AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Resolution | ಅಷ್ಟೋಇಷ್ಟೋ ಹಣ ಉಳಿಸಿಕೊಳ್ತೀನಿ, ಸರ್ಕಾರದಿಂದ ನಿರೀಕ್ಷೆ ಕಡಿಮೆ ಮಾಡಿಕೊಳ್ತೀನಿ

ಹೊಸ ವರ್ಷದಲ್ಲಿ ವೈಯಕ್ತಿಕ ಬದುಕು ಮತ್ತು ಸಮಾಜದಲ್ಲಿ ನಿರೀಕ್ಷಿಸುವ ಬದಲಾವಣೆಗಳ ಬಗ್ಗೆ ಹೋಟೆಲ್ ಕಾರ್ಮಿಕ ಸುರೇಶ್​ ಕುಮಾರ್​ ಅವರ ಅನಿಸಿಕೆ ಇಲ್ಲಿದೆ.

New Year Resolution | ಅಷ್ಟೋಇಷ್ಟೋ ಹಣ ಉಳಿಸಿಕೊಳ್ತೀನಿ, ಸರ್ಕಾರದಿಂದ ನಿರೀಕ್ಷೆ ಕಡಿಮೆ ಮಾಡಿಕೊಳ್ತೀನಿ
ಸುರೇಶ್​ ಕುಮಾರ್​, ಹೋಟೆಲ್ ಕಾರ್ಮಿಕ
Lakshmi Hegde
| Edited By: |

Updated on:Dec 31, 2020 | 7:29 PM

Share

ಹೊಸ ವರ್ಷದಲ್ಲಿ ವೈಯಕ್ತಿಕ ಬದುಕು ಮತ್ತು ಸಮಾಜದಲ್ಲಿ ನಿರೀಕ್ಷಿಸುವ ಬದಲಾವಣೆಗಳ ಬಗ್ಗೆ ಹೋಟೆಲ್ ಕಾರ್ಮಿಕ ಸುರೇಶ್​ ಕುಮಾರ್​ ಅವರ ಅನಿಸಿಕೆ ಇಲ್ಲಿದೆ.

ನಾನು ಮಾಡುತ್ತಿರುವ ಉದ್ಯೋಗದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಣಬೇಕು ಎಂಬುದು ಆಸೆ. ಬೇರೆ ಕೆಲಸ ಶುರು ಮಾಡುವ ಯೋಜನೆಯೇನೂ ಇಲ್ಲ. ಈಗ ಮಾಡುತ್ತಿರುವ ಕೆಲಸದಲ್ಲೇ ಇನ್ನೂ ಪ್ರಗತಿ ಕಾಣಬೇಕು. ಬ್ಯುಸಿನೆಸ್ ಪಿಕ್​ಅಪ್​ ಆಗಬೇಕು.

ಸಮಾಜ, ದೇಶ, ರಾಜ್ಯದಲ್ಲಿ ಕಾಣ ಬಯಸುವ ಬದಲಾವಣೆ 2020ರಲ್ಲಿ ಕೊರೊನಾ ನಮಗೆ ಸರಿಯಾದ ಹೊಡೆತ ಕೊಟ್ಟಿತ್ತು. ಮುಂದಿನ ವರ್ಷದಲ್ಲಿ ಈ ಕಾಯಿಲೆಯೆಲ್ಲ ಸಂಪೂರ್ಣವಾಗಿ ನಾಶವಾಗಲಿ. ಹೊರದೇಶಗಳಂತೆ ನಮ್ಮ ದೇಶವೂ ಅಭಿವೃದ್ಧಿಯಾಗಬೇಕು. ಜನರು ದುಡಿದಿದ್ದು ಜನರಿಗೇ ಉಳಿಯುವಂತಾಗಬೇಕು. ರೈತರಿಗೆ ಒಳ್ಳೆಯ ಬೆಳೆ-ಬೆಲೆ ಸಿಗಲಿ. ಸರ್ಕಾರಗಳು ರೈತರಿಗೆ ಬೆಂಬಲ ನೀಡುವಂತಾಗಬೇಕು. ಹಾಗೇ ಸರ್ಕಾರಗಳಿಗೂ ಯಾವ ಸಮಸ್ಯೆಯೂ ಎದುರಾಗಬಾರದು. ಕೊರೊನಾ ಮುಕ್ತವಾಗಬೇಕು. ಒಟ್ಟಿನಲ್ಲಿ 2021ನೇ ವರ್ಷದಲ್ಲಿ ಎಲ್ಲವೂ ಸುಲಲಿತವಾಗಿ, ಒಳ್ಳೆಯದಾಗಿ ಇರಬೇಕು.

ಸಮಾಜದಲ್ಲಿ ಬದಲಾವಣೆ ಕಾಣಲು ನಾನು ಏನು ಮಾಡಬಲ್ಲೆ? ನಾನು ಸಂಪಾದನೆ ಮಾಡಿದ್ದನ್ನು ಆಷ್ಟೋಇಷ್ಟೋ ಉಳಿಸಿಕೊಂಡು ನನ್ನ ವೈಯಕ್ತಿಕ ಪ್ರಗತಿಯತ್ತ ಗಮನ ಹರಿಸುತ್ತೇನೆ. ಸರ್ಕಾರದ ಬಳಿ ಕೇಳುವುದು, ಸರ್ಕಾರವೇ ಮಾಡಲಿ ಎಂದು ಬಯಸುವುದನ್ನು ಆದಷ್ಟು ಕಡಿಮೆ ಮಾಡುತ್ತೇನೆ. ನನ್ನ ಜವಾಬ್ದಾರಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಈ ಮೂಲಕ ಸಮಾಜಕ್ಕೂ ಪೂರಕವಾಗಿ ಇರುತ್ತೇನೆ.

Published On - 6:22 pm, Thu, 31 December 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ