AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಸಾಲೆ ದೋಸೆ ಜೊತೆ, ರಬ್ಬರಿನಂತೆ ಅರ್ಧ ಹಲ್ಲಿ ಹಲ್ಲಿಗೆ ಸಿಕ್ತು!

ದೆಹಲಿ: ಅನ್​ಲಾಕ್​ ಬಳಿಕವಾದರೂ ಸ್ನೇಹಿತರೊಟ್ಟಿಗೆ ಹಾಯಾಗಿ ಹೋಟೆಲ್​ನಲ್ಲಿ ತನ್ನ ನೆಚ್ಚಿನ ಮಸಾಲೆ ದೋಸೆ ಸವಿಯಲು ಬಯಸಿದ ವ್ಯಕ್ತಿಗೆ ದೊಡ್ಡ ಶಾಕ್​ ಸಿಕ್ಕಿದೆ. ವೀಕೆಂಡ್​ ಮಸ್ತಿಗೆಂದು ಪಂಕಜ್​ ಅಗರ್​ವಾಲ್ ಎಂಬುವರು ತಮ್ಮ ಸ್ನೇಹಿತರೊಟ್ಟಿಗೆ ನಗರದ ಕನ್ಹಾಟ್ ​ ಪ್ಲೇಸ್​ನಲ್ಲಿರುವ ದಕ್ಷಿಣ ಭಾರತದ ಪ್ರತಿಷ್ಠಿತ ಹೋಟೆಲ್​ನ ಬ್ರಾಂಚ್​ಗೆ ಭೇಟಿ ಕೊಟ್ಟಿದ್ದ. ಎಂದಿನಂತೆ ತನ್ನ ಫೇವರೇಟ್​ ಮಸಾಲೆ ದೋಸೆ ಆರ್ಡರ್​ ಮಾಡಿದ್ದರು. ರಬ್ಬರಿನಂತೆ ಹಲ್ಲಿ ಹಲ್ಲಿಗೆ ಸಿಕ್ತು! ಬಿಸಿ ಬಿಸಿ ದೋಸೆ ಬಂದ ಕೂಡಲೇ ರುಚಿಯಾದ ಸಾಂಬಾರ್​ನಲ್ಲಿ ಅದ್ದಿ ಬಾಯಿಗೆ ಇಟ್ಟು […]

ಆ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಸಾಲೆ ದೋಸೆ ಜೊತೆ, ರಬ್ಬರಿನಂತೆ ಅರ್ಧ ಹಲ್ಲಿ ಹಲ್ಲಿಗೆ ಸಿಕ್ತು!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 03, 2020 | 2:04 PM

Share

ದೆಹಲಿ: ಅನ್​ಲಾಕ್​ ಬಳಿಕವಾದರೂ ಸ್ನೇಹಿತರೊಟ್ಟಿಗೆ ಹಾಯಾಗಿ ಹೋಟೆಲ್​ನಲ್ಲಿ ತನ್ನ ನೆಚ್ಚಿನ ಮಸಾಲೆ ದೋಸೆ ಸವಿಯಲು ಬಯಸಿದ ವ್ಯಕ್ತಿಗೆ ದೊಡ್ಡ ಶಾಕ್​ ಸಿಕ್ಕಿದೆ. ವೀಕೆಂಡ್​ ಮಸ್ತಿಗೆಂದು ಪಂಕಜ್​ ಅಗರ್​ವಾಲ್ ಎಂಬುವರು ತಮ್ಮ ಸ್ನೇಹಿತರೊಟ್ಟಿಗೆ ನಗರದ ಕನ್ಹಾಟ್ ​ ಪ್ಲೇಸ್​ನಲ್ಲಿರುವ ದಕ್ಷಿಣ ಭಾರತದ ಪ್ರತಿಷ್ಠಿತ ಹೋಟೆಲ್​ನ ಬ್ರಾಂಚ್​ಗೆ ಭೇಟಿ ಕೊಟ್ಟಿದ್ದ. ಎಂದಿನಂತೆ ತನ್ನ ಫೇವರೇಟ್​ ಮಸಾಲೆ ದೋಸೆ ಆರ್ಡರ್​ ಮಾಡಿದ್ದರು.

ರಬ್ಬರಿನಂತೆ ಹಲ್ಲಿ ಹಲ್ಲಿಗೆ ಸಿಕ್ತು! ಬಿಸಿ ಬಿಸಿ ದೋಸೆ ಬಂದ ಕೂಡಲೇ ರುಚಿಯಾದ ಸಾಂಬಾರ್​ನಲ್ಲಿ ಅದ್ದಿ ಬಾಯಿಗೆ ಇಟ್ಟು ವಾವ್​ ಟೇಸ್ಟಿ ಟೇಸ್ಟಿ ಅನ್ನೋಕೆ ಹೊರಟಿದ್ರು. ಅಷ್ಟರಲ್ಲೇ ಬಾಯಲ್ಲಿ ರಬ್ಬರಿನಂಥ ಪದಾರ್ಥ ಸಿಕ್ಕಿದಂತೆ ಭಾಸವಾಯ್ತು. ಸಾಂಬಾರ್​ನಲ್ಲಿರೋ ಪದಾರ್ಥ ಇರಬೇಕು ಅಂತಾ ಬಾಯಿಂದ ಹೊರ ತೆಗೆದಾಗಲೇ ಗೊತ್ತಾಗಿದ್ದು, ಅದು ಸತ್ತ ಹಲ್ಲಿಯೆಂದು.

ಅಂದು ಕ್ಷಣ ದಂಗಾದ ಪಂಕಜ್​ಗೆ ಏನು ಮಾಡೋದು ಎಂದು ತೋಚಲೇ ಇಲ್ಲ. ಆಗಲೇ ಆತನಿಗೆ ಹೊಳೆದಿದ್ದು ಅದು ಬರಿ ಹಲ್ಲಿಯ ಅರ್ಧ ಕಳೆಬರ ಅಂತಾ! ಉಳಿದಿದ್ದು ಎಲ್ಲಿ ಅಂತಾ ಹುಡುಕಾಡಿದ, ಬಟ್​ ಸಿಗಲಿಲ್ಲ. ಕೂಡಲೇ, ಹೋಟೆಲ್​ ಸಿಬ್ಬಂದಿಯ ಮೇಲೆ ಕೂಗಾಡಿದ ಪಂಕಜ್​, ಘಟನೆಯ ವಿಡಿಯೋ ಸಹ ಮಾಡಿದ್ದಾರೆ. ಜೊತೆಗೆ, ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರೋ ಪೊಲೀಸರು ಹೋಟೆಲ್​ನ ಸಿಸಿಟಿವಿ ವಿಡಿಯೋ ಹಾಗೂ ಅಡುಗೆ ಭಟ್ಟನ ವಿವರ ಸಹ ಪಡೆದಿದ್ದಾರೆ.

Published On - 2:04 pm, Mon, 3 August 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ