AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿಸಲು ಸಾಕಾಗುವಷ್ಟು ಮಾಹಿತಿಯನ್ನು ರಿಯಾ ನೀಡಿದ್ದಾಳೆ: ಎನ್ ಸಿ ಬಿ

ಸುಶಾಂತ್ ಸಿಂಗ್ ರಜಪೂತ ಅವರ ಸಾವಿನ ತನಿಖೆಯನ್ನು ನಡೆಸುತ್ತಿರುವ ಏಜೆನ್ಸಿಗಳಲ್ಲಿ ಒಂದಾಗಿರುವ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯುರೋದ ನೈಋತ್ಯ ಪ್ರಾಂತ್ಯ ಉಪ ಮಹಾ ನಿರ್ದೇಶಕ ಎಮ್ ಎ ಜೈನ್ ಅವರು ಇಂದು ನೀಡಿರುವ ಮಾಹಿತಿ ಪ್ರಕಾರ, ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಗುರುತಿಸಲ್ಪಡುತ್ತಿರುವ ನಟಿ ರಿಯಾ ಚಕ್ರವರ್ತಿಯನ್ನು ಮಂಗಳವಾರ ಸಾಯಂಕಾಲವೇ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗುವುದೆಂದು ಹೇಳಿದರು. ‘‘ನಮಗೆ ಆಕೆಯ ಕಸ್ಟಡಿ ಈಗ ಬೇಕಿಲ್ಲ, ಆದರೆ ನ್ಯಾಯಾಂಗ ಕಸ್ಟಡಿಯನ್ನು ಕೋರುತ್ತೇವೆ. ನಮಗೆ ಬೇಕಾಗಿದ್ದ ಮಾಹಿತಿಯನ್ನೆಲ್ಲ ಆಕೆ ನೀಡಿರುವುದರಿಂದ ಕಸ್ಟಡಿಯ ಅವಶ್ಯಕತೆ ಇಲ್ಲ, […]

ಬಂಧಿಸಲು ಸಾಕಾಗುವಷ್ಟು ಮಾಹಿತಿಯನ್ನು ರಿಯಾ ನೀಡಿದ್ದಾಳೆ: ಎನ್ ಸಿ ಬಿ
ಅರುಣ್​ ಕುಮಾರ್​ ಬೆಳ್ಳಿ
|

Updated on:Sep 08, 2020 | 8:28 PM

Share

ಸುಶಾಂತ್ ಸಿಂಗ್ ರಜಪೂತ ಅವರ ಸಾವಿನ ತನಿಖೆಯನ್ನು ನಡೆಸುತ್ತಿರುವ ಏಜೆನ್ಸಿಗಳಲ್ಲಿ ಒಂದಾಗಿರುವ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯುರೋದ ನೈಋತ್ಯ ಪ್ರಾಂತ್ಯ ಉಪ ಮಹಾ ನಿರ್ದೇಶಕ ಎಮ್ ಎ ಜೈನ್ ಅವರು ಇಂದು ನೀಡಿರುವ ಮಾಹಿತಿ ಪ್ರಕಾರ, ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಗುರುತಿಸಲ್ಪಡುತ್ತಿರುವ ನಟಿ ರಿಯಾ ಚಕ್ರವರ್ತಿಯನ್ನು ಮಂಗಳವಾರ ಸಾಯಂಕಾಲವೇ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗುವುದೆಂದು ಹೇಳಿದರು.

‘‘ನಮಗೆ ಆಕೆಯ ಕಸ್ಟಡಿ ಈಗ ಬೇಕಿಲ್ಲ, ಆದರೆ ನ್ಯಾಯಾಂಗ ಕಸ್ಟಡಿಯನ್ನು ಕೋರುತ್ತೇವೆ. ನಮಗೆ ಬೇಕಾಗಿದ್ದ ಮಾಹಿತಿಯನ್ನೆಲ್ಲ ಆಕೆ ನೀಡಿರುವುದರಿಂದ ಕಸ್ಟಡಿಯ ಅವಶ್ಯಕತೆ ಇಲ್ಲ, ನಮ್ಮ ವಿಚಾರಣೆ ಮುಗಿದಿದೆ,’’ ಎಂದು ಜೈನ್ ಹೇಳಿದರು.

ರಿಯಾಳನ್ನು ಇವತ್ತು ರೂಟೀನ್ ಮೆಡಿಕಲ್ ಚೆಕಪ್ ಸಲುವಾಗಿ ಕಳಿಸಲಾಗಿತ್ತು ಎಂದು ಸಹ ಎನ್ ಸಿ ಬಿ ಆಧಿಕಾರಿ ಹೇಳಿದರು.

‘‘ರಿಯಾಳ ಮೆಡಿಕಲ್ ಚೆಕಪ್​ಗಾಗಿ ಆಸ್ಪತ್ರೆಗೆ ಕಳಿಸಲಾಗಿತ್ತು. ಆಕೆಯ ಕೊವಿಡ್-19 ಟೆಸ್ಟ್ ನೆಗೆಟಿವ್ ಬಂದಿದೆ. ಬಂಧಿಸಲು ಸಾಕಾಗುವಷ್ಟು ಮಾಹಿತಿಯನ್ನು ಆಕೆ ನಮಗೆ ಒದಗಿಸಿದ್ದಾಳೆ. ನಾವು ಈಗಾಗಲೇ ಆಕೆಯನ್ನು ಬಂಧಿಸಿದ್ದೇವೆ, ಅದರರ್ಥ ನಮ್ಮಲ್ಲಿ ಸಾಕಷ್ಟು ಪುರಾವೆ ಇದೆ,’’ ಎಂದು ಜೈನ್ ಹೇಳಿದರು.

ಈಗಷ್ಟೇ ಸಿಕ್ಕರುವ ಮಾಹಿತಿ ಪ್ರಕಾರ ರಿಯಾಳನ್ನು ಸೆಪ್ಟಂಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Published On - 8:21 pm, Tue, 8 September 20

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು