AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರ್ ಸಂಗಕ್ಕಾರ ಹಳೇ ವಿಡಿಯೋ ವೈರಲ್​ ಆಗಿದ್ದು ಏಕೆ?

3 ನಿಮಿಷದ ಭಾಷಣದಲ್ಲಿ ಕುಮಾರ್ ಸಂಗಕ್ಕಾರ ಆಡಿದ ಪ್ರತಿಯೊಂದು ಮಾತುಗಳು ಒಗ್ಗಟ್ಟಿನ ಶಕ್ತಿ, ಸಹಬಾಳ್ವೆ, ಕೋಮು ಸೌಹಾರ್ದದ ಮಹತ್ವವನ್ನು ತಿಳಿಸಿಕೊಟ್ಟಿವೆ. “ನಾವು ಬರಿ ತರಗತಿ, ಮೊಬೈಲ್​, ಲ್ಯಾಪ್​ಟಾಪ್​ನಲ್ಲಿ ಸಮಯ ಕಳೆಯಬಾರದು. ಎಲ್ಲರೊಂದಿಗೂ ಬೆರೆಯಬೇಕು. ಪ್ರತಿಯೊಬ್ಬರಿಂದ ಕಲಿಯಬೇಕು. ಶ್ರೀಲಂಕಾ ಹಲವು ಧರ್ಮಗಳ ಸಮ್ಮಿಲನವಾಗಿದೆ. ಹಿಂದೂ, ಮುಸ್ಲಿಂ, ಬುರೆಸ್ಟ್​, ಪ್ರೆಸ್ಟಿಯನ್​, ಸ್ಟಾಮಿಯಲ್, ಎಲ್ಲವೂ ಇವೆ. ಇವುಗಳಿಂದ ನಾವು ಪ್ರತ್ಯೇಕಗೊಳ್ಳಲು ಸಾಧ್ಯವಿಲ್ಲ. ಪ್ರತಿಯೊಂದು ನಮಗೆ ಬೆಸೆದುಕೊಂಡಿವೆ. ಪ್ರತಿಯೊಬ್ಬರು, ಉತ್ಸಾಹ, ಕನಸು ಮತ್ತು ಮಹತ್ವದ ಗುರಿಯೊಂದಿಗೆ ಮುನ್ನಡೆಯಬೇಕು, ಸಾಧಿಸಬೇಕು. ನಮ್ಮ ಹಸ್ತದಲ್ಲಿ ಐದು ಬೆರಳುಗಳಿವೆ. ಒಂದು […]

ಕುಮಾರ್ ಸಂಗಕ್ಕಾರ ಹಳೇ ವಿಡಿಯೋ ವೈರಲ್​ ಆಗಿದ್ದು ಏಕೆ?
Team Veegam
| Updated By: ಸಾಧು ಶ್ರೀನಾಥ್​|

Updated on:Sep 07, 2019 | 5:48 PM

Share

3 ನಿಮಿಷದ ಭಾಷಣದಲ್ಲಿ ಕುಮಾರ್ ಸಂಗಕ್ಕಾರ ಆಡಿದ ಪ್ರತಿಯೊಂದು ಮಾತುಗಳು ಒಗ್ಗಟ್ಟಿನ ಶಕ್ತಿ, ಸಹಬಾಳ್ವೆ, ಕೋಮು ಸೌಹಾರ್ದದ ಮಹತ್ವವನ್ನು ತಿಳಿಸಿಕೊಟ್ಟಿವೆ.

“ನಾವು ಬರಿ ತರಗತಿ, ಮೊಬೈಲ್​, ಲ್ಯಾಪ್​ಟಾಪ್​ನಲ್ಲಿ ಸಮಯ ಕಳೆಯಬಾರದು. ಎಲ್ಲರೊಂದಿಗೂ ಬೆರೆಯಬೇಕು. ಪ್ರತಿಯೊಬ್ಬರಿಂದ ಕಲಿಯಬೇಕು. ಶ್ರೀಲಂಕಾ ಹಲವು ಧರ್ಮಗಳ ಸಮ್ಮಿಲನವಾಗಿದೆ. ಹಿಂದೂ, ಮುಸ್ಲಿಂ, ಬುರೆಸ್ಟ್​, ಪ್ರೆಸ್ಟಿಯನ್​, ಸ್ಟಾಮಿಯಲ್, ಎಲ್ಲವೂ ಇವೆ. ಇವುಗಳಿಂದ ನಾವು ಪ್ರತ್ಯೇಕಗೊಳ್ಳಲು ಸಾಧ್ಯವಿಲ್ಲ. ಪ್ರತಿಯೊಂದು ನಮಗೆ ಬೆಸೆದುಕೊಂಡಿವೆ. ಪ್ರತಿಯೊಬ್ಬರು, ಉತ್ಸಾಹ, ಕನಸು ಮತ್ತು ಮಹತ್ವದ ಗುರಿಯೊಂದಿಗೆ ಮುನ್ನಡೆಯಬೇಕು, ಸಾಧಿಸಬೇಕು. ನಮ್ಮ ಹಸ್ತದಲ್ಲಿ ಐದು ಬೆರಳುಗಳಿವೆ. ಒಂದು ಬೆರಳಿನಲ್ಲಿ ಚಪ್ಪಾಳೆ ಹೊಡೆದಾಗ ಬರುವ ಸದ್ದಿಗೂ ಐದು ಬೆರಳು ಸೇರಿಸಿ ಹೊಡೆದಾಗ ಬರುವ ಸದ್ದಿಗೂ ಸಾಕಷ್ಟು ವ್ಯತ್ಯಾಸವಿದೆ. ಹಾಗೆ ನಾವೆಲ್ಲವೂ ಜೊತೆಗೂಡಿ, ಒಟ್ಟಾಗಿ ಮುನ್ನಡೆಯಬೇಕು,” ಎಂಬ ಸ್ಪೂರ್ತಿದಾಯಕ ಮಾತುಗಳನ್ನು ಅವರು ಹೇಳಿದ್ದರು.

Published On - 2:07 pm, Wed, 27 March 19

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು