AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದಾ ನೋಡಿ ರಿಯಲ್ ಲೈಫ್​ ಚುಲ್ ಬುಲ್ ಪಾಂಡೆ ಪೊಲೀಸ್! ಎಲ್ಲಿ?

ನೀವು ಎಂಥೆಂಥ ಪೊಲೀಸರನ್ನು ನೋಡಿರಬಹುದು. ಆದ್ರೆ, ಯಾರೂ ಈ ಪೊಲೀಸ್ ಥರ ಇಲ್ಲ. ಹೆಸರು ಭಗವತ್ ಪಾಂಡೆ. ವೃತ್ತಿಯಲ್ಲಿ ಪೊಲೀಸ್ ಸುಬೇದಾರ್. ಕೊರೊನಾ ಲಾಕ್​ಡೌನ್ ಕಾಲಕ್ಕೆ ಇವರು ಕೈಗೊಂಡ ಸುರಕ್ಷತಾ ಕ್ರಮ ಮಾತ್ರ ಎಲ್ಲರನ್ನು ಇಂಪ್ರೆಸ್ ಮಾಡಿದೆ. ಅವರ ಚಟ್ ಫಟ್ ಡೈಲಾಗ್​ಗಳು ಎಲ್ಲರನ್ನು ದಂಗಾಗಿಸಿವೆ. ಪಕ್ಕಾ ಸಿನಿಮಾ ಸ್ಟೈಲ್ ನಲ್ಲೇ ಡೈಲಾಗ್ ಹೊಡೀತಾರೆ. ತಪ್ಪು ಮಾಡಿದ್ರೆ ದಂಡ ಹಾಕೋದು ಗ್ಯಾರಂಟಿ. ಬಿಎಂಡಬ್ಲ್ಯೂನಲ್ಲೇ ಬರ್ಲಿ.. ಬೈಕ್​ನಲ್ಲೇ ಸವಾರಿ ಮಾಡಲಿ. ತಪ್ಪು ಮಾಡಿದ್ರೆ ಸಲ್ಮಾನ್ ಖಾನ್ ತರ ಚುಲ್ […]

ಬಂದಾ ನೋಡಿ ರಿಯಲ್ ಲೈಫ್​ ಚುಲ್ ಬುಲ್ ಪಾಂಡೆ ಪೊಲೀಸ್! ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 06, 2020 | 3:41 PM

Share

ನೀವು ಎಂಥೆಂಥ ಪೊಲೀಸರನ್ನು ನೋಡಿರಬಹುದು. ಆದ್ರೆ, ಯಾರೂ ಈ ಪೊಲೀಸ್ ಥರ ಇಲ್ಲ. ಹೆಸರು ಭಗವತ್ ಪಾಂಡೆ. ವೃತ್ತಿಯಲ್ಲಿ ಪೊಲೀಸ್ ಸುಬೇದಾರ್. ಕೊರೊನಾ ಲಾಕ್​ಡೌನ್ ಕಾಲಕ್ಕೆ ಇವರು ಕೈಗೊಂಡ ಸುರಕ್ಷತಾ ಕ್ರಮ ಮಾತ್ರ ಎಲ್ಲರನ್ನು ಇಂಪ್ರೆಸ್ ಮಾಡಿದೆ. ಅವರ ಚಟ್ ಫಟ್ ಡೈಲಾಗ್​ಗಳು ಎಲ್ಲರನ್ನು ದಂಗಾಗಿಸಿವೆ.

ಪಕ್ಕಾ ಸಿನಿಮಾ ಸ್ಟೈಲ್ ನಲ್ಲೇ ಡೈಲಾಗ್ ಹೊಡೀತಾರೆ. ತಪ್ಪು ಮಾಡಿದ್ರೆ ದಂಡ ಹಾಕೋದು ಗ್ಯಾರಂಟಿ. ಬಿಎಂಡಬ್ಲ್ಯೂನಲ್ಲೇ ಬರ್ಲಿ.. ಬೈಕ್​ನಲ್ಲೇ ಸವಾರಿ ಮಾಡಲಿ. ತಪ್ಪು ಮಾಡಿದ್ರೆ ಸಲ್ಮಾನ್ ಖಾನ್ ತರ ಚುಲ್ ಬುಲ್ ಪಾಂಡೇ ಸ್ಟೈಲ್​ನಲ್ಲಿ ಡೈಲಾಗ್ ಬೀಳುತ್ತೆ. ಅದಕ್ಕೆ ಜನರು ಭಗವತ್ ಪಾಂಡೇಯನ್ನ ಚುಲ್​ಬುಲ್ ಪಾಂಡೇ ಅಂತ್ಲೇ ಕರೆಯುತ್ತಿದ್ದಾರೆ.

ಕೊರೊನಾ ಕಾಲದಲ್ಲಿ ಇವರ ಕಾಳಜಿ ಮೆಚ್ಚಲೇಬೇಕು. ಕಾನೂನು ಪಾಲನೆ ಮಾಡೋದನ್ನು ಇತರರು ಇವರಿಂದ ಕಲಿಯಬೇಕು. ಅದು ಸಣ್ಣವರಿರಲಿ ಇಲ್ಲ ದೊಡ್ಡವರು, ಬಡವರಿರಲಿ ಇಲ್ಲಾ ಶ್ರೀಮಂತರು ಎಲ್ಲರೂ ಇವರ ಪಾಲಿಗೆ ಒಂದೇ. ಎಂಥಾ ಅದ್ಧೂರಿ ಕಾರಲ್ಲಿ ಬಂದ್ರೂ ನಿಯಮ ಮುರಿದರೆಂದರೆ ದಂಡ ಪಾವತಿಸಬೇಕಾಗಿರೋದು ಪಕ್ಕಾ. ಇವರನ್ನು ಸಾಮಾಜಿಕ ಜಾಲತಾಣದಲ್ಲಿ ಚುಲ್ ಬುಲ್ ಪಾಂಡೆ ಎಂದು ಗುರುತಿಸಲಾಗುತ್ತೆ.

ಲಾಕ್ಡೌನ್ ಮುರಿದವರಿಗೆ ಈ ರಿಯಲ್ ಲೈಪ್ ಚುಲ್ ಬುಲ್ ಪಾಂಡೆ ಎಂಥೆಂತಹ ಟ್ವಿಸ್ಟ್ ಕೊಡಿಸಿದ್ದಾರೆ ಅನ್ನೋದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಹಾಸ್ಯದ ಲೇಪನ ಕೊಟ್ಟ ಇವರ ಡೈಲಾಗ್ ಮಾತ್ರ ಲಾಜವಾಬ್. -ರಾಜೇಶ್ ಶೆಟ್ಟಿ

Published On - 3:21 pm, Mon, 6 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್