AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು ಘೋರಕ್ಕಿಂತ ಭಯಾನಕ: ರೈನಾ

ಯುಎಇಯಿಂದ ತಮ್ಮ ದಿಢೀರ್ ನಿರ್ಗಮನದ ಬಗ್ಗೆ ಮೌನವಾಗಿದ್ದ ಚೆನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್​ಮನ್ ಸುರೇಶ್ ರೈನಾ, ಟ್ವೀಟ್​ಗಳ ಮೂಲಕ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಆದರೆ, ತಾನು ಯಾಕೆ ವಾಪಸ್ಸು ಬಂದೆನೆನ್ನುವುದಕ್ಕೆ ಸ್ಪಷ್ಟೀಕರಣ ನೀಡಿಲ್ಲ. ಮಂಗಳವಾರವಾರದಂದು ಮಾಡಿರುವ ಟ್ವೀಟ್​ನಲ್ಲಿ ಅವರು, ಶಂಕಿತ ದರೋಡೆಕೋರರಿಂದ ಹತ್ಯೆಗೊಳಗಾದ ತಮ್ಮ ಅಂಕಲ್, ಒಬ್ಬ ಕಸಿನ್ ಹಾಗೂ ನಡೆದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅತ್ತೆ ಮತ್ತು ಇನ್ನೊಬ್ಬ ಕಸಿನ್ ಕುರಿತು ಮಾತಾಡಿದ್ದಾರೆ. ‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು […]

‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು ಘೋರಕ್ಕಿಂತ ಭಯಾನಕ: ರೈನಾ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2020 | 6:43 PM

Share

ಯುಎಇಯಿಂದ ತಮ್ಮ ದಿಢೀರ್ ನಿರ್ಗಮನದ ಬಗ್ಗೆ ಮೌನವಾಗಿದ್ದ ಚೆನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್​ಮನ್ ಸುರೇಶ್ ರೈನಾ, ಟ್ವೀಟ್​ಗಳ ಮೂಲಕ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಆದರೆ, ತಾನು ಯಾಕೆ ವಾಪಸ್ಸು ಬಂದೆನೆನ್ನುವುದಕ್ಕೆ ಸ್ಪಷ್ಟೀಕರಣ ನೀಡಿಲ್ಲ.

ಮಂಗಳವಾರವಾರದಂದು ಮಾಡಿರುವ ಟ್ವೀಟ್​ನಲ್ಲಿ ಅವರು, ಶಂಕಿತ ದರೋಡೆಕೋರರಿಂದ ಹತ್ಯೆಗೊಳಗಾದ ತಮ್ಮ ಅಂಕಲ್, ಒಬ್ಬ ಕಸಿನ್ ಹಾಗೂ ನಡೆದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅತ್ತೆ ಮತ್ತು ಇನ್ನೊಬ್ಬ ಕಸಿನ್ ಕುರಿತು ಮಾತಾಡಿದ್ದಾರೆ.

‘‘ಪಂಜಾಬ್​ನಲ್ಲಿ ನನ್ನ ಕುಟುಂಬದೊಂದಿಗೆ ನಡೆದಿದ್ದು ಘೋರಕ್ಕಿಂತ ಭಯಾನಕ. ನನ್ನ ಅಂಕಲ್ ಅವರನ್ನು ಪಶುವಿನಂತೆ ಹತ್ಯೆ ಮಾಡಲಾಗಿದೆ. ನನ್ನ ಬುವಾ (ಅತ್ತೆ) ಮತ್ತು ನನ್ನಿಬ್ಬರು ಕಸಿನ್​ಗಳು ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ದುರದೃಷ್ಟವಶಾತ್, ನನ್ನ ಒಬ್ಬ ಕಸಿನ್ ಕೂಡ ನಿನ್ನೆ ರಾತ್ರಿ ಜೀವದೊಂದಿಗೆ ಹೋರಾಡುತ್ತಾ ಪ್ರಾಣಬಿಟ್ಟ. ನನ್ನ ಬುವಾಳನ್ನು ಲೈಫ್ ಸಪೋರ್ಟ್ ಮೇಲಿರಿಸಲಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ,’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

ರೈನಾ, ಪಂಜಾಬ್ ಪೊಲೀಸ್ ಹಾಗೂ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೂ ಮನವಿ ಸಲ್ಲಿಸಿದ್ದು, ಆದಷ್ಟ ಬೇಗ ಅಪರಾಧಿಗಳನ್ನು ಬಂಧಿಸಿದರೆ, ಕನಿಷ್ಠಪಕ್ಷ ಈ ಹೀನ ಕೃತ್ಯ ನಡೆಸಿದವಱರೆಂದು ಅಂತ ಗೊತ್ತಾಗುತ್ತದೆ ಎಂದಿದ್ದಾರೆ.

‘‘ಅಂದು ರಾತ್ರಿ ನಡೆದಿದ್ದೇನು ಅಂತ ನಮಗೆ ಇದುವರೆಗೆ ಗೊತ್ತಾಗಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಪಂಜಾಬ್ ಪೊಲೀಸ್​ಗೆ ವಿನಂತಿಸಿಕೊಳ್ಳುತ್ತೇನೆ. ಕನಿಷ್ಠಪಕ್ಷ ಇಂಥ ಭೀಕರ ಹಲ್ಲೆ ನಡೆಸಿದವಱರು ಅನ್ನೋದಾದರೂ ನಮಗೆ ಗೊತ್ತಾಗಬೇಕು. ಅವರು ಮತ್ತಷ್ಟು ಅಪರಾಧ ಕೃತ್ಯಗಳನ್ನೆಸಗದಂತೆ ತಡೆಯಬೇಕು@capt_amarinder’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ