AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಟಾನಿಕ್​ ಪ್ರಯಾಣಿಕನ ಪತ್ರ ಹರಾಜಿಗೆ.. ಏನಿದರ ವಿಶೇಷತೆ?

ಇತಿಹಾಸದ ಪುಟಗಳಲ್ಲಿ ಅತ್ಯಂತ ದುರಂತ ಅವಘಡ ಕಂಡ ಟೈಟಾನಿಕ್​ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಪಾದ್ರಿಯೊಬ್ಬರ ಪತ್ರವೊಂದು ಇದೀಗ ಹರಾಜಿಗೆ ಬಂದಿದೆ. ಹಡಗು ಮುಳುಗುತ್ತಿದ್ದ ವೇಳೆ ತನ್ನ ಆತ್ಮರಕ್ಷಣಾ ಸಾಧನವಾದ ಲೈಫ್​ ಜಾಕೆಟ್​ನ ಮತ್ತೊಬ್ಬ ಪ್ರಯಾಣಿಕನಿಗೆ ನೀಡಿ ಮಾನವೀಯತೆ ಮೆರೆದ ಜಾನ್​ ಹಾರ್ಪರ್​ ಅನ್ನೋ ಪಾದ್ರಿಯೊಬ್ಬರ ಪತ್ರವು ಇದೀಗ ಬರೋಬ್ಬರಿ 65 ಸಾವಿರ ಡಾಲರ್ (48 ಲಕ್ಷ ರೂ.) ಮೊತ್ತಕ್ಕೆ ಹರಾಜು ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಜಾನ್​ ಹಾರ್ಪರ್​ ಟೈಟಾನಿಕ್​ನಲ್ಲಿ ತಮ್ಮ ಪತ್ನಿ ಹಾಗು ಪುತ್ರಿಯೊಟ್ಟಿಗೆ ಪ್ರಯಾಣಿಸುತ್ತಿದ್ದರು. ನೌಕೆ […]

ಟೈಟಾನಿಕ್​ ಪ್ರಯಾಣಿಕನ ಪತ್ರ ಹರಾಜಿಗೆ.. ಏನಿದರ ವಿಶೇಷತೆ?
KUSHAL V
| Edited By: |

Updated on: Nov 04, 2020 | 6:11 PM

Share

ಇತಿಹಾಸದ ಪುಟಗಳಲ್ಲಿ ಅತ್ಯಂತ ದುರಂತ ಅವಘಡ ಕಂಡ ಟೈಟಾನಿಕ್​ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಪಾದ್ರಿಯೊಬ್ಬರ ಪತ್ರವೊಂದು ಇದೀಗ ಹರಾಜಿಗೆ ಬಂದಿದೆ. ಹಡಗು ಮುಳುಗುತ್ತಿದ್ದ ವೇಳೆ ತನ್ನ ಆತ್ಮರಕ್ಷಣಾ ಸಾಧನವಾದ ಲೈಫ್​ ಜಾಕೆಟ್​ನ ಮತ್ತೊಬ್ಬ ಪ್ರಯಾಣಿಕನಿಗೆ ನೀಡಿ ಮಾನವೀಯತೆ ಮೆರೆದ ಜಾನ್​ ಹಾರ್ಪರ್​ ಅನ್ನೋ ಪಾದ್ರಿಯೊಬ್ಬರ ಪತ್ರವು ಇದೀಗ ಬರೋಬ್ಬರಿ 65 ಸಾವಿರ ಡಾಲರ್ (48 ಲಕ್ಷ ರೂ.) ಮೊತ್ತಕ್ಕೆ ಹರಾಜು ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಜಾನ್​ ಹಾರ್ಪರ್​ ಟೈಟಾನಿಕ್​ನಲ್ಲಿ ತಮ್ಮ ಪತ್ನಿ ಹಾಗು ಪುತ್ರಿಯೊಟ್ಟಿಗೆ ಪ್ರಯಾಣಿಸುತ್ತಿದ್ದರು. ನೌಕೆ ಮುಳುಗಡೆಯಾದಾಗ ತಮ್ಮ ಪತ್ನಿ ಮತ್ತು ಪುತ್ರಿಯನ್ನು ರಕ್ಷಣಾ ದೋಣಿಗೆ ಸ್ಥಳಾಂತರಿಸಿದ ಹಾರ್ಪರ್​ ಬಳಿಕ ತಮ್ಮ ಲೈಫ್​ ಜಾಕೆಟ್​ನ ಮತ್ತೊಬ್ಬ ಪ್ರಯಾಣಿಕರಿಗೆ ನೀಡಿಬಿಟ್ಟರು. ಇದರ ಪರಿಣಾಮವಾಗಿ ಹಾರ್ಪರ್​ ಹಡಗಿನೊಂದಿಗೆ ಸಮುದ್ರಪಾಲಾದರು.

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ