AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು ಘೋರಕ್ಕಿಂತ ಭಯಾನಕ: ರೈನಾ

ಯುಎಇಯಿಂದ ತಮ್ಮ ದಿಢೀರ್ ನಿರ್ಗಮನದ ಬಗ್ಗೆ ಮೌನವಾಗಿದ್ದ ಚೆನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್​ಮನ್ ಸುರೇಶ್ ರೈನಾ, ಟ್ವೀಟ್​ಗಳ ಮೂಲಕ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಆದರೆ, ತಾನು ಯಾಕೆ ವಾಪಸ್ಸು ಬಂದೆನೆನ್ನುವುದಕ್ಕೆ ಸ್ಪಷ್ಟೀಕರಣ ನೀಡಿಲ್ಲ. ಮಂಗಳವಾರವಾರದಂದು ಮಾಡಿರುವ ಟ್ವೀಟ್​ನಲ್ಲಿ ಅವರು, ಶಂಕಿತ ದರೋಡೆಕೋರರಿಂದ ಹತ್ಯೆಗೊಳಗಾದ ತಮ್ಮ ಅಂಕಲ್, ಒಬ್ಬ ಕಸಿನ್ ಹಾಗೂ ನಡೆದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅತ್ತೆ ಮತ್ತು ಇನ್ನೊಬ್ಬ ಕಸಿನ್ ಕುರಿತು ಮಾತಾಡಿದ್ದಾರೆ. ‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು […]

‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು ಘೋರಕ್ಕಿಂತ ಭಯಾನಕ: ರೈನಾ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2020 | 6:43 PM

Share

ಯುಎಇಯಿಂದ ತಮ್ಮ ದಿಢೀರ್ ನಿರ್ಗಮನದ ಬಗ್ಗೆ ಮೌನವಾಗಿದ್ದ ಚೆನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್​ಮನ್ ಸುರೇಶ್ ರೈನಾ, ಟ್ವೀಟ್​ಗಳ ಮೂಲಕ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಆದರೆ, ತಾನು ಯಾಕೆ ವಾಪಸ್ಸು ಬಂದೆನೆನ್ನುವುದಕ್ಕೆ ಸ್ಪಷ್ಟೀಕರಣ ನೀಡಿಲ್ಲ.

ಮಂಗಳವಾರವಾರದಂದು ಮಾಡಿರುವ ಟ್ವೀಟ್​ನಲ್ಲಿ ಅವರು, ಶಂಕಿತ ದರೋಡೆಕೋರರಿಂದ ಹತ್ಯೆಗೊಳಗಾದ ತಮ್ಮ ಅಂಕಲ್, ಒಬ್ಬ ಕಸಿನ್ ಹಾಗೂ ನಡೆದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅತ್ತೆ ಮತ್ತು ಇನ್ನೊಬ್ಬ ಕಸಿನ್ ಕುರಿತು ಮಾತಾಡಿದ್ದಾರೆ.

‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು ಘೋರಕ್ಕಿಂತ ಭಯಾನಕ. ನನ್ನ ಅಂಕಲ್ ಅವರನ್ನು ಪಶುವಿನಂತೆ ಹತ್ಯೆ ಮಾಡಲಾಗಿದೆ. ನನ್ನ ಬುವಾ (ಅತ್ತೆ) ಮತ್ತು ನನ್ನಿಬ್ಬರು ಕಸಿನ್​ಗಳು ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ದುರದೃಷ್ಟವಶಾತ್, ನನ್ನ ಒಬ್ಬ ಕಸಿನ್ ಕೂಡ ನಿನ್ನೆ ರಾತ್ರಿ ಜೀವದೊಂದಿಗೆ ಹೋರಾಡುತ್ತಾ ಪ್ರಾಣಬಿಟ್ಟ. ನನ್ನ ಬುವಾಳನ್ನು ಲೈಫ್ ಸಪೋರ್ಟ್ ಮೇಲಿರಿಸಲಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ,’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

ರೈನಾ, ಪಂಜಾಬ್ ಪೊಲೀಸ್ ಹಾಗೂ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೂ ಮನವಿ ಸಲ್ಲಿಸಿದ್ದು, ಆದಷ್ಟ ಬೇಗ ಅಪರಾಧಿಗಳನ್ನು ಬಂಧಿಸಿದರೆ, ಕನಿಷ್ಠಪಕ್ಷ ಈ ಹೀನ ಕೃತ್ಯ ನಡೆಸಿದವಱರೆಂದು ಅಂತ ಗೊತ್ತಾಗುತ್ತದೆ ಎಂದಿದ್ದಾರೆ.

‘‘ಅಂದು ರಾತ್ರಿ ನಡೆದಿದ್ದೇನು ಅಂತ ನಮಗೆ ಇದುವರೆಗೆ ಗೊತ್ತಾಗಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಪಂಜಾಬ್ ಪೊಲೀಸ್​ಗೆ ವಿನಂತಿಸಿಕೊಳ್ಳುತ್ತೇನೆ. ಕನಿಷ್ಠಪಕ್ಷ ಇಂಥ ಭೀಕರ ಹಲ್ಲೆ ನಡೆಸಿದವಱರು ಅನ್ನೋದಾದರೂ ನಮಗೆ ಗೊತ್ತಾಗಬೇಕು. ಅವರು ಮತ್ತಷ್ಟು ಅಪರಾಧ ಕೃತ್ಯಗಳನ್ನೆಸಗದಂತೆ ತಡೆಯಬೇಕು@capt_amarinder’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್