AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆಯಾದ

ಕೊವಿಡ್ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನಿಂದ ತಪ್ಪಿಸಿಕೊಂಡು ಅದೇ ದಿನ ಶವವಾಗಿ ಪತ್ತೆಯಾಗಿರುವ ಘಟನೆ, ಉತ್ತರ ಮಹಾರಾಷ್ಟ್ರದ ಅಮಲ್ನೇರ್ ತೆಹ್ಸಿಲ್ ವ್ಯಾಪ್ತಿಯಲ್ಲಿ ಬರುವ ವರ್ವಡೆ ಗ್ರಾಮದಲ್ಲಿ ಜರುಗಿದೆ. ಅಧಿಕಾರಿಯೊಬ್ಬರ ಪ್ರಕಾರ, ಸೋಮವಾರ ಕೊವಿಡ್ ಸೆಂಟರ್​ನಲ್ಲಿ ಜಾಸ್ತಿ ಸೋಂಕಿತರಿದ್ದ ಕಾರಣ ಮೃತವ್ಯಕ್ತಿ ನಾಪತ್ತೆಯಾಗಿದ್ದು ವೈದ್ಯರ ಗಮನಕ್ಕೆ ತಡವಾಗಿ ಬಂದಿದೆ. ಅವನಿಗೆ ಸೋಂಕು ತಗುಲಿದ್ದು ರವಿವಾರ ಲಭ್ಯವಾದ ರಿಪೋರ್ಟ್ ಮೂಲಕ ಗೊತ್ತಾಗಿತ್ತು. ಅವನ ದೇಹ, ಆಮಲ್ನೇರ್ ಪುರಸಭೆ ಕಟ್ಟಡದ ಬಳಿ ಸಿಕ್ಕಿತೆಂದು ಅಧಿಕಾರಿ ಹೇಳಿದರು. “ಸದರಿ […]

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆಯಾದ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 11, 2020 | 4:51 PM

Share

ಕೊವಿಡ್ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನಿಂದ ತಪ್ಪಿಸಿಕೊಂಡು ಅದೇ ದಿನ ಶವವಾಗಿ ಪತ್ತೆಯಾಗಿರುವ ಘಟನೆ, ಉತ್ತರ ಮಹಾರಾಷ್ಟ್ರದ ಅಮಲ್ನೇರ್ ತೆಹ್ಸಿಲ್ ವ್ಯಾಪ್ತಿಯಲ್ಲಿ ಬರುವ ವರ್ವಡೆ ಗ್ರಾಮದಲ್ಲಿ ಜರುಗಿದೆ.

ಅಧಿಕಾರಿಯೊಬ್ಬರ ಪ್ರಕಾರ, ಸೋಮವಾರ ಕೊವಿಡ್ ಸೆಂಟರ್​ನಲ್ಲಿ ಜಾಸ್ತಿ ಸೋಂಕಿತರಿದ್ದ ಕಾರಣ ಮೃತವ್ಯಕ್ತಿ ನಾಪತ್ತೆಯಾಗಿದ್ದು ವೈದ್ಯರ ಗಮನಕ್ಕೆ ತಡವಾಗಿ ಬಂದಿದೆ. ಅವನಿಗೆ ಸೋಂಕು ತಗುಲಿದ್ದು ರವಿವಾರ ಲಭ್ಯವಾದ ರಿಪೋರ್ಟ್ ಮೂಲಕ ಗೊತ್ತಾಗಿತ್ತು. ಅವನ ದೇಹ, ಆಮಲ್ನೇರ್ ಪುರಸಭೆ ಕಟ್ಟಡದ ಬಳಿ ಸಿಕ್ಕಿತೆಂದು ಅಧಿಕಾರಿ ಹೇಳಿದರು.

ಸದರಿ ಸೆಂಟರ್ ಕೇವಲ 20 ಬೆಡ್​ಗಳ ಸಾಮರ್ಥ್ಯವುಳ್ಳದ್ದಾದರೂ 40 ಸೋಂಕಿತರನ್ನು ದಾಖಲಿಸಿಕೊಳ್ಳಲಾಗಿತ್ತು. ಮೃತವ್ಯಕ್ತಿ ಕಾಣೆಯಾದ ಕೂಡಲೇ ಪೊಲೀಸ್​ ದೂರು ನೀಡಲಾಗಿತ್ತು,” ಎಂದು ಪರಿಚಯ ಹೇಳಿಕೊಳ್ಳಲಿಚ್ಛಸದ ಅಧಿಕಾರಿ ಹೇಳಿದರು.

ಆದರೆ, ಸ್ಥಳೀಯ ಬಿಜೆಪಿ ನಾಯಕರೊಬ್ಬರ ಪ್ರಕಾರ, ಇಂಥ ಘಟನೆಗಳು ಆಮಲ್ನೇರ್​ಗೆ ಹೊಸದೇನಲ್ಲ. ಇತ್ತೀಚೆಗಷ್ಟೇಆಮಲ್ನೇರ್ ಗ್ರಾಮೀಣ ಆರೋಗ್ಯ ಕೇಂದ್ರದಿಂದ ಓಡಿಹೋದ ಕೊವಿಡ್-19 ರೋಗಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದ. ಈ ನಾಯಕ ಹೇಳುವ ಪ್ರಕಾರ, ಕೊವಿಡ್ ಸೆಂಟರ್ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಬೇಕು, ಹಾಗಾದಲ್ಲಿ ಮಾತ್ರ ಇಂಥ ದುರ್ಘಟನೆಗಳು ಮರುಕಳಿಸುವುದು ತಪ್ಪುತ್ತದೆ.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು