AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು.

ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?
ಮೌಂಟ್ ಎವೆರೆಸ್ಟ್
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 08, 2020 | 3:54 PM

Share

ಕಠ್ಮಂಡು: ವಿಶ್ವದ ಅತ್ಯಂತ ಎತ್ತರದ ಪರ್ವತ ಶಿಖರ ಮೌಂಟ್​ ಎವೆರೆಸ್ಟ್​ನ ಎತ್ತರ 8848.86 ಮೀಟರ್ ಎಂದು ನೇಪಾಳ ವಿದೇಶಾಂಗ ಖಾತೆ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಮಂಗಳವಾರ ಘೋಷಿಸಿದರು.

ಈ ಹಿಂದಿನ ಲೆಕ್ಕಾಚಾರಗಳಿಗೆ ಹೋಲಿಸಿದರೆ ಹೊಸದಾಗಿ ಬೆಳಕಿಗೆ ಬಂದ ಮಾಹಿತಿ ಪ್ರಕಾರ ಮೌಂಟ್ ಎವೆರೆಸ್ಟ್​ನ ಒಟ್ಟು ಎತ್ತರವು 0.86 ಸೆಂಟಿಮೀಟರ್​ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭಾರಿ ಭೂಕಂಪದ ನಂತರ ಪರ್ವತದ ಎತ್ತರ ಮೊದಲಿನಂತೆ ಇರಲು ಸಾಧ್ಯವಿಲ್ಲ ಎಂದು ವಿಶ್ವದ ಹಲವೆಡೆಗಳಿಂದ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಊಹಾಪೋಹಗಳಿಗೆ ಇತಿಶ್ರೀ ಹೇಳಲು ಪರ್ವತವನ್ನು ಹೊಸದಾಗಿ ಅಳೆಯಲು ನೇಪಾಳ ಮುಂದಾಯಿತು.

ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ಈ ಕಾರ್ಯದಲ್ಲಿ ತೊಡಗಿಸಿದ್ದರೂ ಚೀನಾದ ನೆರವನ್ನೂ ನೇಪಾಳ ಸರ್ಕಾರ ಬಳಸಿಕೊಂಡಿತ್ತು. 2019ರಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್​ ನೇಪಾಳ ಭೇಟಿಯ ವೇಳೆ ಮೌಂಟ್ ಎವರೆಸ್ಟ್​ನ ಎತ್ತರವನ್ನು ಜಂಟಿಯಾಗಿ ಘೋಷಿಸುವ ಒಪ್ಪಂದಕ್ಕೆ ಸಹಿಹಾಕಿದ್ದರು.

ಮೌಂಟ್ ಎವೆರೆಸ್ಟ್​ನ ಎತ್ತರ 8,848 ಮೀಟರ್ ಎಂದು ಸರ್ವೆ ಆಫ್ ಇಂಡಿಯಾ 1954ರಲ್ಲಿ ಅಳೆದು ಘೋಷಿಸಿತ್ತು. ಈವರೆಗೆ ಮೌಂಟ್​ ಎವೆರೆಸ್ಟ್​ನ ಅಧಿಕೃತ ಎತ್ತರ ಇದು ಎಂದು ಜಗತ್ತು ನಂಬಿಕೊಂಡಿತ್ತು. ಮೌಂಟ್​ ಎವೆರೆಸ್ಟ್​ಗೆ ನೇಪಾಳದಲ್ಲಿ ಸಾಗರ್​ಮಾತಾ ಎಂದು ಕರೆಯಲಾಗುತ್ತದೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’