AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಲ್ ಮ್ಯಾಜಿಕ್: ಸೋಪ್ ಬಬಲ್ ಒಳಗೆ ಬರೋಬ್ಬರಿ 783 ಸಣ್ಣ ಗುಳ್ಳೆಗಳನ್ನು ಸೃಷ್ಟಿಸಿ ದಾಖಲೆ!

ಗುಳ್ಳೆಯೊಳಗೆ ಗುಳ್ಳೆಯಂತೆ ಬರೋಬ್ಬರಿ 783 ಬಬಲ್​ಗಳನ್ನು ಸೃಷ್ಟಿಸಿ ಗಿನ್ನಿಸ್ ದಾಖಲೆ ಬರೆದ ಚಾಂಗ್.

ಬಬಲ್ ಮ್ಯಾಜಿಕ್:  ಸೋಪ್ ಬಬಲ್ ಒಳಗೆ ಬರೋಬ್ಬರಿ 783 ಸಣ್ಣ ಗುಳ್ಳೆಗಳನ್ನು ಸೃಷ್ಟಿಸಿ ದಾಖಲೆ!
ಬಬಲ್ ಒಳಗೆ ಬಬಲ್!
TV9 Web
| Edited By: |

Updated on:Apr 06, 2022 | 8:52 PM

Share

ಮಕ್ಕಳೆಲ್ಲಾ ಒಂದೊಂದು ಗುಳ್ಳೆಗಳನ್ನು ಊದಿ, ಹಾರಿಸಿ ಸಂತಸಪಡುತ್ತಾರೆ. ಅದನ್ನು ಹಿಡಿಯಲು, ಅಂಗೈಯಲ್ಲಿ ಇಟ್ಟು ನೋಡಲು ಕಾಯುತ್ತಾರೆ. ಆದರೆ, ಆ ಗುಳ್ಳೆಗಳು ಅಷ್ಟು ಹೊತ್ತು ಇರುವುದಿಲ್ಲ. ಸಣ್ಣ ಗಾಳಿಗೋ ಬಬಲ್ ಚಲನೆಗೋ ಒಡೆದು ಹೋಗುತ್ತದೆ. ಒಂದು ಬಬಲ್ ಸೃಷ್ಟಿಸೋದೆ ಕಷ್ಟ ಅನಿಸಿಬಿಡುತ್ತದೆ. ಆದರೆ, ಈ ವ್ಯಕ್ತಿ ಗುಳ್ಳೆಯೊಳಗೆ ಗುಳ್ಳೆಯಂತೆ ಬರೋಬ್ಬರಿ 783 ಬಬಲ್​ಗಳನ್ನು ಸೃಷ್ಟಿಸಿ ಸಾಧನೆ ಮಾಡಿದ್ದಾರೆ.

ಬಬಲ್ ಒಳಗೆ ಬಬಲ್​ನಂತೆ 783 ಗುಳ್ಳೆಗಳನ್ನು ಸೃಷ್ಟಿಸಿದ್ದಾರೆ. ಆ ಮೂಲಕ, ಗಿನ್ನಿಸ್ ವಿಶ್ವ ದಾಖಲೆ ಕೂಡ ಮಾಡಿದ್ದಾರೆ. ಗಿನ್ನಿಸ್ ವಿಶ್ವ ದಾಖಲೆ ತಂಡ ಸದ್ಯ ತನ್ನ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿರುವ ಈ ಬಬಲ್ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಗಿನ್ನಿಸ್ ರೆಕಾರ್ಡ್ ಬುಕ್​ನಲ್ಲಿ ದಾಖಲೆ ಬರೆದ ಪ್ರತಿಭಾವಂತನ ಸಾಧನೆಯ ಕಥೆ ಇದು. ನಮಗೆಲ್ಲ ಅಸಾಧ್ಯ ಎಂದೆನಿಸುವ ವಿಷಯ ಇಲ್ಲೊಬ್ಬ ಪ್ರತಿಭಾವಂತ ವ್ಯಕ್ತಿಗೆ ಸಾಧ್ಯವಾಗಿದೆ.  ಈ ದಾಖಲೆ ಬರೆದ ವ್ಯಕ್ತಿಯ ಹೆಸರು ಚಾಂಗ್.

ಅಂದಹಾಗೆ, ಗಿನ್ನಿಸ್ ದಾಖಲೆಯ ವಿಡಿಯೊ ನೋಡುವುದೇ ಖುಷಿ. ದಾಖಲೆ ಬರೆಯಲೇಬೇಕೆಂದು ಉತ್ಸಾಹದಲ್ಲಿ ಹೆಜ್ಜೆ ಇಟ್ಟವರು, ಇಲ್ಲಿ ತಮ್ಮ ವಿಭಿನ್ನ ಪ್ರಯತ್ನದ ಮೂಲಕವೇ ಎಲ್ಲರನ್ನು ಚಕಿತಗೊಳಿಸುತ್ತಾರೆ. ಅದೇ ರೀತಿ ಈಗ ಈ ವಿಡಿಯೊ ಸಹ ವೈರಲ್ ಆಗಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇವರು ದಾಖಲೆ ಮಾಡುವ ವಿಡಿಯೊವನ್ನು ಈಗ ಎಲ್ಲರೂ ಬಹು ಕುತೂಹಲದಿಂದ ನೋಡುತ್ತಿದ್ದಾರೆ.

ಬಬಲ್ ಒಳಗೆ ಬಬಲ್!

ಸ್ಕೇಟಿಂಗ್​ನಲ್ಲಿ ಗಿನ್ನಿಸ್​ ದಾಖಲೆ ನಿರ್ಮಿಸಿದ ಕುಂದಾನಗರಿ ಕುವರ ಅಭಿಷೇಕ್ ನವಲೆ; ದರ್ಶನ್​ ನೀಡಿದ್ದರು ನೆರವು

Published On - 8:51 pm, Sun, 17 January 21

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ