AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆ ನೆರಳು ಚಂದ್ರಗ್ರಹಣ: ಈ ಚಂದ್ರಗ್ರಹಣದಿಂದ ಪ್ರಕೃತಿಯಲ್ಲಾಗೋ ಬದಲಾವಣೆಗಳೇನು..?

ಬೆಂಗಳೂರು: ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಇದು 2020ರಲ್ಲಿ ಸಂಭವಿಸ್ತಿರೋ ಎರಡನೇ ಚಂದ್ರಗ್ರಹಣವಾಗಿದೆ. ಇದು ಕೇವಲ ಚಂದ್ರಗ್ರಹಣವಲ್ಲ. ಅರೆ ನೆರಳು ಚಂದ್ರಗ್ರಹಣ. ಇದನ್ನು ಸ್ಟ್ರಾಬೆರಿ ಮೂನ್ ಅಂತಾ ಕರೆಯಲಾಗುತ್ತೆ. ಈ ಗ್ರಹಣವು ಸಾಮಾನ್ಯ ಚಂದ್ರಗ್ರಹಣಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನಾಳೆ ರಾತ್ರಿ 11.15ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, ಜೂನ್ 6ರ ಬೆಳಗಿನ ಜಾವ 2.34ಕ್ಕೆ ಅಂತ್ಯಗೊಳ್ಳಲಿದೆ. 3 ಗಂಟೆ 19 ನಿಮಿಷಗಳ ಕಾಲ ಚಂದ್ರಗ್ರಹಣವಿದ್ದು, ಮಧ್ಯರಾತ್ರಿ 12.54ಕ್ಕೆ ಪೂರ್ಣ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದೆ. ಏನಿದು ಅರೆ ನೆರಳು ಚಂದ್ರಗ್ರಹಣ? ಈ ಚಂದ್ರಗ್ರಹಣದ ಪ್ರಭಾವ […]

ಅರೆ ನೆರಳು ಚಂದ್ರಗ್ರಹಣ: ಈ ಚಂದ್ರಗ್ರಹಣದಿಂದ ಪ್ರಕೃತಿಯಲ್ಲಾಗೋ ಬದಲಾವಣೆಗಳೇನು..?
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 7:54 PM

Share

ಬೆಂಗಳೂರು: ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಇದು 2020ರಲ್ಲಿ ಸಂಭವಿಸ್ತಿರೋ ಎರಡನೇ ಚಂದ್ರಗ್ರಹಣವಾಗಿದೆ. ಇದು ಕೇವಲ ಚಂದ್ರಗ್ರಹಣವಲ್ಲ. ಅರೆ ನೆರಳು ಚಂದ್ರಗ್ರಹಣ. ಇದನ್ನು ಸ್ಟ್ರಾಬೆರಿ ಮೂನ್ ಅಂತಾ ಕರೆಯಲಾಗುತ್ತೆ. ಈ ಗ್ರಹಣವು ಸಾಮಾನ್ಯ ಚಂದ್ರಗ್ರಹಣಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿರಲಿದೆ.

ನಾಳೆ ರಾತ್ರಿ 11.15ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, ಜೂನ್ 6ರ ಬೆಳಗಿನ ಜಾವ 2.34ಕ್ಕೆ ಅಂತ್ಯಗೊಳ್ಳಲಿದೆ. 3 ಗಂಟೆ 19 ನಿಮಿಷಗಳ ಕಾಲ ಚಂದ್ರಗ್ರಹಣವಿದ್ದು, ಮಧ್ಯರಾತ್ರಿ 12.54ಕ್ಕೆ ಪೂರ್ಣ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದೆ.

ಏನಿದು ಅರೆ ನೆರಳು ಚಂದ್ರಗ್ರಹಣ? ಈ ಚಂದ್ರಗ್ರಹಣದ ಪ್ರಭಾವ ಹೇಗಿರುತ್ತೆ? ದ್ವಾದಶ ರಾಶಿಗಳ ಮೇಲೆ ಈ ಗ್ರಹಣದ ಪ್ರಭಾವ ಏನು? ಈ ಚಂದ್ರಗ್ರಹಣದಿಂದ ಪ್ರಕೃತಿಯಲ್ಲಿ ಆಗುವ ಬದಲಾವಣೆಗಳೇನು? ದ್ವಾದಶ ರಾಶಿಗಳ ಮೇಲೆ ಈ ಚಂದ್ರಗ್ರಹಣದ ಪ್ರಭಾವ ಹೇಗಿರುತ್ತೆ? ಇದೆಲ್ಲದರ ಬಗ್ಗೆ ಖ್ಯಾತ ವೈಜ್ಞಾನಿಕ ಜ್ಯೋತಿಷಿ ಮತ್ತು ವಾಸ್ತುತಜ್ಞರಾದ ಶ್ರೀಸಚ್ಚಿದಾನಂದ ಬಾಬು ಗುರೂಜಿ ತಿಳಿಸಿಕೊಟ್ಟಿದ್ದಾರೆ.

Published On - 7:31 pm, Thu, 4 June 20

Follow Us
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ