AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ಷಾ ಬಂಧನ’ದಲ್ಲಿ ಸಿಲುಕಿ ಖಾಕಿಗೆ ಶರಣಾದ ನಕ್ಸಲ್, ಎಲ್ಲಿ?

ದಾಂತೇವಾಡ: ಸೋದರ ಸೋದರಿಯರ ನಡುವಿನ ಬಾಂಧವ್ಯವನ್ನ ವೃದ್ಧಿಸುವ ಹಬ್ಬವೇ ರಕ್ಷಾ ಬಂಧನ. ಅಣ್ಣ ತಂಗಿಯರ ಈ ಬಂಧ ಜನುಮ ಜನುಮಗಳ ಅನುಬಂಧ ಅಂತಾ ತಿಳಿಹೇಳುವ ಈ ಹಬ್ಬದಂದು ತನ್ನ ಅಕ್ಕ ಅಥವಾ ತಂಗಿ ಕೇಳಿಕೊಂಡದ್ದನ್ನ ಈಡೇರಿಸಲು ಪ್ರತಿಯೊಬ್ಬ ಅಣ್ಣ ಅಥವಾ ತಮ್ಮ ಮುಂದಾಗುತ್ತಾನೆ. ಅಂತೆಯೇ, ರಕ್ಷಾ ಬಂಧನದ ಪ್ರಯುಕ್ತವಾಗಿ ತನ್ನ ತಂಗಿಯ ಮನವಿಗೆ ಓಗೊಟ್ಟಿ ಕುಖ್ಯಾತ ನಕ್ಸಲನೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. 8 ಲಕ್ಷ ರೂ ಇನಾಮ್​ ಹೊಂದಿರುವ ಮಲ್ಲ ಅಂದ ಹಾಗೆ, ಈ ಸ್ವಾರಸ್ಯಕರ ಪ್ರಸಂಗ ನಡೆದಿರುವುದು […]

‘ರಕ್ಷಾ ಬಂಧನ’ದಲ್ಲಿ ಸಿಲುಕಿ ಖಾಕಿಗೆ ಶರಣಾದ ನಕ್ಸಲ್, ಎಲ್ಲಿ?
KUSHAL V
| Edited By: |

Updated on:Aug 03, 2020 | 12:23 PM

Share

ದಾಂತೇವಾಡ: ಸೋದರ ಸೋದರಿಯರ ನಡುವಿನ ಬಾಂಧವ್ಯವನ್ನ ವೃದ್ಧಿಸುವ ಹಬ್ಬವೇ ರಕ್ಷಾ ಬಂಧನ. ಅಣ್ಣ ತಂಗಿಯರ ಈ ಬಂಧ ಜನುಮ ಜನುಮಗಳ ಅನುಬಂಧ ಅಂತಾ ತಿಳಿಹೇಳುವ ಈ ಹಬ್ಬದಂದು ತನ್ನ ಅಕ್ಕ ಅಥವಾ ತಂಗಿ ಕೇಳಿಕೊಂಡದ್ದನ್ನ ಈಡೇರಿಸಲು ಪ್ರತಿಯೊಬ್ಬ ಅಣ್ಣ ಅಥವಾ ತಮ್ಮ ಮುಂದಾಗುತ್ತಾನೆ. ಅಂತೆಯೇ, ರಕ್ಷಾ ಬಂಧನದ ಪ್ರಯುಕ್ತವಾಗಿ ತನ್ನ ತಂಗಿಯ ಮನವಿಗೆ ಓಗೊಟ್ಟಿ ಕುಖ್ಯಾತ ನಕ್ಸಲನೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ.

8 ಲಕ್ಷ ರೂ ಇನಾಮ್​ ಹೊಂದಿರುವ ಮಲ್ಲ ಅಂದ ಹಾಗೆ, ಈ ಸ್ವಾರಸ್ಯಕರ ಪ್ರಸಂಗ ನಡೆದಿರುವುದು ಛತ್ತೀಸ್​ಗಢ ರಾಜ್ಯದ ನಕ್ಸಲ ಪೀಡಿತ ಪ್ರದೇಶ ದಾಂತೇವಾಡದಲ್ಲಿ. ತನ್ನ ತಲೆ ಮೇಲೆ ಬರೋಬ್ಬರಿ 8 ಲಕ್ಷ ರೂಪಾಯಿ ಇನಾಮ್​ ಹೊಂದಿರುವ ಮಲ್ಲ ಎಂಬ ಕುಖ್ಯಾತ ನಕ್ಸಲನೊಬ್ಬ ಇಂದು ರಕ್ಷಾ ಬಂಧನದ ಪ್ರಯುಕ್ತ ತಂಗಿಯ ಬಳಿ ರಾಖಿ ಕಟ್ಟಿಸಿಕೊಳ್ಳಲು ಬಂದಿದ್ದ. ಅಣ್ಣ ಕೈಗೆ ರಾಖಿ ಕಟ್ಟಿದ ತಂಗಿಗೆ ನಿನಗೆ ಏನು ಬೇಕು ಕೇಳು ಎಂದ ಮಲ್ಲನಿಗೆ ಆತನ ತಂಗಿ ಪೊಲೀಸರಿಗೆ ಶರಣಾಗಲು ಹೇಳಿದ್ದಾಳೆ.

ತಂಗಿ ಆಸೆಯನ್ನ ಈಡೇರಿಸೋಕೆ ಒಪ್ಪಿದ ಮಲ್ಲ ಅಂತೆಯೇ ಇಂದು ರಾಖಿ ಕಟ್ಟಿಸಿಕೊಂಡ ಬಳಿಕ ಖಾಕಿಗೆ ಶರಣಾಗಿದ್ದಾನೆ. ಪ್ರದೇಶದ ನಕ್ಸಲ್​ ಉಪಮುಖ್ಯಸ್ಥನಾಗಿದ್ದ ಮಲ್ಲನ ಶರಣಾಗತಿ ಮಹತ್ತರವಾಗಿದ್ದು ಇದೀಗ ಅಲ್ಲಿನ ಹಿಂಸಾಚಾರವನ್ನ ತಗ್ಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಪೊಲೀಸ್​ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Published On - 12:22 pm, Mon, 3 August 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ