AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಲ್ಲಿ ನೀರೂರಿಸುವ, ತಿಂದಾಗ ಛುಳ್ಳೆನ್ನುವ ಕಂಬಳಿ ಹಣ್ಣಿನ ಆರೋಗ್ಯ ಲಾಭಗಳೇನು?

ನೋಡಿದ ತಕ್ಷಣ ಬಾಯಲ್ಲಿ ನೀರೂರಿಸುವ, ತಿಂದಾಗ ಛುಳ್ಳೆನ್ನುವ ಕಂಬಳಿ ಹಣ್ಣು ಇದು! ಇದಕ್ಕೆ ರೇಷ್ಮೆ ಸೊಪ್ಪಿನ ಹಣ್ಣು, mulberry ಅಂತಲೂ ಕರೆಯುತ್ತಾರೆ. ರೇಷ್ಮೆ ಬೆಳೆ ಹೆಚ್ಚಾಗಿ ಬೆಳೆಯುವ ಕೋಲಾರ ಬಯಲುಸೀಮೆ ಸೇರಿದಂತೆ ಅನೇಕ ಕಡೆ ಕರ್ನಾಟಕದಲ್ಲಿ ಬೆಳೆಯುತ್ತಾರೆ. ದೇಶದ ತುತ್ತ ತುದಿಯಲ್ಲಿರುವ ಜಮ್ಮು ಕಾಶ್ಮೀರದಲ್ಲಿಯೂ ಇದನ್ನು ಬೆಳಯುತ್ತಾರಂತೆ. ಇಲ್ಲಿ ರೇಷ್ಮೆ ಸೊಪ್ಪಿಗಿಂತ ಹೆಚ್ಚಾಗಿ  ಕಂಬಳಿ ಗಿಡಗಳನ್ನು ಹಣ್ಣು ಅಂದ್ರೆ ಬೆರ್ರಿಗಾಗಿಯೇ ಬೆಳೆಯುತ್ತಾರೆ. ಈ ಬಾರಿ, ಆ್ಯಪಲ್ ಬೆಳೆಯುವ ಕಣಿವೆ ರಾಜ್ಯದಲ್ಲಿ ಈ ಬಾರಿ Mulberry ಫಸಲು ಸಹ […]

ಬಾಯಲ್ಲಿ ನೀರೂರಿಸುವ, ತಿಂದಾಗ ಛುಳ್ಳೆನ್ನುವ ಕಂಬಳಿ ಹಣ್ಣಿನ ಆರೋಗ್ಯ ಲಾಭಗಳೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Nov 23, 2020 | 11:55 AM

Share

ನೋಡಿದ ತಕ್ಷಣ ಬಾಯಲ್ಲಿ ನೀರೂರಿಸುವ, ತಿಂದಾಗ ಛುಳ್ಳೆನ್ನುವ ಕಂಬಳಿ ಹಣ್ಣು ಇದು! ಇದಕ್ಕೆ ರೇಷ್ಮೆ ಸೊಪ್ಪಿನ ಹಣ್ಣು, mulberry ಅಂತಲೂ ಕರೆಯುತ್ತಾರೆ. ರೇಷ್ಮೆ ಬೆಳೆ ಹೆಚ್ಚಾಗಿ ಬೆಳೆಯುವ ಕೋಲಾರ ಬಯಲುಸೀಮೆ ಸೇರಿದಂತೆ ಅನೇಕ ಕಡೆ ಕರ್ನಾಟಕದಲ್ಲಿ ಬೆಳೆಯುತ್ತಾರೆ.

ದೇಶದ ತುತ್ತ ತುದಿಯಲ್ಲಿರುವ ಜಮ್ಮು ಕಾಶ್ಮೀರದಲ್ಲಿಯೂ ಇದನ್ನು ಬೆಳಯುತ್ತಾರಂತೆ. ಇಲ್ಲಿ ರೇಷ್ಮೆ ಸೊಪ್ಪಿಗಿಂತ ಹೆಚ್ಚಾಗಿ  ಕಂಬಳಿ ಗಿಡಗಳನ್ನು ಹಣ್ಣು ಅಂದ್ರೆ ಬೆರ್ರಿಗಾಗಿಯೇ ಬೆಳೆಯುತ್ತಾರೆ. ಈ ಬಾರಿ, ಆ್ಯಪಲ್ ಬೆಳೆಯುವ ಕಣಿವೆ ರಾಜ್ಯದಲ್ಲಿ ಈ ಬಾರಿ Mulberry ಫಸಲು ಸಹ ಭರ್ಜರಿಯಾಗಿ ಆಗಿದೆಯಂತೆ. ಸಕಾಲಿಕ ಮಳೆ, ಸಾವಯವ ಕೃಷಿಯಿಂದಾಗಿ  ಫಸಲು ಜಾಸ್ತಿಯೇ ಆಗಿದೆ ಎಂದು ಅಲ್ಲಿನ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.

mulberry ಅಥವಾ ಕಂಬಳಿ ಹಣ್ಣಿನ ಆರೋಗ್ಯ ಲಾಭಗಳೇನು? ಕಂಬಳಿ ಹಣ್ಣು ಕಬ್ಬಿಣಾಂಶ, ನಾರಿನಾಂಶ ಮತ್ತು ವಿಟಿಮಿನ್ ಸಿ ಅನ್ನು ಧಾರಾಳವಾಗಿ ಹೊಂದಿದೆ. ಜೊತೆಗೆ ಒಂದಷ್ಟು ಪೊಟ್ಯಾಷಿಯಂ ಹಾಗೂ ವಿಟಿಮಿನ್ ಇ -ವಿಟಿಮಿನ್ ಕೆ ಹೊಂದಿದೆ. ಇದನ್ನು ವೈನ್, ಜ್ಯೂಸ್, ಜ್ಯಾಮ್, ಚಹಾ ತಯಾರಿಕೆಯಲ್ಲಿ ಬಳಸುತ್ತಾರೆ. ಕ್ಯಾನ್ಸರ್​ ಮತ್ತು ಮಧುಮೇಹ ಹೊಂದಿರುವವರಿಗೆ ಇದು ಉಪಯೋಗಿ.

Published On - 2:37 pm, Tue, 9 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ