AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಅಳೆದದ್ದು ಭಾರತೀಯ, ಆದ್ರೆ ಹೆಸರು ಮಾತ್ರ ಬ್ರಿಟಿಷ್ ಅಧಿಕಾರಿದ್ದು

Mount Everest: ಜಗತ್ತಿನ ಅತ್ಯುನ್ನತ ಶಿಖರವನ್ನು ಮೊದಲು ಅಳೆದಿದ್ದು ಬ್ರಿಟಿಷ್‌ ಸರ್ವೇಯರ್‌ ಜಾರ್ಜ್ ಎವರೆಸ್ವ್‌ ಎಂದು ಹೇಳಲಾಗುತ್ತೆ. ಆದರೆ ಅದು ತಪ್ಪು. ಮೌಂಟ್ ಎವರೆಸ್ಟ್​ನ ಎತ್ತರವನ್ನು ಸರಿಯಾಗಿ ಹಳೆದು ಬಹಿರಂಗ ಪಡಿಸಿದ ವ್ಯಕ್ತಿ ಭಾರತೀಯ ಗಣಿತಶಾಸ್ತ್ರಜ್ಞ ರಾಧಾನಾಥ್‌ ಸಿಕ್ದರ್‌. ಇದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆಯ ವಿಷಯ. ಮೌಂಟ್ ಎವರೆಸ್ಟ್ ಅನ್ನು ಸಿಕ್ದರ್ ಪರ್ವತ ಅಥವಾ ರಾಧಾನಾಥ ಪರ್ವತ ಎನ್ನಬಹುದಿತ್ತು. ಆದರೆ ಈ ಸತ್ಯ ಇತಿಹಾಸ ಪುಟಗಳಲ್ಲೇ ಮರೆಯಾಗಿದೆ.

ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಅಳೆದದ್ದು ಭಾರತೀಯ, ಆದ್ರೆ ಹೆಸರು ಮಾತ್ರ ಬ್ರಿಟಿಷ್ ಅಧಿಕಾರಿದ್ದು
ಭಾರತೀಯ ಗಣಿತಶಾಸ್ತ್ರಜ್ಞ ರಾಧಾನಾಥ್‌ ಸಿಕ್ದರ್‌, ಮೌಂಟ್ ಎವರೆಸ್ಟ್
ಆಯೇಷಾ ಬಾನು
|

Updated on: Jun 15, 2024 | 10:25 AM

Share

ಮೌಂಟ್‌ ಎವರೆಸ್ಟ್ (Mount Everest).. ಇದು ಪ್ರಪಂಚದ ಅತ್ಯುನ್ನತ ಶಿಖರ. ಒಮ್ಮೆಯಾದರೂ ಈ ಶಿಖರವನ್ನು ಏರಬೇಕು ಎಂಬುವುದು ಬಹುತೇಕ ಸಾಹಸಿಗಳ ಕನಸಾಗಿರುತ್ತೆ. ಇದಕ್ಕಾಗಿ ವರ್ಷಾನುಗಟ್ಟಲೆ ದೇಹ ದಂಡಿಸಿ, ತಯಾರಿ ನಡೆಸುವುದೂ ಉಂಟು. ಅಷ್ಟೇ ಅಲ್ಲ ಈ ಪರ್ವತ ತಲೆಮಾರುಗಳಿಂದ ವಿಜ್ಞಾನಿಗಳನ್ನೂ ಆಕರ್ಷಿಸುತ್ತಿದೆ. ಒಂದಷ್ಟು ರಹಸ್ಯಗಳನ್ನು ತನ್ನೊಡಲಲ್ಲಿಟ್ಟುಕೊಂಡಿದೆ. ಈ ಪರ್ವತದಲ್ಲಿ ರಾತ್ರಿಯ ಸಮಯದಲ್ಲಿ ಪರ್ವತದ ಶಿಖರವನ್ನು ಸುತ್ತುವರೆದಿರುವ ಹಿಮನದಿಗಳಿಂದ ವಿಲಕ್ಷಣವಾದ ಶಬ್ದಗಳು ಕೇಳಿಬರುತ್ತದೆ ಎಂಬ ಮಾತಿದೆ. ಜೊತೆಗೆ ಪರ್ವತ ಏರುವಾಗ ಪರ್ವತಾರೋಹಿಗಳು ನಾಪತ್ತೆಯಾದ ಘಟನೆಗಳೂ ನಡೆದಿವೆ. ಇದೆಲ್ಲ ಒಂದು ಕಡೆಯಾದ್ರೆ ಮತ್ತೊಂದೆಡೆ ಈ ಪರ್ವತದ ಎತ್ತರವನ್ನು ಮೊಟ್ಟ ಮೊದಲ ಬಾರಿಗೆ ಅಳೆದದ್ದು ಭಾರತೀಯ (Radhanath Sikdar). ಆದ್ರೆ ಈ ಪರ್ವತಕ್ಕೆ ಹೆಸರು ಸಿಕ್ಕಿದ್ದು ಮಾತ್ರ ಓರ್ವ ಬ್ರಿಟಿಷ್ ಅಧಿಕಾರಿಯದ್ದು. ಪ್ರತಿ ವರ್ಷ ಮೇ 29 ರಂದು ಅಂತಾರಾಷ್ಟ್ರೀಯ ಎವರೆಸ್ಟ್ ದಿನವನ್ನು ಆಚರಿಸಲಾಗುತ್ತದೆ. 1953ರಲ್ಲಿ ಮೊಟ್ಟ ಮೊದಲ ಬಾರಿಗೆ ನ್ಯೂಜಿಲೆಂಡ್‌ನ ಸರ್ ಎಡ್ಮಂಡ್ ಹಿಲರಿ ಮತ್ತು ನೇಪಾಳದ ತೇನ್ಸಿಂಗ್ ನಾರ್ಗೆ ಶೆರ್ಪಾ ಅವರು ಮೌಂಟ್ ಎವರೆಸ್ಟ್ ಶಿಖರವನ್ನು ಏರಿ ಅಲ್ಲಿ 15 ನಿಮಿಷಗಳ ಕಾಲ ಸಮಯ ಕಳೆದು ಸಾಧನೆ ಮಾಡಿದ್ದರು. ಅವರ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತೆ. ಆದರೆ ನಾವಿಲ್ಲಿ ಮುಖ್ಯವಾಗಿ ನೆನಪಿಸಿಕೊಳ್ಳಬೇಕಿರುವ ರಾಧಾನಾಥ್‌ ಸಿಕ್ದರ್‌ ಅವರನ್ನೇ ಮರೆತುಬಿಟ್ಟಿದ್ದೇವೆ. ಇತಿಹಾಸ ಕೂಡ ಭಾರತೀಯನ ಸಾಧನೆಯನ್ನು ಮರೆ ಮಾಚಿದೆ. ಭಾರತ ಅಳೆಯಲು ಮುಂದಾದ ಬ್ರಿಟಿಷರು ಅದು 1802. ಬ್ರಿಟಿಷರ ಆಳ್ವಿಕೆ ಸಮಯ. ಇಡೀ ಭಾರತವನ್ನು ಲೂಟಿ ಮಾಡಬೇಕೆಂಬ ಉದ್ದೇಶ ಹೊಂದಿದ್ದ ಬ್ರಿಟಿಷರು ಭಾರತದ ಅಧಿಕೃತ ನಕ್ಷೆ ತಯಾರಿಸಲು ಮುಂದಾಗುತ್ತಾರೆ. ಭಾರತದ ನಕ್ಷೆ...

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ