AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಕೊನೆಯ ಚಂದ್ರಗ್ರಹಣ ಇಂದು ಯಾವ ಸಮಯಕ್ಕೆ ಗೋಚರ..? ಮುಂದಿನ ಚಂದ್ರಗ್ರಹಣ ಯಾವಾಗ ಗೊತ್ತಾ?

2020ರಲ್ಲಿ ಮೊದಲು ಜನವರಿ 10, ಎರಡನೇ ಬಾರಿ ಜೂನ್ 5 ಹಾಗೂ ಜುಲೈ 5 ರಂದು ಮೂರನೇ ಬಾರಿ ಚಂದ್ರ ಗ್ರಹಣ ಗೋಚರವಾಗಿತ್ತು. ಅದನ್ನು ಬಿಟ್ಟು ಇಂದು (ನವೆಂಬರ್ 30) ಗೋಚರವಾಗುವ ಪೆನಂಬ್ರಲ್ ಚಂದ್ರ ಗ್ರಹಣ ನಾಲ್ಕನೇ ಬಾರಿಯಾಗಿದ್ದು, ಮುಂದಿನ ಚಂದ್ರ ಗ್ರಹಣ 2021ರ ಮೇ 26ರಂದು ನಡೆಯುತ್ತದೆ.

ವರ್ಷದ ಕೊನೆಯ ಚಂದ್ರಗ್ರಹಣ ಇಂದು ಯಾವ ಸಮಯಕ್ಕೆ ಗೋಚರ..? ಮುಂದಿನ ಚಂದ್ರಗ್ರಹಣ ಯಾವಾಗ ಗೊತ್ತಾ?
ಗ್ರಹಣದ ವೇಳೆಯಲ್ಲಿ ದಿಗಂತದ ಕೆಳಗೆ ಚಂದ್ರ ಇರುವ ಕಾರಣ ಭಾರತದಲ್ಲಿ ಗೋಚರವಾಗುವುದಿಲ್ಲ.
sandhya thejappa
| Edited By: |

Updated on:Nov 30, 2020 | 12:38 PM

Share

ಇಂದು ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಆರಂಭವಾಗಿ ಸಂಜೆ 5 ಗಂಟೆ 22 ನಿಮಿಷಕ್ಕೆ ಮುಗಿಯುವ ಚಂದ್ರಗ್ರಹಣ ವರ್ಷದ ನಾಲ್ಕನೇ ಹಾಗೂ ಕೊನೆಯ ಗ್ರಹಣವಾಗಿದ್ದು, ಗ್ರಹಣದ ವೇಳೆಯಲ್ಲಿ ದಿಗಂತದ ಕೆಳಗೆ ಚಂದ್ರ ಇರುವ ಕಾರಣ ಭಾರತದಲ್ಲಿ ಗೋಚರವಾಗುವುದಿಲ್ಲ.

2020ರಲ್ಲಿ ಮೊದಲು ಜನವರಿ 10, ಎರಡನೇ ಬಾರಿ ಜೂನ್ 5 ಹಾಗೂ ಜುಲೈ 5 ರಂದು ಮೂರನೇ ಬಾರಿ ಚಂದ್ರಗ್ರಹಣ ಗೋಚರವಾಗಿತ್ತು. ಅದನ್ನು ಬಿಟ್ಟು ಇಂದು (ನವೆಂಬರ್ 30) ಗೋಚರವಾಗುವ ಪೆನಂಬ್ರಲ್ ಚಂದ್ರಗ್ರಹಣ ನಾಲ್ಕನೇ ಬಾರಿಯಾಗಿದ್ದು, ಮುಂದಿನ ಚಂದ್ರಗ್ರಹಣ 2021ರ ಮೇ 26ರಂದು ನಡೆಯುತ್ತದೆ.

ಚಂದ್ರಗ್ರಹಣಕ್ಕೆ ಕಾರಣ?

ಚಂದ್ರ ಸ್ವಂತ ಬೆಳಕನ್ನು ಹೊಂದಿಲ್ಲ. ಸೂರ್ಯನ ಬೆಳಕಿನಿಂದ ಚಂದ್ರ ಪ್ರತಿದಿನ ಗೋಚರವಾಗುವುದು. ಚಂದ್ರಗ್ರಹಣದ ಸಮಯದಲ್ಲಿ ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬರುತ್ತದೆ. ಸೂರ್ಯನ ಬೆಳಕು ಚಂದ್ರನನ್ನು ತಲುಪಲು ಭೂಮಿ ಅಡ್ಡವಾಗಿರುವುದರಿಂದ ಚಂದ್ರನ ಅರ್ಧ ಭಾಗ ಅಥವಾ ಸಂಪೂರ್ಣವಾಗಿ ಮುಚ್ಚುತ್ತದೆ. ಪೆನಂಬ್ರಲ್ ಚಂದ್ರಗ್ರಹಣದ ಸಮಯದಲ್ಲಿ ಚಂದ್ರನು ಭೂಮಿಯ ನೆರಳಿನ ಹೊರ ಭಾಗದ ಮೂಲಕ ಚಲಿಸುವುದರಿಂದ ಬಹಳ ಮುಸುಕಾಗಿರುತ್ತದೆ.

ಮುಂಬರುವ ಪೆನಂಬ್ರಲ್ ಚಂದ್ರಗ್ರಹಣ ಯುರೋಪ್ ಮತ್ತು ಅಮೇರಿಕ ಸೇರಿದಂತೆ ವಿಶ್ವದ ಹಲವು ಭಾಗಗಳಲ್ಲಿ ಗೋಚರವಾಗುತ್ತದೆ. ನವೆಂಬರ್ ಚಂದ್ರಗ್ರಹಣವನ್ನು ವಿಶ್ವದ ಹಲವು ಕಡೆಗಳಲ್ಲಿ ಬೀವರ್ ಮೂನ್ ಎಂದು ಕರೆದರೆ, ಇನ್ನೂ ಕೆಲವು ಕಡೆಗಳಲ್ಲಿ ಫ್ರಾಸ್ಟಿ ಮೂನ್ ಅಥವಾ ಓಕ್ ಮೂನ್ ಎಂದು ಕರೆಯುತ್ತಾರೆ.

ಇದನ್ನೂ ಓದಿ:  ಅರೆ ನೆರಳು ಚಂದ್ರಗ್ರಹಣದಿಂದ ಕಾದಿದಿಯಾ ಮಹಾ ಕಂಟಕ?

Published On - 12:31 pm, Mon, 30 November 20

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ