AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಈ ನಗರ ಆರು ಭಾಷೆಗಳಲ್ಲಿ ಆರು ಹೆಸರು ಹೊಂದಿದೆ: ಇದು ಯಾವ ಜಾಗ ಗೊತ್ತೇ?

ಮಂಗಳೂರನ್ನು ಮಂಗಳೂರು ಎಂದು ಹೇಳುವ ಬದಲು ವಿಭಿನ್ನ ಹೆಸರಿನೊಂದಿಗೆ ಕರೆಯುತ್ತಾರೆ. ಹಾಗಾದರೆ, ಮಂಗಳೂರಿಗೆ ಇರುವ ಇತರೆ ಹೆಸರು ಏನು?, ಅಲ್ಲಿನ ಜನರು ಏನೆಂದು ಕರೆಯುತ್ತಾರೆ?, ಒಂದೇ ಹೆಸರನ್ನು ಬೇರೆ ಬೇರೆ ರೀತಿಯಲ್ಲಿ ಕರೆಯಲು ಏನು ಕಾರಣ?..

ಕರ್ನಾಟಕದ ಈ ನಗರ ಆರು ಭಾಷೆಗಳಲ್ಲಿ ಆರು ಹೆಸರು ಹೊಂದಿದೆ: ಇದು ಯಾವ ಜಾಗ ಗೊತ್ತೇ?
Mangalore City
Vinay Bhat
|

Updated on:May 17, 2024 | 3:08 PM

Share

ರಾಜ್ಯದಲ್ಲಿ ಅತ್ಯಂತ ವೇಗವಾಗಿ ಮುನ್ನಡೆಯುತ್ತಿರುವ ಮತ್ತು ಅಭಿವೃದ್ದಿ ಹೊಂದುತ್ತಿರುವ ನಗರಗಳಲ್ಲಿ ದಕ್ಷಿಣ ಕನ್ನಡದ ಮಂಗಳೂರು ಕೂಡ ಒಂದು. ಪರಶುರಾಮ ಸೃಷ್ಟಿಸಿದ ಈ ನಾಡನ್ನು ಬುದ್ದಿವಂತರ ಜಿಲ್ಲೆ ಎಂದು ಕೂಡ ಕರೆಯುತ್ತಾರೆ. ಸಣ್ಣ ಪ್ರದೇಶವಾದ ಈ ನಗರವನ್ನು ಮಂಗಳೂರು ಎಂದು ಅಧಿಕೃತವಾಗಿ ಕರೆಯುತ್ತಿದ್ದರೂ, ಅಲ್ಲಿ ವಾಸಿಸುವ ಜನರಿಗೆ ಈ ಹೆಸರು ಮುಖ್ಯವಲ್ಲ. ಇದು ಆರು ವಿಭಿನ್ನ ಭಾಷೆಗಳಲ್ಲಿ ಆರು ಹೆಸರುಗಳನ್ನು ಹೊಂದಿದೆ. ಇಲ್ಲಿರುವ ಹೆಚ್ಚಿನ ಜನರು ಮಂಗಳೂರನ್ನು ಮಂಗಳೂರು ಎಂದು ಹೇಳುವ ಬದಲು ವಿಭಿನ್ನ ಹೆಸರಿನೊಂದಿಗೆ ಕರೆಯುತ್ತಾರೆ. ಹಾಗಾದರೆ, ಮಂಗಳೂರಿಗೆ ಇರುವ ಇತರೆ ಹೆಸರು ಏನು?, ಅಲ್ಲಿನ ಜನರು ಏನೆಂದು ಕರೆಯುತ್ತಾರೆ?, ಒಂದೇ ಹೆಸರನ್ನು ಬೇರೆ ಬೇರೆ ರೀತಿಯಲ್ಲಿ ಕರೆಯಲು ಏನು ಕಾರಣ?. ಮೂಲತಃ ನೇತ್ರಾವತಿ ನದಿ, ಗುರುಪುರ ನದಿ ಮತ್ತು ಕರಾವಳಿ ಕರ್ನಾಟಕದ ಅರಬ್ಬಿ ಸಮುದ್ರದ ನಡುವೆ ಬಂದ ನಗರವನ್ನು ತುಳುವಿನಲ್ಲಿ ಕುಡ್ಲ ಎಂದು ಕರೆಯಲಾಗುತ್ತದೆ. ಅದೇ ಬ್ಯಾರಿ ಭಾಷೆಯಲ್ಲಿ ಮೈಕಲ್, ಕೊಂಕಣಿಯಲ್ಲಿ ಕೊಡಿಯಾಲ್‌, ಮಲಯಾಳಂನಲ್ಲಿ ಮಂಗಳಾಪುರಂ, ಇಂಗ್ಲಿಷ್‌ನಲ್ಲಿ Mangalore ಮತ್ತು ಕನ್ನಡದಲ್ಲಿ Mangaluru. ದಕ್ಷಿಣ ಕನ್ನಡ ಮತ್ತು ಉಡುಪಿಯ ಎರಡು ಸಾಂಸ್ಕೃತಿಕವಾಗಿ ಮತ್ತು ಭೌಗೋಳಿಕವಾಗಿ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ನಗರದ ಮತ್ತು ಸುತ್ತಮುತ್ತ ವಾಸಿಸುವ ಹೆಚ್ಚಿನ ಜನರು ಮಂಗಳೂರನ್ನು ಕರೆಯುವುದು ಕುಡ್ಲ (ತುಳು ಭಾಷೆಯಲ್ಲಿ ಮಂಗಳೂರು). ಹೀಗೆ ಮಂಗಳೂರು ನಗರಕ್ಕೆ ಒಟ್ಟು ಆರು ಭಾಷೆಗಳಲ್ಲಿ ಆರು ಹೆಸರಿದೆ. (function(v,d,o,ai){ ai=d.createElement("script"); ai.defer=true; ai.async=true; ai.src=v.location.protocol+o; d.head.appendChild(ai); })(window, document, "//a.vdo.ai/core/v-tv9kannada-v0/vdo.ai.js"); ಕೆಲ ಜಾಗದಲ್ಲಿ ಕನ್ನಡ ಭಾಷೆಯೇ ಇಲ್ಲ: ಮಂಗಳೂರು ಮತ್ತು ಕರಾವಳಿ ಕರ್ನಾಟಕದ ಕೆಲವು ಭಾಗಗಳು ಐತಿಹಾಸಿಕವಾಗಿ ಕನ್ನಡದ ಸಂಪರ್ಕವನ್ನು ಹೊಂದಿಲ್ಲ. ಈ ಪ್ರದೇಶವು ತುಳುನಾಡು ಎಂದು...

Published On - 3:07 pm, Fri, 17 May 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು