Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ದೇಶ ನನ್ನ ಕರ್ತವ್ಯ | My India My Duty

ನೀವು ಇಚ್ಛಿಸಿದ ಕರ್ತವ್ಯದ ಬಗ್ಗೆ ವಿಡಿಯೊ ಶೂಟ್​ ಮಾಡಿ, Facebookನಲ್ಲಿ #MyIndiaMyDuty ಹ್ಯಾಷ್​​ಟ್ಯಾಗ್​ನೊಂದಿಗೆ ಪೋಸ್ಟ್​ ಮಾಡಿ. @Tv9Kannada ಟ್ಯಾಗ್​ ಮಾಡುವುದು ಮರೆಯದಿರಿ.

ನನ್ನ ದೇಶ ನನ್ನ ಕರ್ತವ್ಯ | My India My Duty
ನನ್ನ ದೇಶ ನನ್ನ ಕರ್ತವ್ಯ
Follow us
TV9 Web
| Updated By: ganapathi bhat

Updated on:Apr 06, 2022 | 8:41 PM

ಬೆಂಗಳೂರು: ‘ಇದು ನನ್ನ ದೇಶ, ಸದಾ ಚೆನ್ನಾಗಿರಬೇಕು, ಎಲ್ಲ ಭಾರತೀಯರು ಸುಖವಾಗಿರಬೇಕು’ ಎನ್ನುವುದು ಎಲ್ಲರ ಕನಸು. ಕೇವಲ ಕನಸು ಕಂಡರಷ್ಟೇ ಸಾಕೆ? ಈ ಕನಸು ಸಾಕಾರಗೊಳ್ಳಲು ನಮ್ಮ ಪರಿಶ್ರಮವೂ ಬೇಕಲ್ಲವೇ?

ಈ ಪ್ರಶ್ನೆಗಳಿಗೆ ಹೌದು ಎನ್ನುವ ಉತ್ತರವನ್ನು ನಮ್ಮ ನಡುವಿನ ಹಲವರು ಈಗಾಗಲೇ ಕಂಡುಕೊಂಡಿದ್ದಾರೆ. ಮಾತ್ರವಲ್ಲ ತಮ್ಮದೇ ಆದ ರೀತಿಯಲ್ಲಿ ಅದನ್ನು ಸಾಕಾರಗೊಳಿಸಲು ಶ್ರಮಿಸುತ್ತಿದ್ದಾರೆ. ಇಂಥವರನ್ನು ಸಮಾಜಕ್ಕೆ ಪರಿಚಯಿಸುವ ಅಭಿಯಾನವನ್ನು ‘ಟಿವಿ9’ ಮಾಧ್ಯಮ ಸಮೂಹ ಆರಂಭಿಸಿದೆ.

ನನ್ನ ದೇಶಕ್ಕಾಗಿ ನಾನು ಇಂಥದ್ದೊಂದು ಕೆಲಸ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಲು ಪ್ರತಿದಿನವೂ ಶುಭದಿನವೇ. ನೀವು ಇಚ್ಛಿಸಿದ ಕರ್ತವ್ಯದ ಬಗ್ಗೆ ವಿಡಿಯೊ ಶೂಟ್​ ಮಾಡಿ, Facebookನಲ್ಲಿ #MyIndiaMyDuty ಹ್ಯಾಷ್​​ಟ್ಯಾಗ್​ನೊಂದಿಗೆ ಪೋಸ್ಟ್​ ಮಾಡಿ. @Tv9Kannada ಟ್ಯಾಗ್​ ಮಾಡುವುದು ಮರೆಯದಿರಿ.

ಬನ್ನಿ ‘ನನ್ನ ದೇಶಕ್ಕಾಗಿ ನನ್ನ ಕರ್ತವ್ಯ’ ಘೋಷಿಸಿಕೊಳ್ಳೋಣ. ದೇಶದ ಹಿತಕ್ಕಾಗಿ ಶ್ರಮಿಸೋಣ. ಸಮಾಜದ ಹಿತಕ್ಕಾಗಿ, ನೀವಷ್ಟೇ ಅಲ್ಲ ನಿಮ್ಮ ಗೆಳೆಯ/ಗೆಳತಿಯರು ಮಾಡಿರುವ ಒಳ್ಳೆಯ ಕೆಲಸಗಳ ಬಗ್ಗೆಯೂ ನೀವು ನಮ್ಮೊಂದಿಗೆ ವಿಡಿಯೊ ಹಂಚಿಕೊಳ್ಳಬಹುದು. ಇದು ನಿರಂತರ ನಡೆಯುವ ಅಭಿಯಾನ. ಒಳ್ಳೇ ಕೆಲಸ ಹಂಚಿಕೊಳ್ಳಲು ಕೊನೆಯ ದಿನದ ಗಡುವು ಇಲ್ಲ.

Published On - 10:47 am, Tue, 26 January 21

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ