾರು 900 ಟನ್ ಚಿನ್ನವನ್ನು ಹೊರತೆಗೆದರು ಎಂದು ದಾಖಲೆಗಳು ಹೇಳುತ್ತವೆ. ಹಿಂದೆ, ರಾಜರು ಕೂಡ ಇಲ್ಲಿಂದ ಚಿನ್ನವನ್ನು ಹೊರತೆಗೆಯಲು ಪ್ರಯತ್ನಿಸಿದರು. ಆದರೆ ಅಂತಹ ದೊಡ್ಡ ಗಣಿಗಾರಿಕೆಗೆ ಸಂಪನ್ಮೂಲಗಳು ಇರಲಿಲ್ಲ, ಆದ್ದರಿಂದ ಅವರ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ