AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆ ನೆರಳು ಚಂದ್ರಗ್ರಹಣ: ಈ ಚಂದ್ರಗ್ರಹಣದಿಂದ ಪ್ರಕೃತಿಯಲ್ಲಾಗೋ ಬದಲಾವಣೆಗಳೇನು..?

ಬೆಂಗಳೂರು: ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಇದು 2020ರಲ್ಲಿ ಸಂಭವಿಸ್ತಿರೋ ಎರಡನೇ ಚಂದ್ರಗ್ರಹಣವಾಗಿದೆ. ಇದು ಕೇವಲ ಚಂದ್ರಗ್ರಹಣವಲ್ಲ. ಅರೆ ನೆರಳು ಚಂದ್ರಗ್ರಹಣ. ಇದನ್ನು ಸ್ಟ್ರಾಬೆರಿ ಮೂನ್ ಅಂತಾ ಕರೆಯಲಾಗುತ್ತೆ. ಈ ಗ್ರಹಣವು ಸಾಮಾನ್ಯ ಚಂದ್ರಗ್ರಹಣಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನಾಳೆ ರಾತ್ರಿ 11.15ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, ಜೂನ್ 6ರ ಬೆಳಗಿನ ಜಾವ 2.34ಕ್ಕೆ ಅಂತ್ಯಗೊಳ್ಳಲಿದೆ. 3 ಗಂಟೆ 19 ನಿಮಿಷಗಳ ಕಾಲ ಚಂದ್ರಗ್ರಹಣವಿದ್ದು, ಮಧ್ಯರಾತ್ರಿ 12.54ಕ್ಕೆ ಪೂರ್ಣ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದೆ. ಏನಿದು ಅರೆ ನೆರಳು ಚಂದ್ರಗ್ರಹಣ? ಈ ಚಂದ್ರಗ್ರಹಣದ ಪ್ರಭಾವ […]

ಅರೆ ನೆರಳು ಚಂದ್ರಗ್ರಹಣ: ಈ ಚಂದ್ರಗ್ರಹಣದಿಂದ ಪ್ರಕೃತಿಯಲ್ಲಾಗೋ ಬದಲಾವಣೆಗಳೇನು..?
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 7:54 PM

Share

ಬೆಂಗಳೂರು: ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಇದು 2020ರಲ್ಲಿ ಸಂಭವಿಸ್ತಿರೋ ಎರಡನೇ ಚಂದ್ರಗ್ರಹಣವಾಗಿದೆ. ಇದು ಕೇವಲ ಚಂದ್ರಗ್ರಹಣವಲ್ಲ. ಅರೆ ನೆರಳು ಚಂದ್ರಗ್ರಹಣ. ಇದನ್ನು ಸ್ಟ್ರಾಬೆರಿ ಮೂನ್ ಅಂತಾ ಕರೆಯಲಾಗುತ್ತೆ. ಈ ಗ್ರಹಣವು ಸಾಮಾನ್ಯ ಚಂದ್ರಗ್ರಹಣಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿರಲಿದೆ.

ನಾಳೆ ರಾತ್ರಿ 11.15ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, ಜೂನ್ 6ರ ಬೆಳಗಿನ ಜಾವ 2.34ಕ್ಕೆ ಅಂತ್ಯಗೊಳ್ಳಲಿದೆ. 3 ಗಂಟೆ 19 ನಿಮಿಷಗಳ ಕಾಲ ಚಂದ್ರಗ್ರಹಣವಿದ್ದು, ಮಧ್ಯರಾತ್ರಿ 12.54ಕ್ಕೆ ಪೂರ್ಣ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದೆ.

ಏನಿದು ಅರೆ ನೆರಳು ಚಂದ್ರಗ್ರಹಣ? ಈ ಚಂದ್ರಗ್ರಹಣದ ಪ್ರಭಾವ ಹೇಗಿರುತ್ತೆ? ದ್ವಾದಶ ರಾಶಿಗಳ ಮೇಲೆ ಈ ಗ್ರಹಣದ ಪ್ರಭಾವ ಏನು? ಈ ಚಂದ್ರಗ್ರಹಣದಿಂದ ಪ್ರಕೃತಿಯಲ್ಲಿ ಆಗುವ ಬದಲಾವಣೆಗಳೇನು? ದ್ವಾದಶ ರಾಶಿಗಳ ಮೇಲೆ ಈ ಚಂದ್ರಗ್ರಹಣದ ಪ್ರಭಾವ ಹೇಗಿರುತ್ತೆ? ಇದೆಲ್ಲದರ ಬಗ್ಗೆ ಖ್ಯಾತ ವೈಜ್ಞಾನಿಕ ಜ್ಯೋತಿಷಿ ಮತ್ತು ವಾಸ್ತುತಜ್ಞರಾದ ಶ್ರೀಸಚ್ಚಿದಾನಂದ ಬಾಬು ಗುರೂಜಿ ತಿಳಿಸಿಕೊಟ್ಟಿದ್ದಾರೆ.

Published On - 7:31 pm, Thu, 4 June 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ