AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ಷಾ ಬಂಧನ’ದಲ್ಲಿ ಸಿಲುಕಿ ಖಾಕಿಗೆ ಶರಣಾದ ನಕ್ಸಲ್, ಎಲ್ಲಿ?

ದಾಂತೇವಾಡ: ಸೋದರ ಸೋದರಿಯರ ನಡುವಿನ ಬಾಂಧವ್ಯವನ್ನ ವೃದ್ಧಿಸುವ ಹಬ್ಬವೇ ರಕ್ಷಾ ಬಂಧನ. ಅಣ್ಣ ತಂಗಿಯರ ಈ ಬಂಧ ಜನುಮ ಜನುಮಗಳ ಅನುಬಂಧ ಅಂತಾ ತಿಳಿಹೇಳುವ ಈ ಹಬ್ಬದಂದು ತನ್ನ ಅಕ್ಕ ಅಥವಾ ತಂಗಿ ಕೇಳಿಕೊಂಡದ್ದನ್ನ ಈಡೇರಿಸಲು ಪ್ರತಿಯೊಬ್ಬ ಅಣ್ಣ ಅಥವಾ ತಮ್ಮ ಮುಂದಾಗುತ್ತಾನೆ. ಅಂತೆಯೇ, ರಕ್ಷಾ ಬಂಧನದ ಪ್ರಯುಕ್ತವಾಗಿ ತನ್ನ ತಂಗಿಯ ಮನವಿಗೆ ಓಗೊಟ್ಟಿ ಕುಖ್ಯಾತ ನಕ್ಸಲನೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. 8 ಲಕ್ಷ ರೂ ಇನಾಮ್​ ಹೊಂದಿರುವ ಮಲ್ಲ ಅಂದ ಹಾಗೆ, ಈ ಸ್ವಾರಸ್ಯಕರ ಪ್ರಸಂಗ ನಡೆದಿರುವುದು […]

‘ರಕ್ಷಾ ಬಂಧನ’ದಲ್ಲಿ ಸಿಲುಕಿ ಖಾಕಿಗೆ ಶರಣಾದ ನಕ್ಸಲ್, ಎಲ್ಲಿ?
KUSHAL V
| Edited By: |

Updated on:Aug 03, 2020 | 12:23 PM

Share

ದಾಂತೇವಾಡ: ಸೋದರ ಸೋದರಿಯರ ನಡುವಿನ ಬಾಂಧವ್ಯವನ್ನ ವೃದ್ಧಿಸುವ ಹಬ್ಬವೇ ರಕ್ಷಾ ಬಂಧನ. ಅಣ್ಣ ತಂಗಿಯರ ಈ ಬಂಧ ಜನುಮ ಜನುಮಗಳ ಅನುಬಂಧ ಅಂತಾ ತಿಳಿಹೇಳುವ ಈ ಹಬ್ಬದಂದು ತನ್ನ ಅಕ್ಕ ಅಥವಾ ತಂಗಿ ಕೇಳಿಕೊಂಡದ್ದನ್ನ ಈಡೇರಿಸಲು ಪ್ರತಿಯೊಬ್ಬ ಅಣ್ಣ ಅಥವಾ ತಮ್ಮ ಮುಂದಾಗುತ್ತಾನೆ. ಅಂತೆಯೇ, ರಕ್ಷಾ ಬಂಧನದ ಪ್ರಯುಕ್ತವಾಗಿ ತನ್ನ ತಂಗಿಯ ಮನವಿಗೆ ಓಗೊಟ್ಟಿ ಕುಖ್ಯಾತ ನಕ್ಸಲನೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ.

8 ಲಕ್ಷ ರೂ ಇನಾಮ್​ ಹೊಂದಿರುವ ಮಲ್ಲ ಅಂದ ಹಾಗೆ, ಈ ಸ್ವಾರಸ್ಯಕರ ಪ್ರಸಂಗ ನಡೆದಿರುವುದು ಛತ್ತೀಸ್​ಗಢ ರಾಜ್ಯದ ನಕ್ಸಲ ಪೀಡಿತ ಪ್ರದೇಶ ದಾಂತೇವಾಡದಲ್ಲಿ. ತನ್ನ ತಲೆ ಮೇಲೆ ಬರೋಬ್ಬರಿ 8 ಲಕ್ಷ ರೂಪಾಯಿ ಇನಾಮ್​ ಹೊಂದಿರುವ ಮಲ್ಲ ಎಂಬ ಕುಖ್ಯಾತ ನಕ್ಸಲನೊಬ್ಬ ಇಂದು ರಕ್ಷಾ ಬಂಧನದ ಪ್ರಯುಕ್ತ ತಂಗಿಯ ಬಳಿ ರಾಖಿ ಕಟ್ಟಿಸಿಕೊಳ್ಳಲು ಬಂದಿದ್ದ. ಅಣ್ಣ ಕೈಗೆ ರಾಖಿ ಕಟ್ಟಿದ ತಂಗಿಗೆ ನಿನಗೆ ಏನು ಬೇಕು ಕೇಳು ಎಂದ ಮಲ್ಲನಿಗೆ ಆತನ ತಂಗಿ ಪೊಲೀಸರಿಗೆ ಶರಣಾಗಲು ಹೇಳಿದ್ದಾಳೆ.

ತಂಗಿ ಆಸೆಯನ್ನ ಈಡೇರಿಸೋಕೆ ಒಪ್ಪಿದ ಮಲ್ಲ ಅಂತೆಯೇ ಇಂದು ರಾಖಿ ಕಟ್ಟಿಸಿಕೊಂಡ ಬಳಿಕ ಖಾಕಿಗೆ ಶರಣಾಗಿದ್ದಾನೆ. ಪ್ರದೇಶದ ನಕ್ಸಲ್​ ಉಪಮುಖ್ಯಸ್ಥನಾಗಿದ್ದ ಮಲ್ಲನ ಶರಣಾಗತಿ ಮಹತ್ತರವಾಗಿದ್ದು ಇದೀಗ ಅಲ್ಲಿನ ಹಿಂಸಾಚಾರವನ್ನ ತಗ್ಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಪೊಲೀಸ್​ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Published On - 12:22 pm, Mon, 3 August 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ