AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದಾ ನೋಡಿ ರಿಯಲ್ ಲೈಫ್​ ಚುಲ್ ಬುಲ್ ಪಾಂಡೆ ಪೊಲೀಸ್! ಎಲ್ಲಿ?

ನೀವು ಎಂಥೆಂಥ ಪೊಲೀಸರನ್ನು ನೋಡಿರಬಹುದು. ಆದ್ರೆ, ಯಾರೂ ಈ ಪೊಲೀಸ್ ಥರ ಇಲ್ಲ. ಹೆಸರು ಭಗವತ್ ಪಾಂಡೆ. ವೃತ್ತಿಯಲ್ಲಿ ಪೊಲೀಸ್ ಸುಬೇದಾರ್. ಕೊರೊನಾ ಲಾಕ್​ಡೌನ್ ಕಾಲಕ್ಕೆ ಇವರು ಕೈಗೊಂಡ ಸುರಕ್ಷತಾ ಕ್ರಮ ಮಾತ್ರ ಎಲ್ಲರನ್ನು ಇಂಪ್ರೆಸ್ ಮಾಡಿದೆ. ಅವರ ಚಟ್ ಫಟ್ ಡೈಲಾಗ್​ಗಳು ಎಲ್ಲರನ್ನು ದಂಗಾಗಿಸಿವೆ. ಪಕ್ಕಾ ಸಿನಿಮಾ ಸ್ಟೈಲ್ ನಲ್ಲೇ ಡೈಲಾಗ್ ಹೊಡೀತಾರೆ. ತಪ್ಪು ಮಾಡಿದ್ರೆ ದಂಡ ಹಾಕೋದು ಗ್ಯಾರಂಟಿ. ಬಿಎಂಡಬ್ಲ್ಯೂನಲ್ಲೇ ಬರ್ಲಿ.. ಬೈಕ್​ನಲ್ಲೇ ಸವಾರಿ ಮಾಡಲಿ. ತಪ್ಪು ಮಾಡಿದ್ರೆ ಸಲ್ಮಾನ್ ಖಾನ್ ತರ ಚುಲ್ […]

ಬಂದಾ ನೋಡಿ ರಿಯಲ್ ಲೈಫ್​ ಚುಲ್ ಬುಲ್ ಪಾಂಡೆ ಪೊಲೀಸ್! ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 06, 2020 | 3:41 PM

Share

ನೀವು ಎಂಥೆಂಥ ಪೊಲೀಸರನ್ನು ನೋಡಿರಬಹುದು. ಆದ್ರೆ, ಯಾರೂ ಈ ಪೊಲೀಸ್ ಥರ ಇಲ್ಲ. ಹೆಸರು ಭಗವತ್ ಪಾಂಡೆ. ವೃತ್ತಿಯಲ್ಲಿ ಪೊಲೀಸ್ ಸುಬೇದಾರ್. ಕೊರೊನಾ ಲಾಕ್​ಡೌನ್ ಕಾಲಕ್ಕೆ ಇವರು ಕೈಗೊಂಡ ಸುರಕ್ಷತಾ ಕ್ರಮ ಮಾತ್ರ ಎಲ್ಲರನ್ನು ಇಂಪ್ರೆಸ್ ಮಾಡಿದೆ. ಅವರ ಚಟ್ ಫಟ್ ಡೈಲಾಗ್​ಗಳು ಎಲ್ಲರನ್ನು ದಂಗಾಗಿಸಿವೆ.

ಪಕ್ಕಾ ಸಿನಿಮಾ ಸ್ಟೈಲ್ ನಲ್ಲೇ ಡೈಲಾಗ್ ಹೊಡೀತಾರೆ. ತಪ್ಪು ಮಾಡಿದ್ರೆ ದಂಡ ಹಾಕೋದು ಗ್ಯಾರಂಟಿ. ಬಿಎಂಡಬ್ಲ್ಯೂನಲ್ಲೇ ಬರ್ಲಿ.. ಬೈಕ್​ನಲ್ಲೇ ಸವಾರಿ ಮಾಡಲಿ. ತಪ್ಪು ಮಾಡಿದ್ರೆ ಸಲ್ಮಾನ್ ಖಾನ್ ತರ ಚುಲ್ ಬುಲ್ ಪಾಂಡೇ ಸ್ಟೈಲ್​ನಲ್ಲಿ ಡೈಲಾಗ್ ಬೀಳುತ್ತೆ. ಅದಕ್ಕೆ ಜನರು ಭಗವತ್ ಪಾಂಡೇಯನ್ನ ಚುಲ್​ಬುಲ್ ಪಾಂಡೇ ಅಂತ್ಲೇ ಕರೆಯುತ್ತಿದ್ದಾರೆ.

ಕೊರೊನಾ ಕಾಲದಲ್ಲಿ ಇವರ ಕಾಳಜಿ ಮೆಚ್ಚಲೇಬೇಕು. ಕಾನೂನು ಪಾಲನೆ ಮಾಡೋದನ್ನು ಇತರರು ಇವರಿಂದ ಕಲಿಯಬೇಕು. ಅದು ಸಣ್ಣವರಿರಲಿ ಇಲ್ಲ ದೊಡ್ಡವರು, ಬಡವರಿರಲಿ ಇಲ್ಲಾ ಶ್ರೀಮಂತರು ಎಲ್ಲರೂ ಇವರ ಪಾಲಿಗೆ ಒಂದೇ. ಎಂಥಾ ಅದ್ಧೂರಿ ಕಾರಲ್ಲಿ ಬಂದ್ರೂ ನಿಯಮ ಮುರಿದರೆಂದರೆ ದಂಡ ಪಾವತಿಸಬೇಕಾಗಿರೋದು ಪಕ್ಕಾ. ಇವರನ್ನು ಸಾಮಾಜಿಕ ಜಾಲತಾಣದಲ್ಲಿ ಚುಲ್ ಬುಲ್ ಪಾಂಡೆ ಎಂದು ಗುರುತಿಸಲಾಗುತ್ತೆ.

ಲಾಕ್ಡೌನ್ ಮುರಿದವರಿಗೆ ಈ ರಿಯಲ್ ಲೈಪ್ ಚುಲ್ ಬುಲ್ ಪಾಂಡೆ ಎಂಥೆಂತಹ ಟ್ವಿಸ್ಟ್ ಕೊಡಿಸಿದ್ದಾರೆ ಅನ್ನೋದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಹಾಸ್ಯದ ಲೇಪನ ಕೊಟ್ಟ ಇವರ ಡೈಲಾಗ್ ಮಾತ್ರ ಲಾಜವಾಬ್. -ರಾಜೇಶ್ ಶೆಟ್ಟಿ

Published On - 3:21 pm, Mon, 6 July 20

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ