AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಸಾಲೆ ದೋಸೆ ಜೊತೆ, ರಬ್ಬರಿನಂತೆ ಅರ್ಧ ಹಲ್ಲಿ ಹಲ್ಲಿಗೆ ಸಿಕ್ತು!

ದೆಹಲಿ: ಅನ್​ಲಾಕ್​ ಬಳಿಕವಾದರೂ ಸ್ನೇಹಿತರೊಟ್ಟಿಗೆ ಹಾಯಾಗಿ ಹೋಟೆಲ್​ನಲ್ಲಿ ತನ್ನ ನೆಚ್ಚಿನ ಮಸಾಲೆ ದೋಸೆ ಸವಿಯಲು ಬಯಸಿದ ವ್ಯಕ್ತಿಗೆ ದೊಡ್ಡ ಶಾಕ್​ ಸಿಕ್ಕಿದೆ. ವೀಕೆಂಡ್​ ಮಸ್ತಿಗೆಂದು ಪಂಕಜ್​ ಅಗರ್​ವಾಲ್ ಎಂಬುವರು ತಮ್ಮ ಸ್ನೇಹಿತರೊಟ್ಟಿಗೆ ನಗರದ ಕನ್ಹಾಟ್ ​ ಪ್ಲೇಸ್​ನಲ್ಲಿರುವ ದಕ್ಷಿಣ ಭಾರತದ ಪ್ರತಿಷ್ಠಿತ ಹೋಟೆಲ್​ನ ಬ್ರಾಂಚ್​ಗೆ ಭೇಟಿ ಕೊಟ್ಟಿದ್ದ. ಎಂದಿನಂತೆ ತನ್ನ ಫೇವರೇಟ್​ ಮಸಾಲೆ ದೋಸೆ ಆರ್ಡರ್​ ಮಾಡಿದ್ದರು. ರಬ್ಬರಿನಂತೆ ಹಲ್ಲಿ ಹಲ್ಲಿಗೆ ಸಿಕ್ತು! ಬಿಸಿ ಬಿಸಿ ದೋಸೆ ಬಂದ ಕೂಡಲೇ ರುಚಿಯಾದ ಸಾಂಬಾರ್​ನಲ್ಲಿ ಅದ್ದಿ ಬಾಯಿಗೆ ಇಟ್ಟು […]

ಆ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಸಾಲೆ ದೋಸೆ ಜೊತೆ, ರಬ್ಬರಿನಂತೆ ಅರ್ಧ ಹಲ್ಲಿ ಹಲ್ಲಿಗೆ ಸಿಕ್ತು!
KUSHAL V
| Edited By: |

Updated on:Aug 03, 2020 | 2:04 PM

Share

ದೆಹಲಿ: ಅನ್​ಲಾಕ್​ ಬಳಿಕವಾದರೂ ಸ್ನೇಹಿತರೊಟ್ಟಿಗೆ ಹಾಯಾಗಿ ಹೋಟೆಲ್​ನಲ್ಲಿ ತನ್ನ ನೆಚ್ಚಿನ ಮಸಾಲೆ ದೋಸೆ ಸವಿಯಲು ಬಯಸಿದ ವ್ಯಕ್ತಿಗೆ ದೊಡ್ಡ ಶಾಕ್​ ಸಿಕ್ಕಿದೆ. ವೀಕೆಂಡ್​ ಮಸ್ತಿಗೆಂದು ಪಂಕಜ್​ ಅಗರ್​ವಾಲ್ ಎಂಬುವರು ತಮ್ಮ ಸ್ನೇಹಿತರೊಟ್ಟಿಗೆ ನಗರದ ಕನ್ಹಾಟ್ ​ ಪ್ಲೇಸ್​ನಲ್ಲಿರುವ ದಕ್ಷಿಣ ಭಾರತದ ಪ್ರತಿಷ್ಠಿತ ಹೋಟೆಲ್​ನ ಬ್ರಾಂಚ್​ಗೆ ಭೇಟಿ ಕೊಟ್ಟಿದ್ದ. ಎಂದಿನಂತೆ ತನ್ನ ಫೇವರೇಟ್​ ಮಸಾಲೆ ದೋಸೆ ಆರ್ಡರ್​ ಮಾಡಿದ್ದರು.

ರಬ್ಬರಿನಂತೆ ಹಲ್ಲಿ ಹಲ್ಲಿಗೆ ಸಿಕ್ತು! ಬಿಸಿ ಬಿಸಿ ದೋಸೆ ಬಂದ ಕೂಡಲೇ ರುಚಿಯಾದ ಸಾಂಬಾರ್​ನಲ್ಲಿ ಅದ್ದಿ ಬಾಯಿಗೆ ಇಟ್ಟು ವಾವ್​ ಟೇಸ್ಟಿ ಟೇಸ್ಟಿ ಅನ್ನೋಕೆ ಹೊರಟಿದ್ರು. ಅಷ್ಟರಲ್ಲೇ ಬಾಯಲ್ಲಿ ರಬ್ಬರಿನಂಥ ಪದಾರ್ಥ ಸಿಕ್ಕಿದಂತೆ ಭಾಸವಾಯ್ತು. ಸಾಂಬಾರ್​ನಲ್ಲಿರೋ ಪದಾರ್ಥ ಇರಬೇಕು ಅಂತಾ ಬಾಯಿಂದ ಹೊರ ತೆಗೆದಾಗಲೇ ಗೊತ್ತಾಗಿದ್ದು, ಅದು ಸತ್ತ ಹಲ್ಲಿಯೆಂದು.

ಅಂದು ಕ್ಷಣ ದಂಗಾದ ಪಂಕಜ್​ಗೆ ಏನು ಮಾಡೋದು ಎಂದು ತೋಚಲೇ ಇಲ್ಲ. ಆಗಲೇ ಆತನಿಗೆ ಹೊಳೆದಿದ್ದು ಅದು ಬರಿ ಹಲ್ಲಿಯ ಅರ್ಧ ಕಳೆಬರ ಅಂತಾ! ಉಳಿದಿದ್ದು ಎಲ್ಲಿ ಅಂತಾ ಹುಡುಕಾಡಿದ, ಬಟ್​ ಸಿಗಲಿಲ್ಲ. ಕೂಡಲೇ, ಹೋಟೆಲ್​ ಸಿಬ್ಬಂದಿಯ ಮೇಲೆ ಕೂಗಾಡಿದ ಪಂಕಜ್​, ಘಟನೆಯ ವಿಡಿಯೋ ಸಹ ಮಾಡಿದ್ದಾರೆ. ಜೊತೆಗೆ, ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರೋ ಪೊಲೀಸರು ಹೋಟೆಲ್​ನ ಸಿಸಿಟಿವಿ ವಿಡಿಯೋ ಹಾಗೂ ಅಡುಗೆ ಭಟ್ಟನ ವಿವರ ಸಹ ಪಡೆದಿದ್ದಾರೆ.

Published On - 2:04 pm, Mon, 3 August 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!