AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಟಾನಿಕ್​ ಪ್ರಯಾಣಿಕನ ಪತ್ರ ಹರಾಜಿಗೆ.. ಏನಿದರ ವಿಶೇಷತೆ?

ಇತಿಹಾಸದ ಪುಟಗಳಲ್ಲಿ ಅತ್ಯಂತ ದುರಂತ ಅವಘಡ ಕಂಡ ಟೈಟಾನಿಕ್​ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಪಾದ್ರಿಯೊಬ್ಬರ ಪತ್ರವೊಂದು ಇದೀಗ ಹರಾಜಿಗೆ ಬಂದಿದೆ. ಹಡಗು ಮುಳುಗುತ್ತಿದ್ದ ವೇಳೆ ತನ್ನ ಆತ್ಮರಕ್ಷಣಾ ಸಾಧನವಾದ ಲೈಫ್​ ಜಾಕೆಟ್​ನ ಮತ್ತೊಬ್ಬ ಪ್ರಯಾಣಿಕನಿಗೆ ನೀಡಿ ಮಾನವೀಯತೆ ಮೆರೆದ ಜಾನ್​ ಹಾರ್ಪರ್​ ಅನ್ನೋ ಪಾದ್ರಿಯೊಬ್ಬರ ಪತ್ರವು ಇದೀಗ ಬರೋಬ್ಬರಿ 65 ಸಾವಿರ ಡಾಲರ್ (48 ಲಕ್ಷ ರೂ.) ಮೊತ್ತಕ್ಕೆ ಹರಾಜು ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಜಾನ್​ ಹಾರ್ಪರ್​ ಟೈಟಾನಿಕ್​ನಲ್ಲಿ ತಮ್ಮ ಪತ್ನಿ ಹಾಗು ಪುತ್ರಿಯೊಟ್ಟಿಗೆ ಪ್ರಯಾಣಿಸುತ್ತಿದ್ದರು. ನೌಕೆ […]

ಟೈಟಾನಿಕ್​ ಪ್ರಯಾಣಿಕನ ಪತ್ರ ಹರಾಜಿಗೆ.. ಏನಿದರ ವಿಶೇಷತೆ?
KUSHAL V
| Edited By: |

Updated on: Nov 04, 2020 | 6:11 PM

Share

ಇತಿಹಾಸದ ಪುಟಗಳಲ್ಲಿ ಅತ್ಯಂತ ದುರಂತ ಅವಘಡ ಕಂಡ ಟೈಟಾನಿಕ್​ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಪಾದ್ರಿಯೊಬ್ಬರ ಪತ್ರವೊಂದು ಇದೀಗ ಹರಾಜಿಗೆ ಬಂದಿದೆ. ಹಡಗು ಮುಳುಗುತ್ತಿದ್ದ ವೇಳೆ ತನ್ನ ಆತ್ಮರಕ್ಷಣಾ ಸಾಧನವಾದ ಲೈಫ್​ ಜಾಕೆಟ್​ನ ಮತ್ತೊಬ್ಬ ಪ್ರಯಾಣಿಕನಿಗೆ ನೀಡಿ ಮಾನವೀಯತೆ ಮೆರೆದ ಜಾನ್​ ಹಾರ್ಪರ್​ ಅನ್ನೋ ಪಾದ್ರಿಯೊಬ್ಬರ ಪತ್ರವು ಇದೀಗ ಬರೋಬ್ಬರಿ 65 ಸಾವಿರ ಡಾಲರ್ (48 ಲಕ್ಷ ರೂ.) ಮೊತ್ತಕ್ಕೆ ಹರಾಜು ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಜಾನ್​ ಹಾರ್ಪರ್​ ಟೈಟಾನಿಕ್​ನಲ್ಲಿ ತಮ್ಮ ಪತ್ನಿ ಹಾಗು ಪುತ್ರಿಯೊಟ್ಟಿಗೆ ಪ್ರಯಾಣಿಸುತ್ತಿದ್ದರು. ನೌಕೆ ಮುಳುಗಡೆಯಾದಾಗ ತಮ್ಮ ಪತ್ನಿ ಮತ್ತು ಪುತ್ರಿಯನ್ನು ರಕ್ಷಣಾ ದೋಣಿಗೆ ಸ್ಥಳಾಂತರಿಸಿದ ಹಾರ್ಪರ್​ ಬಳಿಕ ತಮ್ಮ ಲೈಫ್​ ಜಾಕೆಟ್​ನ ಮತ್ತೊಬ್ಬ ಪ್ರಯಾಣಿಕರಿಗೆ ನೀಡಿಬಿಟ್ಟರು. ಇದರ ಪರಿಣಾಮವಾಗಿ ಹಾರ್ಪರ್​ ಹಡಗಿನೊಂದಿಗೆ ಸಮುದ್ರಪಾಲಾದರು.

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​