AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆಯಾದ

ಕೊವಿಡ್ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನಿಂದ ತಪ್ಪಿಸಿಕೊಂಡು ಅದೇ ದಿನ ಶವವಾಗಿ ಪತ್ತೆಯಾಗಿರುವ ಘಟನೆ, ಉತ್ತರ ಮಹಾರಾಷ್ಟ್ರದ ಅಮಲ್ನೇರ್ ತೆಹ್ಸಿಲ್ ವ್ಯಾಪ್ತಿಯಲ್ಲಿ ಬರುವ ವರ್ವಡೆ ಗ್ರಾಮದಲ್ಲಿ ಜರುಗಿದೆ. ಅಧಿಕಾರಿಯೊಬ್ಬರ ಪ್ರಕಾರ, ಸೋಮವಾರ ಕೊವಿಡ್ ಸೆಂಟರ್​ನಲ್ಲಿ ಜಾಸ್ತಿ ಸೋಂಕಿತರಿದ್ದ ಕಾರಣ ಮೃತವ್ಯಕ್ತಿ ನಾಪತ್ತೆಯಾಗಿದ್ದು ವೈದ್ಯರ ಗಮನಕ್ಕೆ ತಡವಾಗಿ ಬಂದಿದೆ. ಅವನಿಗೆ ಸೋಂಕು ತಗುಲಿದ್ದು ರವಿವಾರ ಲಭ್ಯವಾದ ರಿಪೋರ್ಟ್ ಮೂಲಕ ಗೊತ್ತಾಗಿತ್ತು. ಅವನ ದೇಹ, ಆಮಲ್ನೇರ್ ಪುರಸಭೆ ಕಟ್ಟಡದ ಬಳಿ ಸಿಕ್ಕಿತೆಂದು ಅಧಿಕಾರಿ ಹೇಳಿದರು. “ಸದರಿ […]

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆಯಾದ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 11, 2020 | 4:51 PM

Share

ಕೊವಿಡ್ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನಿಂದ ತಪ್ಪಿಸಿಕೊಂಡು ಅದೇ ದಿನ ಶವವಾಗಿ ಪತ್ತೆಯಾಗಿರುವ ಘಟನೆ, ಉತ್ತರ ಮಹಾರಾಷ್ಟ್ರದ ಅಮಲ್ನೇರ್ ತೆಹ್ಸಿಲ್ ವ್ಯಾಪ್ತಿಯಲ್ಲಿ ಬರುವ ವರ್ವಡೆ ಗ್ರಾಮದಲ್ಲಿ ಜರುಗಿದೆ.

ಅಧಿಕಾರಿಯೊಬ್ಬರ ಪ್ರಕಾರ, ಸೋಮವಾರ ಕೊವಿಡ್ ಸೆಂಟರ್​ನಲ್ಲಿ ಜಾಸ್ತಿ ಸೋಂಕಿತರಿದ್ದ ಕಾರಣ ಮೃತವ್ಯಕ್ತಿ ನಾಪತ್ತೆಯಾಗಿದ್ದು ವೈದ್ಯರ ಗಮನಕ್ಕೆ ತಡವಾಗಿ ಬಂದಿದೆ. ಅವನಿಗೆ ಸೋಂಕು ತಗುಲಿದ್ದು ರವಿವಾರ ಲಭ್ಯವಾದ ರಿಪೋರ್ಟ್ ಮೂಲಕ ಗೊತ್ತಾಗಿತ್ತು. ಅವನ ದೇಹ, ಆಮಲ್ನೇರ್ ಪುರಸಭೆ ಕಟ್ಟಡದ ಬಳಿ ಸಿಕ್ಕಿತೆಂದು ಅಧಿಕಾರಿ ಹೇಳಿದರು.

ಸದರಿ ಸೆಂಟರ್ ಕೇವಲ 20 ಬೆಡ್​ಗಳ ಸಾಮರ್ಥ್ಯವುಳ್ಳದ್ದಾದರೂ 40 ಸೋಂಕಿತರನ್ನು ದಾಖಲಿಸಿಕೊಳ್ಳಲಾಗಿತ್ತು. ಮೃತವ್ಯಕ್ತಿ ಕಾಣೆಯಾದ ಕೂಡಲೇ ಪೊಲೀಸ್​ ದೂರು ನೀಡಲಾಗಿತ್ತು,” ಎಂದು ಪರಿಚಯ ಹೇಳಿಕೊಳ್ಳಲಿಚ್ಛಸದ ಅಧಿಕಾರಿ ಹೇಳಿದರು.

ಆದರೆ, ಸ್ಥಳೀಯ ಬಿಜೆಪಿ ನಾಯಕರೊಬ್ಬರ ಪ್ರಕಾರ, ಇಂಥ ಘಟನೆಗಳು ಆಮಲ್ನೇರ್​ಗೆ ಹೊಸದೇನಲ್ಲ. ಇತ್ತೀಚೆಗಷ್ಟೇಆಮಲ್ನೇರ್ ಗ್ರಾಮೀಣ ಆರೋಗ್ಯ ಕೇಂದ್ರದಿಂದ ಓಡಿಹೋದ ಕೊವಿಡ್-19 ರೋಗಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದ. ಈ ನಾಯಕ ಹೇಳುವ ಪ್ರಕಾರ, ಕೊವಿಡ್ ಸೆಂಟರ್ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಬೇಕು, ಹಾಗಾದಲ್ಲಿ ಮಾತ್ರ ಇಂಥ ದುರ್ಘಟನೆಗಳು ಮರುಕಳಿಸುವುದು ತಪ್ಪುತ್ತದೆ.

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ